bredcrumb

ಚಿತ್ರಗಳು; ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ಸಿ. ಪಿ. ಯೋಗೀಶ್ವರ್

By Revanth Gowda
| Published: Tuesday, July 13, 2021, 11:41 [IST]
ಚಿತ್ರಗಳು; ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ಸಿ. ಪಿ. ಯೋಗೀಶ್ವರ್
ಚಿತ್ರಗಳು; ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ಸಿ. ಪಿ. ಯೋಗೀಶ್ವರ್
1/5
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿ ಕೆಂಪೇಗೌಡರ ವೀರ ಸಮಾಧಿ ಸ್ಥಳವಿದೆ
ಚಿತ್ರಗಳು; ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ಸಿ. ಪಿ. ಯೋಗೀಶ್ವರ್
2/5
ಸಿದ್ದರಾಮಯ್ಯ ಸರ್ಕಾರವಿದ್ದಾಗ 10 ಕೋಟಿ, ಕುಮಾರಸ್ವಾಮಿ ಸಿಎಂ ಆಗಿದ್ದಾಗ 5 ಕೋಟಿ, ಬಿಬಿಎಂಪಿ ಸಹ 5 ಕೋಟಿ ರೂ.ಗಳನ್ನು ಸಮಾಧಿ ಸ್ಥಳದ ಅಭಿವೃದ್ಧಿಗಾಗಿ ನೀಡಿದೆ
ಚಿತ್ರಗಳು; ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ಸಿ. ಪಿ. ಯೋಗೀಶ್ವರ್
3/5
ಈ ಸ್ಥಳದ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗಿತ್ತು
ಚಿತ್ರಗಳು; ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ಸಿ. ಪಿ. ಯೋಗೀಶ್ವರ್
4/5
ಕೆಂಪೇಗೌಡರ ಸಮಾಧಿ ಇರುವ ಕೆಂಪಾಪುರ ಗ್ರಾಮವನ್ನು ಜಾಗತಿಕ ಮಟ್ಟದ ಐತಿಹಾಸಿಕ ಪ್ರವಾಸಿ ತಾಣವಾಗಿ ರೂಪಿಸುವ ಗುರಿಯನ್ನು ಸರ್ಕಾರ ಹೊಂದಿದೆ
ಚಿತ್ರಗಳು; ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ಸಿ. ಪಿ. ಯೋಗೀಶ್ವರ್
5/5
ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಸಿ. ಪಿ. ಯೋಗೀಶ್ವರ್ ನಾಡಪ್ರಭು ಕೆಂಪೇಗೌಡರ ವೀರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X