bredcrumb

ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

By Dheeraj K
| Published: Sunday, May 1, 2022, 15:51 [IST]
ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
1/7
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಭಾಗಿಯಾಗಿದ್ದರು.       
ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
2/7
ಸಮಾರಂಭದಲ್ಲಿ ಸಚಿವರಾದ ಬೈರತಿ ಬಸವರಾಜ,  ಮುನಿರತ್ನ, ಮಾಜಿ ಸಚಿವ ವಿಜಯ ಶಂಕರ, ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು,  ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಶ್ರೀಗಳು, ಭಗೀರಥ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ರಾಮಾನುಜ ಸ್ವಾಮೀಜಿ ಇತರೆ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
3/7
ಕಾರ್ಯಕ್ರಮದಲ್ಲಿ ಮಠದ ಸ್ವಾಮೀಜಿಗಳ ಕಾರ್ಯವನ್ನ ಉದ್ದೇಶಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.       
ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
4/7
ಬಳಿಕ ಸಮಾರಂಭದಲ್ಲಿ ಹಿಂದುಳಿದ, ದಲಿತ ಮಠಾಧೀಶರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃತಜ್ಞತೆ ಅರ್ಪಿಸಿದರು.       
ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
5/7
ಕಾರ್ಯಕ್ರಮದಲ್ಲಿ ಹಿರಿಯ ಮಠಾಧೀಶರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪ ನಮನ ಸಲ್ಲಿಸಿದರು.       
ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
6/7
ಕಾರ್ಯಕ್ರಮವನ್ನ ಮಠಾಧೀಶರು , ಸಿಎಂ ಬೊಮ್ಮಾಯಿ ಹಾಗೂ ಸಚಿವರು ದೀಪ ಬೆಳಗಿಸುವ ಮೂಲಕ ಆರಂಭ ಮಾಡಿದರು.       
ಚಿತ್ರಗಳು: ಮಠಾಧೀಶರಿಗೆ ಕೃತಜ್ಞತೆ ಅರ್ಪಿಸುವ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
7/7
ಹಿಂದುಳಿದ, ದಲಿತ ಮಠಾಧೀಶರಿಗೆ ಭಾನುವಾರ ಬೆಂಗಳೂರಿನಲ್ಲಿ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ವತಿಯಿಂದ ಕೃತಜ್ಞತೆ ಅರ್ಪಿಸುವ ಸಮಾರಂಭ ಆಯೋಜನೆ ಮಾಡಲಾಗಿತ್ತು.       
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X