9ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಪ್ರಬಂಧ ಸ್ಪರ್ಧೆ
ಸೆಪ್ಟೆಂಬರ್ 2, 3 ಮತ್ತು 4ರಂದು ಅಮೇರಿಕದ ನ್ಯೂ ಜೆರ್ಸಿ ರಾಜ್ಯದ 'ಅಟ್ಲಾಂಟಿಕ್ ಸಿಟಿ'ಯಲ್ಲಿ ನಡೆಯಲಿರುವ ಒಂಬತ್ತನೆಯ 'ಅಕ್ಕ ವಿಶ್ವ ಕನ್ನಡ ಸಮ್ಮೇಳನ 2016' ಕಾರ್ಯಕ್ರಮದ ಅಂಗವಾಗಿ, ಕನ್ನಡ ನಾಡಿನ ಇತಿಹಾಸ, ಜನಪದ, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ಕೇಂದ್ರವಾಗಿಟ್ಟುಕೊಂಡು ಒಂದು ಸ್ಮರಣ ಸಂಚಿಕೆಯನ್ನು ಹೊರತರಬೇಕೆಂದು ನಿಶ್ಚಯಿಸಲಾಗಿದೆ.
ಕನ್ನಡದ ಯುವ ಬರಹಗಾರರು ಪ್ರಬಂಧ ಸ್ಪರ್ಧೆಗೆ ಜೂನ್ 10ರೊಳಗಾಗಿ ಪ್ರಬಂಧ ಕಳುಹಿಸಬೇಕು ಎಂದು ಅಕ್ಕ ಆಹ್ವಾನಿಸಿದೆ. ಲೇಖಕರು ಬರೆದು ಕಳುಹಿಸಲಿರುವ ಪ್ರಬಂಧಗಳು, ಕೆಳಗೆ ನೀಡಿರುವ ನಿಯಮಗಳಿಗೆ ಬದ್ಧವಾಗಿರಬೇಕು.
ಅರ್ಹತೆ : ಕಿರಿಯರ ವಿಭಾಗ: (ಕಾಲೇಜು ವಿದ್ಯಾರ್ಥಿಗಳು - ಪದವಿ ಪೂರ್ವ ವಿಭಾಗ ) ; ಹಿರಿಯರ ವಿಭಾಗ: (ಪದವಿ ತರಗತಿಯ ಹಾಗು ಸ್ನಾತಕೋತ್ತರ ವಿದ್ಯಾರ್ಥಿಗಳು)

ಪ್ರಬಂಧ ವಿಷಯಗಳು
1. ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ
2. ಇಂದಿನ ಯುವ ಪೀಳಿಗೆ ಮೇಲೆ ಸಾಮಾಜಿಕ ಮಾಧ್ಯಮದ (Social media) ಪ್ರಭಾವ
3. ಜಾಗತೀಕರಣದ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮದ ಪ್ರಸ್ತುತತೆ.
4. ದೃಶ್ಯ ಮಾಧ್ಯಮದಲ್ಲಿ ಕನ್ನಡ ಆಡುಭಾಷೆಗಳ ಪ್ರಯೋಗ ಹಾಗು ಅದರ ಬೆಳವಣಿಗೆ
5. ವಿದ್ಯಾವಂತವರಿಗೇಕೆ ರಾಜಕೀಯದ ಉಸಾಬರಿ?
6. ಬೆಳೆಯುತ್ತಿರುವ ನಗರಗಳಲ್ಲಿ ಹೊಸ ಸಮಸ್ಯೆಗಳು
7. 21ನೇ ಶತಮಾನದಲ್ಲಿ ಕನ್ನಡದ ಬೆಳವಣಿಗೆಗೆ ಸಾಹಿತ್ಯ ಹಾಗು ತಂತ್ರಜ್ಞಾನದ ಕೊಡುಗೆ
ವಿವರಗಳು
ಪ್ರಬಂಧ ಸ್ಪರ್ಧೆ:
ಪ್ರಬಂಧ ವಿಷಯ :
ವಿದ್ಯಾರ್ಥಿಯ ಪೂರ್ಣ ಹೆಸರು:
ವಯಸ್ಸು :
ಶಾಲೆ/ಕಾಲೇಜು ವಿವರಣೆ :
ದೂರವಾಣಿ :
ಇ-ಮೇಲ್ :
ನಿಮ್ಮ ವಿವರಗಳನ್ನು PDFನ ಮೊದಲ ಪುಟದಲ್ಲಿ ಕೊಡಿ.
ಸ್ಪರ್ಧೆಯ ನಿಯಮಗಳು
* ಪ್ರಬಂಧಗಳು ಸ್ವಂತದ್ದಾಗಿರಬೇಕು.
* ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.
* ಸ್ಪರ್ಧೆಯ ನಂತರ ಪ್ರಬಂಧಗಳು ಪ್ರಕಟಿಸುವ ಹಕ್ಕು "ಅಕ್ಕ" ಸಂಸ್ಥೆಯದಾಗಿರುತ್ತದೆ.
* ಎಲ್ಲಾ ಪ್ರಬಂಧಗಳು 1200 ಪದಗಳನ್ನು ಮೀರಬಾರದು.
ಪ್ರಬಂಧ ಕಳುಹಿಸುವ ರೀತಿ ಹೀಗಿರಬೇಕು
ಸಂಪರ್ಕಿಸುವ ವಿಧಾನ : ಇ-ಮೇಲ್
ಫೈಲ್ ಮಾದರಿ : PDF
ಫೈಲ್ ಹೆಸರಿಸುವ ರೀತಿ : A16_Essay_Name_Date.pdf
ಹೆಸರು : ನಿಮ್ಮ ಹೆಸರಿನ ಮೊದಲ 6 ಅಕ್ಷರಗಳು
ದಿನಾಂಕ : ಫೈಲ್ ಕಳಿಸುವ ದಿನಾಂಕ: 03Mar
ಉದಾರರಣೆ : A16_Essay_RamKum_03Mar.pdf
ಸ್ಪರ್ಧೆಗಳನ್ನು ಕಳಿಸಬೇಕಾದ ಕೊನೆಯ ದಿನಾಂಕ : ಜೂನ್ 10, 2016
ನಿಮ್ಮ ಸ್ಪರ್ಧೆಗಳನ್ನು ಕಳಿಸಬೇಕಾದ ವಿಳಾಸ : [email protected]
ಇ-ಮೇಲ್ Subject line : AKKA_2016_Essay
ಬಹುಮಾನಗಳು : ಕಿರಿಯರು ಹಾಗು ಹಿರಿಯರ ವಿಭಾಗ - ಆಯ್ದ ಪ್ರಬಂಧಗಳಿಗೆ ಸೂಕ್ತ ಬಹುಮಾನ ಕೊಡಲಾಗುವುದು + ಅಕ್ಕದಿಂದ ಪ್ರಶಸ್ತಿ ಪತ್ರ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications