ಮಲೆನಾಡಲ್ಲೂ ಗುಬ್ಬಿಗಳು ಮಟಾಮಾಯ!

ಈ ವಾರದ ಹೊಂಬೆಳಕು ಗುಬ್ಬಚ್ಚಿಯ ಮೇಲೆ ಹರಿದಿದೆ. ಗುಬ್ಬಚ್ಚಿಯ ಬಗ್ಗೆ ಹಲವು ಗೊತ್ತಿಲ್ಲದ ವಿಚಾರಗಳು ತಿಳಿದವು. ಸಾರ್! ಇಂದಿಗೂ ಮಲೆನಾಡಿನಲ್ಲಿ "ಅಂಗಿಯ ಗುಂಡಿ ಹಾಕಿಕೋ ಅನ್ನಲು, ಅಂಗಿಯ ಗುಬ್ಬಿ ಹಾಕಿಕೋ!" ಅನ್ನುತ್ತಾರೆ.
ಪಕ್ಷಿ ವಿಜ್ಞಾನಿ ದಿವಂಗತ ಸಲೀಮ್ ಆಲಿಯವರ ಪಕ್ಷಿಗಳ ಬಗೆಗಿನ ಆಸಕ್ತಿ ಅವರು ನಾಲ್ಕು ವರ್ಷದ ಮಗು ಆಗಿದ್ದಾಗ ಗುಬ್ಬಚ್ಚಿಯಿಂದಲೇ ಪ್ರಚೋದಿಸಲ್ಪಟ್ಟಿತಂತೆ.
ನಾನು ಮಲೆನಾಡಿನ ಒಬ್ಬ ಸಾಮಾನ್ಯ ರೈತ. ಇಂದು ಮಲೆನಾಡಿನಲ್ಲೂ ಗುಬ್ಬಚ್ಚಿಗಳು ಕಾಣುತ್ತಾ ಇಲ್ಲ. ಅಲ್ಲಿ ಶಬ್ದ ಮಾಲಿನ್ಯ ಇಲ್ಲ. ಅಲ್ಲೂ ಯಾಕೆ ಗುಬ್ಬಚ್ಚಿಗಳು ಇಂದು ಮಾಯವಾಗಿವೆ?
ನಾನು ಊಹಿಸುವಂತೆ ಈ ಗುಬ್ಬಚ್ಚಿಗಳ ಮಾಯವಾಗುವಿಕೆಗೆ ಕಾರಣ ಇಂದಿನ ವ್ಯವಸಾಯದಲ್ಲಿ ಉಪಯೋಗಿಸಲ್ಪಡುತ್ತಿರುವ ರಾಸಾಯನಿಕ ವಿಷಗಳು. ಇಂದು ನಮ್ಮ ಮಲೆನಾಡಿನಲ್ಲಿ ಹಲವು ಬಗೆಯ ಜೀವಿ, ಜಂತು, ಪಕ್ಷಿ ಪ್ರಾಣಿಗಳು ಮರೆಯಾಗುತ್ತಾ ಇವೆ. ಅವುಗಳನ್ನು ಉಳಿಸುವ ಬಗ್ಗೆ ನಾವು ಕೂಡಲೇ ಯೋಚಿಸಬೇಕಾಗಿದೆ. ತಮ್ಮ ಗುಬ್ಬಿಯ ಕುರಿತ ವ್ಯಾಖ್ಯಾನ ಸಕಾಲದಲ್ಲಿ ಗಂಟೆ ಮೊಳಗಿಸುತ್ತಾ ಇದೆ.
ಉತ್ತಮ ಲೇಖನಕ್ಕಾಗಿ ತಮಗೆ ವಂದನೆಗಳು.
ಎಸ್. ಎಮ್. ಪೆಜತ್ತಾಯ
ಬಾಳೆಹೊಳೆ, ಚಿಕ್ಕಮಗಳೂರು ಜಿಲ್ಲೆ
ಪೂರಕರ ಓದಿಗೆ
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications