bredcrumb

ಚಿತ್ರಗಳು: ರಾಮನಗರದಲ್ಲಿ ಧ್ವಜಾರೋಹಣ ಮಾಡಿದ ಸಚಿವ ಅಶ್ವಥ್ ನಾರಾಯಣ

By Shiddalingesh S
| Published: Sunday, August 15, 2021, 17:29 [IST]
Minisrer Ashwath Narayan addressed at the 75th Independence Day celebrations at Ramanagara District Stadium on Sunday morning. ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ 75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರೆವೇರಿಸಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಭಾಷಣ ಮಾಡಿದರು.
ಚಿತ್ರಗಳು: ರಾಮನಗರದಲ್ಲಿ ಧ್ವಜಾರೋಹಣ ಮಾಡಿದ ಸಚಿವ ಅಶ್ವಥ್ ನಾರಾಯಣ
1/5
ರಾಮನಗರದಲ್ಲಿ ಧ್ವಜಾರೋಹಣ ಮಾಡಿದ ನಂತರ ಪೊಲೀಸ್ ಗೌರವ ವಂದನೆ ಸ್ವೀಕರಿಸಿದ ಸಚಿವ ಅಶ್ವಥ್ ನಾರಾಯಣ. 
ಚಿತ್ರಗಳು: ರಾಮನಗರದಲ್ಲಿ ಧ್ವಜಾರೋಹಣ ಮಾಡಿದ ಸಚಿವ ಅಶ್ವಥ್ ನಾರಾಯಣ
2/5
ಸಚಿವ ಅಶ್ವಥ್ ನಾರಾಯಣ ಕೆಂಪೇಗೌಡ ಭಾವಚಿತ್ರಕ್ಕರ ಪುಷ್ಪ ನಮನ ಸಲ್ಲಿಸಿದರು.
ಚಿತ್ರಗಳು: ರಾಮನಗರದಲ್ಲಿ ಧ್ವಜಾರೋಹಣ ಮಾಡಿದ ಸಚಿವ ಅಶ್ವಥ್ ನಾರಾಯಣ
3/5
75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಸಚಿವ ಅಶ್ವಥ್ ನಾರಾಯಣ.
ಚಿತ್ರಗಳು: ರಾಮನಗರದಲ್ಲಿ ಧ್ವಜಾರೋಹಣ ಮಾಡಿದ ಸಚಿವ ಅಶ್ವಥ್ ನಾರಾಯಣ
4/5
ಸಚಿವ ಅಶ್ವಥ್ ನಾರಾಯಣ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮಾಡಿದ ನಂತರ ಭಾಷಣ ಮಾಡಿದರು.
ಚಿತ್ರಗಳು: ರಾಮನಗರದಲ್ಲಿ ಧ್ವಜಾರೋಹಣ ಮಾಡಿದ ಸಚಿವ ಅಶ್ವಥ್ ನಾರಾಯಣ
5/5
75ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ತೆರೆದ ಪೊಲೀಸ್ ಜೀಪಿನಲ್ಲಿ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಅಶ್ವಥ್ ನಾರಾಯಣ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X