bredcrumb

ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು

By Shiddalingesh S
| Published: Wednesday, November 10, 2021, 19:23 [IST]
President Ram Nath Kovind presents the Padma awards at Rashtrapati Bhawan, in New Delhi. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
1/11
ಅಕ್ಷರಸಂತ ಹರೇಕಳ ಹಾಜಬ್ಬ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
2/11
ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಪದ್ಮಶ್ರೀ ಪ್ರಶಸ್ತಿ ವಿತರಿಸಿದ ರಾಷ್ಟ್ರಪತಿಗಳು.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
3/11
ಪರಿಸರ ಪ್ರೇಮಿ ತುಳಸಿಗೌಡಗೆ ಪದ್ಮಶ್ರೀ ಪ್ರಶಸ್ತಿ ವಿತರಿಸಿದ ರಾಷ್ಟ್ರಪತಿಗಳು.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
4/11
ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಪ್ರೊ. ಬೆಂಗಳೂರು ನಂಜುಂಡಯ್ಯ ಗಂಗಾಧರ್.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
5/11
ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
6/11
ಪ್ಯಾರಾಲಂಪಿಕ್ ಆಟಗಾರ ಕೆ.ವೈ. ವೆಂಕಟೇಶ್ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
7/11
 ರಾಷ್ಟ್ರಪತಿಗಳಿಂದ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಡಾ. ಬಿ.ಎಂ. ಹೆಗ್ಡೆ.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
8/11
 ಮಾಜಿ ಹಾಕಿ ಕ್ರೀಡಾಪಟು ಎಂ.ಪಿ. ಗಣೇಶ್ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಚಿತ್ರಗಳು: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕ ಪದ್ಮ ಪುರಸ್ಕೃತರು
9/11
ದೇಶದ ಏಕೈಕ ಸಂಸ್ಕೃತ ಸುಧರ್ಮ ಪತ್ರಿಕೆ ಸಂಪಾದಕ ಕೆ.ವಿ. ಸಂಪತ್‌ಕುಮಾರ್‌ರಿಗೆ (ಮರಣೋತ್ತರ) ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು, ಅವರ ಪತ್ನಿ ಸ್ವೀಕರಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X