bredcrumb

ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು

By Revanth Gowda
| Published: Sunday, June 27, 2021, 12:18 [IST]
ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು
ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು
1/6
ಶಿವಮೊಗ್ಗದ ಲಕ್ಕಿನಕೊಪ್ಪದಲ್ಲಿ ನಡುರಾತ್ರಿ ಕಾಡಾನೆಗಳು ದಾಳಿ ಮಾಡಿವೆ. ಉಂಬ್ಳೆಬೈಲು ವಲಯ ವ್ಯಾಪ್ತಿಯ ಜನರಲ್ಲಿ ಮತ್ತೆ ಭೀತಿ ಎದುರಾಗಿದೆ
ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು
2/6
ಕಳೆದ ವಾರ ಆನೆಯೊಂದು ಶಂಕರಘಟ್ಟ ಸಮೀಪದ ಗೋಣಿಬೀಡು ಗ್ರಾಮದ ಬಳಿ ಪ್ರತ್ಯಕ್ಷವಾಗಿತ್ತು. ಅರಣ್ಯ ವ್ಯಾಪ್ತಿಯಿಂದ ಗ್ರಾಮದ ವ್ಯಾಪ್ತಿಗೆ ಬರಲು ಆನೆ ಪ್ರಯತ್ನಿಸಿತ್ತು
ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು
3/6
ಭದ್ರಾ ಅಭಯಾರಣ್ಯದಿಂದ ಆನೆಗಳು ಈ ಭಾಗಕ್ಕೆ ಬಂದಿವೆ. ಭದ್ರಾ ಹಿನ್ನೀರು ದಾಟಿ ಮಾರಿದಿಬ್ಬದ ಕಡೆಯಿಂದ ಬಂದಿರುವ ಆನೆಗಳು, ಉಂಬ್ಳೆಬೈಲು ಅರಣ್ಯ ವಲಯ ವ್ಯಾಪ್ತಿಯ ಹಳ್ಳಿಗಳಲ್ಲಿ ದಾಳಿ ಮಾಡುತ್ತಿವೆ
ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು
4/6
ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ದಾಳಿ ಮತ್ತು ಬೆಳೆ ನಷ್ಟದ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ
ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು
5/6
ಲಕ್ಕಿನಕೊಪ್ಪದ ತೋಟ, ಗದ್ದೆಗಳ ಮೇಲೆ ಆನೆಗಳು ದಾಳಿ ಮಾಡಿವೆ. ಬಾಳೆ ಗಿಡ, ಅಡಕೆ ಮರಗಳು ಬುಡಮೇಲಾಗಿವೆ. ಆನೆಗಳ ದಾಳಿಯಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ
ಚಿತ್ರಗಳು; ಶಿವಮೊಗ್ಗದಲ್ಲಿ ಬೆಳೆಗಳನ್ನು ನಾಶ ಮಾಡಿದ ಕಾಡಾನೆಗಳು
6/6
ಲಕ್ಕಿನಕೊಪ್ಪದಲ್ಲಿ ಆನೆಗಳು ದಾಳಿ ಮಾಡಿ ಬಾಳೆ, ಅಡಕೆ ಮರಗಳನ್ನು ನಾಶ ಮಾಡಿವೆ. ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಕಳುಹಿಸಲು ಅರಣ್ಯ ಇಲಾಖೆ ನಿರ್ಲಕ್ಷ ತೋರಿದೆ ಎಂಬ ಆರೋಪವಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X