bredcrumb

ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ

By Shiddalingesh S
| Published: Thursday, April 21, 2022, 13:10 [IST]
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
1/8
ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ರೈತ ಸಮಾವೇಶದಲ್ಲಿ ಸೇರಿರುವ ಜನಸ್ತೋಮ.
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
2/8
ರೈತ ಸಮಾವೇಶವನ್ನು ಉದ್ದೇಶಿಸಿ ಮಾತನ್ನಾಡಲಿರುವ ಆಪ್ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್. 
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
3/8
ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘದೊಂದಿಗೆ ಚುನಾವಣಾ ಪೂರ್ವ ಮೈತ್ರಿಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷ. 
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
4/8
ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರಲು ಈಗಿನಿಂದಲೇ ರಣತಂತ್ರ ಹೆಣೆಯುತ್ತಿರುವ ಆಮ್ ಆದ್ಮಿ ಪಕ್ಷ. 
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
5/8
ರೈತ ಸಂಘಟನೆಗಳ ಜೊತೆ ಚುನಾವಣಾ ಕಣಕ್ಕೆ ಇಳಿಯಲಿರುವ ಆಮ್ ಆದ್ಮಿ ಪಕ್ಷ. ಕೃಷಿ ಮಸೂದೆ ರದ್ದತಿಗೆ ರೈತರಿಗೆ ಬೆಂಬಲ ಸೂಚಿಸಿದ್ದ ಆಪ್.
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
6/8
ನ್ಯಾಷನಲ್ ಕಾಲೇಜು ಮೈದಾನದ ಒಂದೇ ವೇದಿಕೆಯಲ್ಲಿ ಆಪ್ ನಾಯಕರು ಮತ್ತು ರೈತ ನಾಯಕರ ಸಂಗಮ.
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
7/8
ಬೆಂಗಳೂರಿನಲ್ಲಿ ದೆಹಲಿ ಸಿಎಂ‌ ಅರವಿಂದ್ ಕೇಜ್ರಿವಾಲ್ ಮತ್ತು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ‌ನಡೆಯುತ್ತಿರುವ ಸಮಾವೇಶ. 
ಚಿತ್ರಗಳು: ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ
8/8
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ರೈತ ಸಮಾವೇಶ ನಡೆಯಿತು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X