Get Updates
Get notified of breaking news, exclusive insights, and must-see stories!

ವೈಎಸ್ಆರ್ : ಭೂತದಂತೆ ಕಾಡುತ್ತಿರುವ ಪ್ರಶ್ನೆಗಳು!

YSR death and unanswered questions
* 24 ಗಂಟೆಗಳೊಳಗೆ ವೈ‌ಎಸ್‌ಆರ್ ದೇಹ ಪತ್ತೆಯಾಯಿತು. ವರ್ಷಗಳ ಕಾಲ ಪ್ರಯತ್ನಿಸಿದರೂ ವೀರಪ್ಪನ್ ಯಾಕೆ ಪತ್ತೆಯಾಗಲಿಲ್ಲ?
* ಮುಖ್ಯಮಂತ್ರಿಗಳನ್ನೇ ಪ್ರತಿಕೂಲ ಹವಾಮಾನದಲ್ಲಿ ಅಸುರಕ್ಷಿತ ವಾಹನ ಹತ್ತಿಸುವ ನಮ್ಮ ವ್ಯವಸ್ಥೆಯು ಶ್ರೀಸಾಮಾನ್ಯರಿಗೆ ಇನ್ನೇನು ರಕ್ಷಣೆ ನೀಡೀತು?
* ಸ್ವಯಂ ತಮಗೇ ಮುಳುವಾಗಬಹುದಾದ ಪ್ರತಿಕೂಲ ಹವಾಮಾನವನ್ನಾಗಲೀ ತಮ್ಮ ವಾಹನದ ಸ್ಥಿತಿಯನ್ನಾಗಲೀ ಗಮನಿಸದ ಜನನಾಯಕರು ಜನರ ರಕ್ಷಣೆಯನ್ನು ಅದೆಷ್ಟರಮಟ್ಟಿಗೆ ಗಮನಿಸಿಯಾರು?
* ಬದುಕಿದ್ದಾಗ 'ಸ್ವಾರ್ಥಿ, ಪಕ್ಷಪಾತಿ, ವಂಚಕ, ಅಹಂಕಾರಿ' ಎಂದೆಲ್ಲ ಕೆಲವರಿಂದ ಕರೆಸಿಕೊಳ್ಳುತ್ತಿದ್ದವನು ಸತ್ತಕೂಡಲೇ ಅವೇ ಕೆಲವರ ಬಾಯಲ್ಲೇ ದಿಢೀರನೆ 'ಮಹಾತ್ಮ' ಆಗಿಬಿಡುತ್ತಾನಲ್ಲಾ, ಅದು ಹೇಗೆ?!
* ಮುಖ್ಯಮಂತ್ರಿಗಾಗಿ ಪ್ರಾಣ ತೆತ್ತ ಇತರ ನಾಲ್ವರೂ ಮನುಷ್ಯರೇ ತಾನೆ? ಅಧಿಕಾರದ ಗಾತ್ರಕ್ಕನುಗುಣವಾಗಿ ಸಂತಾಪ-ಪ್ರಚಾರಗಳೇ?!
* ವೈ‌ಎಸ್‌ಆರ್ ನಿಧನದ ಶೋಕ ಭರಿಸಲಾರದೆ ಸಾಲು ಸಾಲು ಜನ ಸತ್ತರಲ್ಲಾ, ಅವರನ್ನು ಮುಗ್ಧರೆನ್ನಬೇಕೋ ದಡ್ಡರೆನ್ನಬೇಕೋ?
* ಬಳ್ಳಾರಿ ಗಣಿ ದಣಿಗಳೀಗ ಯಾವ ಗಣಿತ ಮಾಡುತ್ತಿರಬಹುದು? ಯಾರ ಬಳಿ ಕಣಿ ಕೇಳುತ್ತಿರಬಹುದು?

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+