bredcrumb

ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು

By Dheeraj K
| Published: Monday, December 27, 2021, 14:11 [IST]
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
1/8
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ 
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
2/8
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಧನ ಪರಿಹಾರ ಪಡೆದ ಅಜ್ಜಿ 
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
3/8
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಚೆಕ್ ಪಡೆದ ಮಹಿಳೆ
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
4/8
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಸರ್ಕಾರದ ವತಿಯಿಂದ ಪರಿಹಾರ ಧನ ವಿತರಣೆ.     
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
5/8
ಕಾರ್ಯಕ್ರಮದಲ್ಲಿ ಸಚಿವರಾದ ಆರ್ ಅಶೋಕ, ವಿ ಸೋಮಣ್ಣ, ಎಸ್ ಟಿ ಸೋಮಶೇಖರ್, ಡಾ. ಕೆ. ಸುಧಾಕರ, ಕೆ ಗೋಪಾಲಯ್ಯ, ಮುನಿರತ್ನ, ಶಾಸಕರಾದ ರವಿ ಸುಬ್ರಹ್ಮಣ್ಯ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು. 
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
6/8
ಇಂದು ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಸ್ಥರಿಗೆ 1 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು. 
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
7/8
ಕೋವಿಡ್‌ನಿಂದ ಮೃತಪಟ್ಟವರ ವಾರಸುದಾರ/ಕುಟುಂಬಸ್ಥರಿಗೆ ಪರಿಹಾರ ಧನ ವಿತರಣಾ ಕಾರ್ಯಕ್ರಮ 
ಫೋಟೋಗಳು: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನ ನೀಡಿದರು
8/8
ಸಚಿವರಾದ ಆರ್ ಅಶೋಕ, ವಿ ಸೋಮಣ್ಣ, ಎಸ್ ಟಿ ಸೋಮಶೇಖರ್, ಡಾ. ಕೆ. ಸುಧಾಕರ, ಕೆ ಗೋಪಾಲಯ್ಯ, ಮುನಿರತ್ನ, ಶಾಸಕರಾದ ರವಿ ಸುಬ್ರಹ್ಮಣ್ಯ ಅವರಿಂದಲೂ ಚೆಕ್ ವಿತರಣೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X