bredcrumb

ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮನೆಗೆ ಡಿಸಿ ಭೇಟಿ

By Dheeraj K
| Published: Thursday, March 3, 2022, 10:55 [IST]
ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮನೆಗೆ ಡಿಸಿ ಭೇಟಿ
1/5
ಧಾರವಾಡದ ಇಬ್ಬರು, ಹುಬ್ಬಳ್ಳಿಯ ಓರ್ವ ಮತ್ತು ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಓರ್ವ ವಿದ್ಯಾರ್ಥಿನಿ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ.
ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮನೆಗೆ ಡಿಸಿ ಭೇಟಿ
2/5
ಜಿಲ್ಲಾಧಿಕಾರಿಗಳು ಯರಗುಪ್ಪಿಯ ಚೈತ್ರಾ ಸಂಶಿ ಜೊತೆ ವಿಡಿಯೋ ಕಾಲ್ ಮೂಲಕ ಮಾತನಾಡಿ, ವಿದ್ಯಾರ್ಥಿನಿಗೆ ವಾಪಸ್ ಕರೆತರುವ ಭರವಸೆ ತುಂಬಿದರು. 
ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮನೆಗೆ ಡಿಸಿ ಭೇಟಿ
3/5
ಧಾರವಾಡದ ಮಿಲನ್ ಎನ್ ದೇವಮಾನೆ, ಫೌಜಿಯಾ ಮುಲ್ಲಾ, ಹುಬ್ಬಳ್ಳಿಯ ನಾಜಿಲ್ಲಾ ಬಾಬಾಜಾನ್ ಗಾಜಿಪೂರ ಹಾಗೂ ಕುಂದಗೋಳ ತಾಲೂಕು ಯರಗುಪ್ಪಿಯ ಚೈತ್ರಾ ಸಂಶಿ ನಿವಾಸಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದರು.
ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮನೆಗೆ ಡಿಸಿ ಭೇಟಿ
4/5
ವಿದ್ಯಾರ್ಥಿಗಳ ಮನೆಗಳಿಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪಾಲಕರಿಗೆ ಧೈರ್ಯ ಹೇಳಿದರು. ಸುರಕ್ಷಿತವಾಗಿ ವಿದ್ಯಾರ್ಥಿಗಳು ವಾಪಸ್ ಆಗುತ್ತಾರೆ ಎಂದರು.       
ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮನೆಗೆ ಡಿಸಿ ಭೇಟಿ
5/5
ಉಕ್ರೇನ್‌ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ತೆರಳಿರುವ ಧಾರವಾಡ ನಾಲಲ್ವರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಅವರನ್ನು ವಾಪಸ್‌ ಕರೆತರಲು ಪ್ರಯತ್ನಗಳು ಸಾಗಿವೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X