bredcrumb

ಚಿಕ್ಕಬಳ್ಳಾಪುರ ತಲುಪಿದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ

By Gururaj S
| Published: Wednesday, November 23, 2022, 15:36 [IST]
ಚಿಕ್ಕಬಳ್ಳಾಪುರ ತಲುಪಿದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ
1/5
ಎಚ್. ಡಿ. ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಮೂಲಕ ಪಕ್ಷದ ಯೋಜನೆಗಳನ್ನು ಜನರಿಗೆ ವಿವರಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ತಲುಪಿದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ
2/5
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಚಿಕ್ಕಬಳ್ಳಾಪುರ ತಲುಪಿದೆ.
ಚಿಕ್ಕಬಳ್ಳಾಪುರ ತಲುಪಿದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ
3/5
ಪಂಚರತ್ನ ರಥಯಾತ್ರೆಯು ಚಿಂತಾಮಣಿ ತಲುಪಿದ್ದು ತಾಲ್ಲೂಕಿನ ಐತಿಹಾಸಿಕ ಕೈವಾರ ತಾತಯ್ಯ ದೇವಾಲಯಕ್ಕೆ ಕುಮಾರಸ್ವಾಮಿ ಭೇಟಿ ನೀಡಿದರು.
ಚಿಕ್ಕಬಳ್ಳಾಪುರ ತಲುಪಿದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ
4/5
ಈ ಸಂದರ್ಭದಲ್ಲಿ ಎಚ್. ಡಿ. ಕುಮಾರಸ್ವಾಮಿ ಜೊತೆ ಕ್ಷೇತ್ರದ ಶಾಸಕರಾದ ಕೃಷ್ಣಾರೆಡ್ಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಚೌಡರೆಡ್ಡಿ ಜೊತೆಗಿದ್ದರು.
ಚಿಕ್ಕಬಳ್ಳಾಪುರ ತಲುಪಿದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ
5/5
ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆಯಿಂದ ಆರಂಭವಾಗಿದೆ. ಮೊದಲ ಹಂತದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಯಾತ್ರೆ ಸಾಗಲಿದೆ.

 

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X