ಸಿಂಗಪುರ ಕನ್ನಡ ನುಡಿಹಬ್ಬಕ್ಕೆ ನಿತ್ಯೋತ್ಸವ ಕವಿ

ಹಬ್ಬದ ಮೆರುಗು ಹೆಚ್ಚಿಸಲು ಕರ್ನಾಟಕದಿಂದ ಹಲವಾರು ಕಲಾವಿದರು, ಪತ್ರಕರ್ತರು ಆಗಮಿಸುತ್ತಿದ್ದಾರೆ. ನವೆಂಬರ್ 6 ಮತ್ತು 7ರಂದು ನಡೆಯಲಿರುವ ಸಮ್ಮೇಳನವನ್ನು ಚಿಕ್ಕದಾಗಿ ಮತ್ತು ಚೊಕ್ಕದಾಗಿ ನಡೆಸಬೇಕೆಂಬುದು ಆಯೋಜಕರ ಆಶಯ.
ಖ್ಯಾತ ಸಂಗೀತ ನಿರ್ದೇಶಕ ಸಂಗೀತ ಸಾಮ್ರಾಟ ಗುರುಕಿರಣ್ ಪ್ರಥಮ ಬಾರಿಗೆ ಸಿಂಗಪುರದಲ್ಲಿ ತಮ್ಮ ತಂಡದೊಂದಿಗೆ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಸತತ ಮೂರೂ ಬಾರಿ ಸಂಗೀತ ನಿರ್ದೆಶನಕ್ಕೆ ಫಿಲಂಫೇರ್ ಪ್ರಶಸ್ತಿ ಪಡೆದ ಗುರುಕಿರಣ್ ಅವರೊಂದಿಗೆ ಪ್ರಸಿದ್ಧ ಹಿನ್ನೆಲೆ ಗಾಯಕ ಗಾಯಕಿಯರು ನೃತ್ಯ ಕಲಾವಿದರು ಈ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಖ್ಯಾತ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ವಿದ್ವಾಂಸ, ನೃತ್ಯ ಸಂಯೋಜಕ ಹಾಗೂ ಶಿವಪ್ರಿಯ ಸಂಗೀತ ನೃತ್ಯ ಶಾಲೆಯ ನಿರ್ದೇಶಕ ಡಾ. ಸಂಜಯ್ ಶಾಂತಾರಾಮ್ ಅವರ ತಂಡ ಬಲು ಜನಪ್ರಿಯವಾದ "ರೂಪ-ವಿರೂಪ" (Beauty and the Beast) ಎಂಬ ನೃತ್ಯ ರೂಪಕವನ್ನು ಪ್ರಸ್ತುತ ಪಡಿಸಲಿದ್ದಾರೆ.
ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ ಇತರ ಗಣ್ಯರು : ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ, ವಿಜಯ ಕರ್ನಾಟಕ ಸಂಪಾದಕ ವಿಶ್ವೇಶ್ವರ ಭಟ್, ದಟ್ಸ್ ಕನ್ನಡ ಸಂಪಾದಕ ಶ್ಯಾಮ ಸುಂದರ. ಜೊತೆಗೆ ಭರತನಾಟ್ಯ ಕಲಾವಿದ ಮತ್ತು ಚಿತ್ರನಟ ಡಾ. ಸಂಜಯ್ ಅವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications