123844ಸಂಪಾದಕರಿಗೆ ಪತ್ರಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123844ಸಂಪಾದಕರಿಗೆ ಪತ್ರಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg123844ಸಂಪಾದಕರಿಗೆ ಪತ್ರನೆನೆನೆನೆ ಮಂಕುತಿಮ್ಮನ ಕಗ್ಗದ ಜನಕನ/response/2009/0317-remembering-dvg-on-his-birthday.htmlMy dear friends,Greetings and commendation to all gathered in Bengalooru to observe the 122nd birthday of our great DVG. I had the honor of meeting DVG several times and I had escorted some visiting distinguished foreigners to his home as well. 35290http://kannada.oneindia.com/img/2009/03/17-dvg6.jpg123844ಸಂಪಾದಕರಿಗೆ ಪತ್ರಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg123844ಸಂಪಾದಕರಿಗೆ ಪತ್ರಮತದಾನ ನಿರಾಶೆ! ಮತದಾರರ ಹತಾಶೆ!/response/2009/0424-letter-to-the-editor-lok-sabha-election-2009.htmlನನ್ನ ಭಯ ನಿಜವಾಗಿದೆ. ಕರ್ನಾಟಕದಲ್ಲಿ ಮೊದಲ ಸುತ್ತಿನ ಮತದಾನದ ಪ್ರಮಾಣ ಅತ್ಯಂತ ಕಳಪೆಯಾಗಿದೆ. ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಶೇಕಡಾ 51ರಷ್ಟು ಮಾತ್ರ ಮತದಾನವಾಗಿದೆ. ವಿದ್ಯಾವಂತರು ಬಹುಸಂಖ್ಯೆಯಲ್ಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 50ರಷ್ಟು ಮಾತ್ರ ಮತದಾನವಾದರೆ ಬೆಂಗಳೂರು ಸೆಂಟ್ರಲ್ ಮತ್ತು ಉತ್ತರ ಕ್ಷೇತ್ರಗಳಲ್ಲಿ ಶೇಕಡಾ 45ರಷ್ಟು ಕಳಪೆ ಪ್ರಮಾಣದ ಮತದಾನವಾಗಿದೆ!ಹೀಗೇಕೆ ಎಂದು ಆಲೋಚಿಸಿದಾಗ ನನಗೆ ಅನ್ನಿಸುವ ಕಾರಣಗಳು 36193http://kannada.oneindia.com/img/2009/04/24-anandram-shastri2.jpg123846ಯುಗಾದಿಹೋಳಿಗೆಯ ಇತಿವೃತ್ತ , ಯುಗಾದಿಯ ವೃತ್ತಾಂತ/recipe/sweet/2008/0403-obbattu-for-ugadi.htmlಹೋಳಿಗೆ ಅಥವಾ ಒಬ್ಬಟ್ಟು ಇಲ್ಲದಿರೆ ಹಬ್ಬ ಪೂರ್ಣವಾಗಲು ಎಂತು ಸಾಧ್ಯ. ನಮ್ಮ ಹಳ್ಳಿ ಅಮ್ಮಂದರಿಗಂತೂ ಹಬ್ಬವನ್ನು ಹೊರತು ಪಡಿಸಿದರೂ- ಮಗ ಪರೀಕ್ಷೆಯಲ್ಲಿ ಪಾಸಾಗಲಿ, ಮಗಳು ಊರಿನಿಂದ ತವರಿಗೆ ಬರಲಿ, ಗಂಡನಿಗೆ ವ್ಯವಹಾರದಲ್ಲಿ ಲಾಭ ಬರಲಿ , ಎಲ್ಲ ಸಂಭ್ರಮಗಳಿಗೂ ಹೋಳಿಗೆಯೇ ಆಗಬೇಕು. ಇಂಥಾ ಹೋಳಿಗೆ ಊಟದೊಂದಿಗೇ ಯುಗಾದಿ ಅರ್ಥಪೂರ್ಣಗೊಳ್ಳುತ್ತದೆ. ವಾರ, ಹದಿನೈದು ದಿನಗಳಿಂದ ಹಬ್ಬಕ್ಕಾಗಿ ನಡೆಸಿದ ಸಿದ್ಧತೆಯ 2926http://kannada.oneindia.com/img/2009/03/25-obbattu1.jpg123846ಯುಗಾದಿಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123846ಯುಗಾದಿಯುಗಾದಿಗೆ ಸಜ್ಜಾಗಿವೆ ದೊಡ್ಡ ಬ್ಯಾನರ್ ಚಿತ್ರಗಳು/movies/headlines/2009/03/13-bhimoos-bang-bang-kids-kiran-bedi-on-ugadi.htmlನಿರೀಕ್ಷೆಯಂತೆ ಯುಗಾದಿ ಹಬ್ಬಕ್ಕೆ ಎರಡು ದೊಡ್ಡ ಬ್ಯಾನರ್ ನ ಚಿತ್ರಗಳು ಬಿಡುಗಡೆಯಾಗುತ್ತಿವೆ. ಅವುಗಳಲ್ಲಿ ಒಂದು ರಾಮು ನಿರ್ಮಾಣದ 'ಕನ್ನ್ನಡದ ಕಿರಣ್ ಬೇಡಿ', ಮತ್ತೊಂದು ಉಪೇಂದ್ರ ಅಭಿನಯದ 'ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್'. ಮಾಲಾಶ್ರೀ ಅಭಿನಯದ ಅದ್ದೂರಿ ಚಿತ್ರಪ್ರೇಕ್ಷಕರನ್ನು ಸೆಳೆಯುತ್ತದೆ ಎಂಬ ಉತ್ಸಾಹದಲ್ಲಿ ನಿರ್ಮಾಪಕ ರಾಮು ಇದ್ದಾರೆ. ಗುಲಾಮ ಚಿತ್ರದ ಸೋಲಿನಿಂದ ಕಂಗೆಟ್ಟಿರುವ ಅವರು ಈ ಚಿತ್ರ ಗೆದ್ದೇ 35219http://kannada.oneindia.com/img/2009/03/14-b3kids-upendra1.jpg123846ಯುಗಾದಿಕನ್ನಡದ ಕಿರಣ್‌ಬೇಡಿಗೆ ಕ್ಲೀನ್ ಸೆನ್ಸಾರ್/movies/heroine/2009/03/16-kannadada-kiran-bedi-clears-censor.htmlಪ್ರತಿಷ್ಟಿತ ರಾಮು ಎಂಟರ್ ಪ್ರೈಸಸ್ ಅವರ 25ನೇ ಕೊಡುಗೆ 'ಕನ್ನಡದ ಕಿರಣ್‌ಬೇಡಿ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ ಯು ಅರ್ಹತಾಪತ್ರವನ್ನು ನೀಡಿದೆ. ಮಾಸಾಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ. ಪೊಲೀಸ್ ಪಾತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಜನಪ್ರಿಯರಾಗಿದ್ದ ಮಾಲಾಶ್ರೀ 'ಕನ್ನಡದ ಕಿರಣ್‌ಬೇಡಿ' ಚಿತ್ರದಲ್ಲೂ ಪೊಲೀಸ್ ಪಾತ್ರ ನಿರ್ವಹಿಸಿದ್ದಾರೆ. ಆದರ್ಶ ವ್ಯಕ್ತಿಗಳ ಹೆಸರನ್ನು ತಮ್ಮ ಮಕ್ಕಳಿಗೆ ಇಡುವುದು 35242http://kannada.oneindia.com/img/2009/03/16-malashri-kiran-bedi2.jpg123846ಯುಗಾದಿಯುಗಾದಿಗೆ ಟಾಟಾ ನ್ಯಾನೋ ಜೊತೆ ಬೇವು-ಬೆಲ್ಲ/lifestyle/automobiles/2009/0318-tata-nano-and-ugadi-bevu-bella.htmlಯುಗಾದಿ ಹತ್ತಿರ ಬರುತ್ತಿದ್ದಂತೆ ಟಾಟಾ ಮೋಟಾರ್ಸ್ ನ ಬಹುನಿರೀಕ್ಷಿತ ನ್ಯಾನೋ ಕಾರು ಖರೀದಿಸಬೇಕೆನ್ನು ಖರೀದಿದಾರರಿಗೆ ಬೇವು-ಬೆಲ್ಲ ಎರಡೂ ಕಾದಿದೆ. ಒಂದು ಕಡೆ ಲಕ್ಷ ಚಿಲ್ಲರೆ ರುಪಾಯಿ ಕಾರು ಕೊಳ್ಳುವ ಕನಸು ನನಸಾಗುವ ಹಂತ ಹತ್ತಿರ ಬರುತ್ತಿದ್ದರೆ, ಇನ್ನೊಂದೆಡೆ ಅರ್ಜಿಗಾಗಿ 300 ರು. ತೆತ್ತಬೇಕಾದ ಪರಿಸ್ಥಿತಿ ಬಂದಿದೆ. ಓಹ್ ನೋ ಅನ್ನಬೇಡಿ. ನ್ಯಾನೋ ಅರ್ಜಿ ಬೇಕಾದರೆ ಹಣ ತೆತ್ತಿ, 35317http://kannada.oneindia.com/img/2009/03/18-tata-nano1.jpg39634ಹೊಸವರ್ಷಹೊಸ ವರ್ಷಕ್ಕೆ ಚೀನಿಕಾಯಿ ಕಡುಬು/recipe/sirsi-bhavana/2009/0102-cheenikayi-kadubu-or-govekayi-kadubu.htmlಉತ್ತರ ಕರ್ನಾಟಕದ ಕಡೆ ಸಾಮಾನ್ಯವಾಗಿ ದೀಪಾವಳಿಗೆ ಚೀನಿಕಾಯಿ ಅಥವಾ ಗೋವೆಕಾಯಿ ಕಡುಬನ್ನು ಮಾಡುತ್ತಾರೆ. ಈಬಾರಿ ಸಂಪ್ರದಾಯವನ್ನು ಮುರಿದು ದೀಪಾವಳಿಗಷ್ಟೇ ಏಕೆ ಹೊಸವರ್ಷಕ್ಕೇ ಮಾಡೋಣಂತೆ, ಅದಕ್ಕೇನಂತೆ! ನೆನಪಿಡಿ, ಚೀನಿಕಾಯಿಯಿಂದ ಸಾಂಬಾರ್, ಪಾಯಸ, ಪಲ್ಯ, ಮೊಸರು ಬಜ್ಜಿ, ಸಿಪ್ಪೆಯ ಚಟ್ನಿ ಕೂಡ ತಯಾರಿಸಬಹುದು. * ತೇಜಸ್ವಿನಿ ಹೆಗಡೆಹೊಸವರುಷಕೆ ಸಿಹಿಗಡುಬಿನ ತಿನಿಸು.ಉತ್ತರಕರ್ನಾಟಕದ ಕಡೆ ದೀಪಾವಳಿಯಂದು ಈ ಚೀನಿಕಾಯಿ ಕಡುಬು ಆಗಲೇಬೇಕು. ಅದರಲ್ಲೂ 33838http://kannada.oneindia.com/img/2009/01/02-cheenikayi-kadubu1.jpg39634ಹೊಸವರ್ಷಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg39634ಹೊಸವರ್ಷಯುಗಾದಿ ನಿಮಿತ್ತ ಮೈಸೂರಲ್ಲಿ ಸಂಗೀತ ಲಹರಿ/festivals/ugadi/2009/0324-cultural-programmes-in-mysuru.htmlಮೈಸೂರು, ಮಾ. 24 : 2008-09ನೇ ಸಾಲಿನ ಯುಗಾದಿ ಹಬ್ಬದ ಸಲುವಾಗಿ ದಿನಾಂಕ: ಮಾರ್ಚ್ 27ರಿಂದ 29ರವರೆಗೆ 3 ದಿನ ಸಂಜೆ 6.45ರಿಂದ 8.45 ಗಂಟೆಯವರೆಗೆ ಅರಮನೆಯ ಆವರಣದಲ್ಲಿ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.ಅರಮನೆಯ ಎಲ್ಲಾ ಮುಖ್ಯ ಪ್ರವೇಶ ದ್ವಾರಗಳ ಮೂಲಕ ಸಾರ್ವಜನಿಕರಿಗೆ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ. ಹಾಗೂ ಕಾರ್ಯಕ್ರಮಗಳಿಗೆ ಉಚಿತ ಪ್ರವೇಶವಿರುತ್ತದೆ. ಕೇಳುಗರು ಕಾರ್ಯಕ್ರಮಗಳನ್ನು ಆಲಿಸಲು 35470http://kannada.oneindia.com/img/2009/03/24-mysore-palace1.jpg39634ಹೊಸವರ್ಷಉಗಾದಿಯ ಉಲ್ಲಾಸ/festivals/ugadi/2009/0325-ugadi-ullasa-poem-by-krs-murthy.html* ಕೆ.ಆರ್.ಎಸ್. ಮೂರ್ತಿ, ಅಮೆರಿಕನೋಡೋಣ ಬನ್ನಿ, ಬೇವು ಬೆಲ್ಲವ ತನ್ನಿ, ನಮ್ನಿಮ್ಮ ಒಡನಾಟದ ಮಾಯವಿದುಕಹಿಯೆಲ್ಲ ಸಿಹಿಯಾಯ್ತು, ಮನಸೆಲ್ಲ ಹಗುರಾಯ್ತು, ನಮ್ಮೆಲ್ಲರ ಊರಿದುಉಗಾದಿಯ ಉಲ್ಲಾಸಕೆ ಎನ್ನ ಬುಟ್ಟಿಯ ಫುಲ್ಲ ಕುಸುಮವೂ ನಗೆ ಬೀರುತಿದೆಬನ್ನಿರಿ ನೀವೆಲ್ಲಾ ನೋಡೋಣ ಹೆಮ್ಮೆಯಲಿ ನಮ್ಮೂರ ಸಂತಸದ ಹಬ್ಬವಿದುಹಸಿರು ತೋರಣ, ಚಿಗುರು ಮಾವಿನ ಎಲೆ, ಹಸಿರು ಗೊಂಚಲು ಕೈ ಬೀಸಿ ಕರೆಯುತಿದೆರಂಗು ರಂಗಿನ ರಂಗವಲ್ಲಿಯೂ ಸಂಭ್ರಮವ 35507http://kannada.oneindia.com/img/2009/03/25-krs-murthy1.jpg39634ಹೊಸವರ್ಷಹೊಸ ಜೀವನಕ್ಕೆ ಚೈತನ್ಯ ತುಂಬುವ ಯುಗಾದಿ/festivals/ugadi/2009/0326-ugadi-beginning-of-new-samvatsara.htmlಯುಗಾದಿಯ ಮಹತ್ವ : ಈ ಯುಗಕ್ಕೆ ಆದಿಯಾದ ದಿನವೇ ಯುಗಾದಿ. ಅದು ಚೈತ್ರ ಶುಕ್ಲ ಪ್ರತಿಪದ. ಈ ದಿನ ಬದಳ ಮಹತ್ವವಾದದ್ದು. ಇದು ಹೊಸ ವರ್ಷದ ಮೊದಲನೇಯ ದಿನ. ಕತ್ತಲೆ ಕಳೆದ ಮೇಲೆ ಬರುವುದೇ ಬೆಳಕು. ಹಾಗೆಯೇ ಅಮವಾಸ್ಯೆ ಕಳೆದ ಕೂಡಲೆ ಎಲ್ಲರಿಗೂ ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಒಳ್ಳೆಯ ಚೈತನ್ಯ ಬರಲಿ ಎಂದು ಪ್ರಾರ್ಥಿಸಬೇಕಾದ ದಿನ ಈ 35527http://kannada.oneindia.com/img/2009/03/26-ugadi2.jpgnews"> ಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ | Enough of this new year greeting craze - ಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ - Kannada Oneindia

ಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ

Do not forget to wish on Ugadi
ಪ್ರಿಯ ಸಂಪಾದಕರೆ,

ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two thousand nine ಎಂದು ಬರಲಾರದ ಭಾಷೆಯಲ್ಲಿ ಉಚ್ಚರಿಸುವುದು ಸರಿಯೇ?

ಒಬ್ಬರನ್ನೊಬ್ಬರು ತಬ್ಬಾಡುವುದು ಅಪ್ಪಾಡುವುದು ಎಷ್ಟರ ಮಟ್ಟಿಗೆ ಸರಿ! ಹೌದು ನಾವು ಕೂಡ ಪಾಶ್ಚಾತ್ಯರ ಸಂಸ್ಕೃತಿಗೆ ಮಾರುಹೋಗಿದ್ದೇವೆ. ಒಳ್ಳೆಯದನ್ನು ಆಯ್ಕೆ ಮಾಡಿ ಅಳವಡಿಸಿಕೊಳ್ಳುವುದನ್ನು ಯಾರು ಬೇಡವೆನ್ನುವುದಿಲ್ಲ. ಆದರೆ, ಅದರ ಸೋಗಿನಲ್ಲಿ ನಮ್ಮತನವನ್ನು ಗಾಳಿಗೆ ತೂರುವುದು ಯಾವ ನ್ಯಾಯ?

On this issue through i'll request you to make a stanza to create the awareness of our new year will start on the day of ಯುಗಾದಿ.

By that atleast we can just wake for saving our own wonderfull culture! so that let's see how many people will accept the new year on YUGAADI.

Hope you will do the needful.

ಸಮಸ್ತ ದಟ್ಸ್ ಕನ್ನಡ ಓದುಗರಿಗೆ ಸಿಬ್ಬಂದಿವರ್ಗದವರಿಗೆ ಈ ಮೂಲಕ ಹೊಸ ವರ್ಷದ ಹಾರ್ದಿಕ ಶುಭಾಶಯಗಳು!

ಇಂತಿ.
ನಿಮ್ಮ ಪ್ರಿಯ ಓದುಗ.
ರಮೇಶ್, ಊರು?

(ಹೊಸ ವರ್ಷಕ್ಕೆ ಶುಭಾಶಯ ಹೇಳುವುದು ತಪ್ಪಲ್ಲ. ಆದರೆ, ಅದನ್ನು ಅತಿರೇಕದಿಂದ, ಪಾಶ್ಚಾತ್ಯ ಸಂಸ್ಕೃತಿ ಅನುಸರಿಸುವ ಮುಖಾಂತರ ಆಚರಿಸುವುದು ಖಂಡಿತ ತಪ್ಪು. ಇದು ಅನೇಕ ಅನಾಹುತಗಳಿಗೆ ಕಾರಣವಾಗುತ್ತಿವೆ. ಹೊಸವರ್ಷಾಚರಣೆಯ ದಿನ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ರಾತ್ರಿ ಹೆಂಗಳೆಯರಿಗೆ ಪೊಲೀಸರು ಅನುಮತಿ ನಿರಾಕರಿದ್ದು, ಯುವಕರು ದಿಕ್ಕು ತಪ್ಪುತ್ತಿರುವುದಕ್ಕೆ ಜ್ವಲಂತ ಉದಾಹರಣೆ. ಪಾಶ್ಚಾತ್ಯ ಸಂಸ್ಕೃತಿಯ Free Hug ಎಂಬ ಆಚರಣೆ ಇತ್ತೀಚೆಗೆ ಬೆಂಗಳೂರಿಗೂ ವಕ್ಕರಿಸಿತು. ಇದೇ ಬೆಂಗಳೂರಿನ ಇದೇ ಎಂಜಿ ರಸ್ತೆಯಲ್ಲಿ ಯುವಕ ಯುವತಿಯರು Free Hug ಆಚರಿಸಿಕೊಂಡರು. ಇವರು, ನಮ್ಮ ಹಿಂದೂ ಸಂಸ್ಕೃತಿಯ ದ್ಯೋತಕವಾಗಿರುವ ಯುಗಾದಿಯಂದೂ ಇದೇ ರೀತಿ ಜನರಿಗೆ ಅಭಿನಂದಿಸುತ್ತಾರಾ? ಇನ್ನೇನು ಕೆಲವೇ ದಿನಗಳಲ್ಲಿ ಮಕರ ಸಂಕ್ರಾಂತಿ ಹಬ್ಬ ಬರುತ್ತಿದೆ. ನಂತರ ಶಿವರಾತ್ರಿ, ಹೋಳಿ, ಯುಗಾದಿ... ಹಬ್ಬಗಳ ಸಾಲೋಸಾಲು. ನೀವೂ ನಿಮ್ಮ ಪ್ರೀತಿಪಾತ್ರರನ್ನು, ಸ್ನೇಹಿತರನ್ನು ಅಭಿನಂದಿಸಲು ಸಜ್ಜಾಗಿ. - ಸಂಪಾದಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+