ಡಾ. ಕೆ. ಸುಧಾಕರ್

ಡಾ. ಕೆ. ಸುಧಾಕರ್

ಡಾ. ಕೆ.

ಡಾ. ಕೆ. ಸುಧಾಕರ್ ಜೀವನ ಚರಿತ್ರೆ

ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರು.

ಒಕ್ಕಲಿಗ ಸಮುದಾಯದ ಡಾ. ಕೆ. ಸುಧಾಕರ್ ಎಂಬಿಬಿಎಸ್ ಪದವೀಧರರು. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕೋವಿಡ್ ಪರಿಸ್ಥಿತಿ ಸಮಯದಲ್ಲಿ ಕರ್ನಾಟಕದಲ್ಲಿ ಆರೋಗ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿದ್ದ ಸುಧಾಕರ್ 2013, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರು. ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬಂಡಾಯವೆದ್ದ ಶಾಸಕರಲ್ಲಿ ಡಾ. ಕೆ. ಸುಧಾಕರ್ ಸಹ ಒಬ್ಬರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಸೇರಿದರು. 2019ರ ಡಿಸೆಂಬರ್ 5ರಂದು ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರು.

ಬಿಜೆಪಿ ಸರ್ಕಾರದಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾದರು. ಆರೋಗ್ಯ ಇಲಾಖೆ ಹೊಣೆಯನ್ನು ನೀಡಲಾಯಿತು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಸಚಿವರಾಗಿದ್ದಾರೆ.

ಮತ್ತಷ್ಟು ಓದು

ಡಾ. ಕೆ. ಸುಧಾಕರ್ ವಯಕ್ತಿಕ ಜೀವನ

ಪೂರ್ಣ ಹೆಸರು ಡಾ. ಕೆ. ಸುಧಾಕರ್
ಜನ್ಮ ದಿನಾಂಕ 27 Jun 1973 (ವಯಸ್ಸು 50)
ಹುಟ್ಟಿದ ಸ್ಥಳ ಚಿಕ್ಕಬಳ್ಳಾಪುರ, ಕರ್ನಾಟಕ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ MBBS Sidartha Medical College
ಉದ್ಯೋಗ ರಾಜಕಾರಣಿ
ತಂದೆಯ ಹೆಸರು NA
ತಾಯಿಯ ಹೆಸರು NA
ಅವಲಂಬಿತರ ಹೆಸರು ಪ್ರೀತಿ
ಧರ್ಮ ಹಿಂದು
ಜಾತಿ ಒಕ್ಕಲಿಗ
ಖಾಯಂ ವಿಳಾಸ ಸದಾಶಿವನಗರ, ಬೆಂಗಳೂರು
ಪ್ರಸ್ತುತ ವಿಳಾಸ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ :339, 339A3ನೇ ಮಹಡಿ,ವಿಧಾನಸೌಧ, ಬೆಂಗಳೂರು – 560001
ಸಂಪರ್ಕ ಸಂಖ್ಯೆ NA
ಈ ಮೇಲ್ NA
ವೆಬ್‌ಸೈಟ್ NA
ಸಾಮಾಜಿಕ ಜಾಲತಾಣದ ವಿಳಾಸ ಸಾಮಾಜಿಕ ಜಾಲತಾಣದ ವಿಳಾಸ:

ಡಾ. ಕೆ. ಸುಧಾಕರ್ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹9.14 CRORE
ಆಸ್ತಿ:₹29.82 CRORE
ಸಾಲಸೋಲ: ₹20.68 CRORE

Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.

ಡಾ. ಕೆ. ಸುಧಾಕರ್ ಕುರಿತು ಆಸಕ್ತಿದಾಯಕ ಸಂಗತಿಗಳು

ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರು. ಆರೋಗ್ಯ ಇಲಾಖೆ ಹೊಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಆರೋಗ್ಯ ಇಲಾಖೆ ಖಾತೆಯನ್ನೇ ಪಡೆದಿದ್ದಾರೆ.

ಡಾ. ಕೆ. ಸುಧಾಕರ್ ರಾಜಕೀಯ ಟೈಮ್‌ಲೈನ್

2021
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರು.
2019
  • 10/7/2020ರಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ. ಬಿಜೆಪಿ ಸೇರ್ಪಡೆ, ಡಿಸೆಂಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆಲುವು. ಯಡಿಯೂರಪ್ಪ ಸಂಪುಟ ಸೇರ್ಪಡೆ
2018
  • 82,006 ಮತಗಳನ್ನು ಪಡೆದು ಎಡರನೇ ಬಾರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆ
2013
  • ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ 74,914 ಮತಗಳನ್ನು ಪಡೆದು ಗೆಲುವು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X