bredcrumb

ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ಮೋದಿ ಸಂವಾದ

By Shiddalingesh S
| Published: Friday, March 4, 2022, 13:02 [IST]
ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ಮೋದಿ ಸಂವಾದ
1/5
        ವಾರಣಾಸಿಯಲ್ಲಿ ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ಪ್ರಜೆಗಳೊಂದಿಗೆ ಸಂವಾದ 
ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ಮೋದಿ ಸಂವಾದ
2/5
        ಉಕ್ರೇನ್‌ನಿಂದ ಸ್ಲೋವಾಕಿಯಾ ಮೂಲಕ ವಿದ್ಯಾರ್ಥಿಗಳ ಸ್ಥಳಾಂತರಿಸುವ ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಕಳುಹಿಸಿದ್ದಾರೆ.ಕೇಂದ್ರ ಸಚಿವ ಕಿರಣ್ ರಿಜಿಜು ಸ್ಲೋವಾಕಿಯಾದ ಕೊಸಿಸ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.
ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ಮೋದಿ ಸಂವಾದ
3/5
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 3, 2022 ರ ಗುರುವಾರದಂದು ‘ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್’ ಕುರಿತು ಬಜೆಟ್ ನಂತರದ ಡಿಪಿಐಐಟಿ ವೆಬ್‌ನಾರ್‌ನಲ್ಲಿ ತಮ್ಮ ಭಾಷಣ ಮಾಡಿದರು. 
ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ಮೋದಿ ಸಂವಾದ
4/5
ಉಕ್ರೇನ್-ರಷ್ಯಾ ಯುದ್ಧ ಭೂಮಿಯಿಂದ ತಯ್ನಾಡಿಗೆ ಮರಳಿದ ಭಾರತೀಯರೊಂದಿಗೆ ಮೋದಿ ಮಾತು
ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ಮೋದಿ ಸಂವಾದ
5/5
        ವಾರಣಾಸಿಯಲ್ಲಿ ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ಪ್ರಜೆಗಳೊಂದಿಗೆ ಮೋದಿ (ಮಾರ್ಚ್ 03, 2022) ಸಂವಾದ ನಡೆಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X