ಸಿ.ಎಸ್. ಪುಟ್ಟರಾಜು

ಸಿ.ಎಸ್. ಪುಟ್ಟರಾಜು

ಸಿ. ಎಸ್.

ಸಿ.ಎಸ್. ಪುಟ್ಟರಾಜು ಜೀವನ ಚರಿತ್ರೆ

ಸಿ.ಎಸ್. ಪುಟ್ಟರಾಜು ಜೆಡಿಎಸ್ ಪಕ್ಷದ ಸದಸ್ಯರಾಗಿದ್ದಾರೆ. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಆಗಿನ ಸಂಸದೆ, ಚಿತ್ರನಟಿ ರಮ್ಯಾ ಅವರನ್ನು ಸೋಲಿಸಿ 16ನೇ ಲೋಕಸಭೆಯ ಸಂಸದರಾಗಿ ಚುನಾಯಿತರಾದರು. ಈ ಚುನಾವಣೆಯಲ್ಲಿ ಪುಟ್ಟರಾಜು 5,24,370 ಮತಗಳನ್ನು ಪಡೆದಿದ್ದರು. 2004 ರಿಂದ 2013ರ ಅವಧಿಯಲ್ಲಿ ಎರಡು ಬಾರಿ ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು.

ಸಿ.ಎಸ್. ಪುಟ್ಟರಾಜು ವಯಕ್ತಿಕ ಜೀವನ

ಪೂರ್ಣ ಹೆಸರು ಸಿ.ಎಸ್. ಪುಟ್ಟರಾಜು
ಜನ್ಮ ದಿನಾಂಕ 05 Jul 1964 (ವಯಸ್ಸು 59)
ಹುಟ್ಟಿದ ಸ್ಥಳ ಚಿನಕುರಳಿ, ಮಂಡ್ಯ ಜಿಲ್ಲೆ, ಕರ್ನಾಟಕ
ಪಕ್ಷದ ಹೆಸರು Janata Dal (Secular)
ವಿದ್ಯಾರ್ಹತೆ 12th Pass
ಉದ್ಯೋಗ ಕೃಷಿಕ, ಬಾಡಿಗೆ ಮತ್ತು ರೈಸ್ ಮಿಲ್
ತಂದೆಯ ಹೆಸರು ಸಣ್ಣತಮ್ಮೇಗೌಡ
ತಾಯಿಯ ಹೆಸರು ಅಂಕಮ್ಮ
ಅವಲಂಬಿತರ ಹೆಸರು ಶ್ರೀಮತಿ ನಾಗಮ್ಮ
ಅವಲಂಬಿತರ ಉದ್ಯೋಗ ಹೌಸ್ ವೈಫ್, ಬಾಡಿಗೆ ಹಾಗೂ ಪಾಲುದಾರಿಕೆ ವ್ಯವಹಾರ.
ಮಕ್ಕಳು 1 ಪುತ್ರ(ರು) 1 ಪುತ್ರಿ(ಯರು)
ಧರ್ಮ ಹಿಂದು
ಖಾಯಂ ವಿಳಾಸ ಚಿನಕುರಳಿ, ಹೋಬಳಿ ಪಾಂಡವಪುರ ತಾಲೂಕು, ಮಂಡ್ಯ ಜಿಲ್ಲೆ
ಪ್ರಸ್ತುತ ವಿಳಾಸ ಚಿನಕುರಳಿ, ಹೋಬಳಿ ಪಾಂಡವಪುರ ತಾಲೂಕು, ಮಂಡ್ಯ ಜಿಲ್ಲೆ
ಸಂಪರ್ಕ ಸಂಖ್ಯೆ 9845113345/ 0836255995
ಈ ಮೇಲ್ [email protected] /[email protected]
ವೆಬ್‌ಸೈಟ್ NIL
ಸಾಮಾಜಿಕ ಜಾಲತಾಣದ ವಿಳಾಸ ಸಾಮಾಜಿಕ ಜಾಲತಾಣದ ವಿಳಾಸ:

ಸಿ.ಎಸ್. ಪುಟ್ಟರಾಜು ಒಟ್ಟು ಆಸ್ತಿ

ಒಟ್ಟು ಆಸ್ತಿ: ₹4.48 CRORE
ಆಸ್ತಿ:₹28.31 CRORE
ಸಾಲಸೋಲ: ₹23.83 CRORE

Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.

ಸಿ.ಎಸ್. ಪುಟ್ಟರಾಜು ಕುರಿತು ಆಸಕ್ತಿದಾಯಕ ಸಂಗತಿಗಳು

ಸಿ.ಎಸ್. ಪುಟ್ಟರಾಜು ಜೆಡಿಎಸ್ ಪಕ್ಷದ ಸದಸ್ಯರಾಗಿದ್ದಾರೆ. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಆಗಿನ ಸಂಸದೆ, ಚಿತ್ರನಟಿ ರಮ್ಯಾ ಅವರನ್ನು ಸೋಲಿಸಿ 16ನೇ ಲೋಕಸಭೆಯ ಸಂಸದರಾಗಿ ಚುನಾಯಿತರಾದರು. ಈ ಚುನಾವಣೆಯಲ್ಲಿ ಪುಟ್ಟರಾಜು 5,24,370 ಮತಗಳನ್ನು ಪಡೆದಿದ್ದರು. 2004 ರಿಂದ 2013ರ ಅವಧಿಯಲ್ಲಿ ಎರಡು ಬಾರಿ ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು.

ಸಿ.ಎಸ್. ಪುಟ್ಟರಾಜು ಸಾಧನೆಗಳು

ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಸದಸ್ಯರಾಗಿ ನೇಮಕಗೊಂಡರು.
ಪಾಂಡವಪುರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.
ತಮ್ಮ ಚುನಾವಣಾ ಪ್ರಚಾರ ಸಭೆಗಳಲ್ಲಿ ಸಿದ್ದರಾಮಯ್ಯನವರ ವಿರುದ ಸಾಕಷ್ಟು ಟೀಕೆಗಳನ್ನು ಮಾಡಿದ ಇವರು, ನೀರಾವರಿ ಸೌಲಭ್ಯಗಳ ಕ್ಷೇತ್ರದಲ್ಲಿ ಅವರ ವೈಫಲ್ಯಗಳನ್ನು ಎತ್ತಿ ತೋರಿಸಿ ಅವರೊಬ್ಬ ರೈತ ವಿರೋಧಿ ರಾಜಕಾರಣಿ ಎಂದು ಜರಿದಿದ್ದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X