ವೈಎಸ್ಆರ್ : ಭೂತದಂತೆ ಕಾಡುತ್ತಿರುವ ಪ್ರಶ್ನೆಗಳು!

* ಮುಖ್ಯಮಂತ್ರಿಗಳನ್ನೇ ಪ್ರತಿಕೂಲ ಹವಾಮಾನದಲ್ಲಿ ಅಸುರಕ್ಷಿತ ವಾಹನ ಹತ್ತಿಸುವ ನಮ್ಮ ವ್ಯವಸ್ಥೆಯು ಶ್ರೀಸಾಮಾನ್ಯರಿಗೆ ಇನ್ನೇನು ರಕ್ಷಣೆ ನೀಡೀತು?
* ಸ್ವಯಂ ತಮಗೇ ಮುಳುವಾಗಬಹುದಾದ ಪ್ರತಿಕೂಲ ಹವಾಮಾನವನ್ನಾಗಲೀ ತಮ್ಮ ವಾಹನದ ಸ್ಥಿತಿಯನ್ನಾಗಲೀ ಗಮನಿಸದ ಜನನಾಯಕರು ಜನರ ರಕ್ಷಣೆಯನ್ನು ಅದೆಷ್ಟರಮಟ್ಟಿಗೆ ಗಮನಿಸಿಯಾರು?
* ಬದುಕಿದ್ದಾಗ 'ಸ್ವಾರ್ಥಿ, ಪಕ್ಷಪಾತಿ, ವಂಚಕ, ಅಹಂಕಾರಿ' ಎಂದೆಲ್ಲ ಕೆಲವರಿಂದ ಕರೆಸಿಕೊಳ್ಳುತ್ತಿದ್ದವನು ಸತ್ತಕೂಡಲೇ ಅವೇ ಕೆಲವರ ಬಾಯಲ್ಲೇ ದಿಢೀರನೆ 'ಮಹಾತ್ಮ' ಆಗಿಬಿಡುತ್ತಾನಲ್ಲಾ, ಅದು ಹೇಗೆ?!
* ಮುಖ್ಯಮಂತ್ರಿಗಾಗಿ ಪ್ರಾಣ ತೆತ್ತ ಇತರ ನಾಲ್ವರೂ ಮನುಷ್ಯರೇ ತಾನೆ? ಅಧಿಕಾರದ ಗಾತ್ರಕ್ಕನುಗುಣವಾಗಿ ಸಂತಾಪ-ಪ್ರಚಾರಗಳೇ?!
* ವೈಎಸ್ಆರ್ ನಿಧನದ ಶೋಕ ಭರಿಸಲಾರದೆ ಸಾಲು ಸಾಲು ಜನ ಸತ್ತರಲ್ಲಾ, ಅವರನ್ನು ಮುಗ್ಧರೆನ್ನಬೇಕೋ ದಡ್ಡರೆನ್ನಬೇಕೋ?
* ಬಳ್ಳಾರಿ ಗಣಿ ದಣಿಗಳೀಗ ಯಾವ ಗಣಿತ ಮಾಡುತ್ತಿರಬಹುದು? ಯಾರ ಬಳಿ ಕಣಿ ಕೇಳುತ್ತಿರಬಹುದು?
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications