239344ysrರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg239344ysrಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239344ysrಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg239344ysrಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239344ysrಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg210684tirupatiಆರು ತಿಂಗಳೊಳಗೆ ಐನೂರು ರೂ.ಗೆ ಕಂಪ್ಯೂಟರ್!/news/2009/01/30/rs-500-computer-display-on-feb-3.htmlನವದೆಹಲಿ, ಜ.30: ಕಂಪ್ಯೂಟರ್ ಶಿಕ್ಷಣ ದೇಶದಲ್ಲಿರುವ ಇರುವ ಎಲ್ಲ ವಿದ್ಯಾರ್ಥಿಗಳಿಗೂ ದೊರೆಯಬೇಕು ಎಂಬ ಸದುದ್ದೇಶದಿಂದ ರು.500ಕ್ಕೆ ಕಂಪ್ಯೂಟರನ್ನು, ಉಚಿತವಾಗಿ ಇ-ಶಿಕ್ಷಣವನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ.ಅತ್ಯಂತ ಕಡಿಮೆ ವೆಚ್ಚದ ಕಂಪ್ಯೂಟರ್ ತಯಾರಿಕೆಗೆ ಸಂಬಂಧಿಸಿದ ಪರೀಕ್ಷೆಗಳು ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮತ್ತು ಚೆನ್ನೈನ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ನಡೆಯುತ್ತಿವೆ. ಮುಂದಿನ ಆರು 34374http://kannada.oneindia.com/img/2009/01/30-desktop-computer.jpg210684tirupatiಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg210684tirupatiತಿರುಮಲ ತಿರುಪತಿಯಲ್ಲಿ ನಟಿ ಮೀನಾ ಮದುವೆ/movies/heroine/2009/07/13-actress-meena-weds-at-tirumala.htmlದಕ್ಷಿಣ ಭಾರತದ ಖ್ಯಾತ ತಾರೆ ಮೀನಾ(33) ಭಾನುವಾರ ತಿರುಮಲ ತಿರುಪತಿಯಲ್ಲಿ ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಬೆಂಗಳೂರಿನ ಐಟಿ ಉದ್ಯೋಗಿ ವಿದ್ಯಾಸಾಗರ್ ಮತ್ತು ಮೀನಾ ಅವರ ಮದುವೆ ಸಪ್ತಗಿರಿಯಲ್ಲಿ ನೆರವೇರಿತು. ಮದುವೆ ನಂತರ ನವ ವಧುವರರು ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿ ಚೆನ್ನೈಗೆ ಹಿಂತಿರುಗಿದರು.ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿರಿಸಿದ ಮೀನಾ, ದಕ್ಷಿಣ ಭಾರತದ ಖ್ಯಾತ ತಾರೆಗಳಾದ ರಜನೀಕಾಂತ್, ಕಮಲ ಹಾಸನ್, 37937http://kannada.oneindia.com/img/2009/07/13-meena-marriage1.jpg210684tirupatiಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg210684tirupatiತಿಮ್ಮಪ್ಪನ ಸಿಂಗಾರಕ್ಕೆ ಮಣಭಾರ ಬಂಗಾರ/news/2009/08/03/tirumala-tirupati-temple-amasses-obscene-wealth.htmlತಿರುಮಲ/ತಿರುಪತಿ, ಜುಲೈ. 3 : ಪ್ರಪ೦ಚದಲ್ಲಿರುವ ಎಲ್ಲಾ ಧಾರ್ಮಿಕ ದೇವಾಲಯಗಳ ಪೈಕಿ ನಮ್ಮ ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದೇವಾಲಯವೇ ಅತೀ ಸಿರಿವ೦ತ ದೇವಾಲಯವಾಗಿದೆ. ತಿರುಪತಿ ದೇವಾಲಯಕ್ಕೆ ಸೇರಿದ ಒಟ್ಟು ಚಿನ್ನಭಾರಣ 12 ಟನ್(12,000 ಕೆಜಿ) ಜತೆಗೆ ಏಳುಕುಂಡಲವಾಡನಿಗೆ 7 ವಜ್ರಖಚಿತ ಕಿರೀಟ.ಅಲ೦ಕಾರ ಪ್ರಿಯನಾಗಿರುವ ಶ್ರೀನಿವಾಸ ಪ್ರತಿದಿನ ಸುಮಾರು 70 ಕೆಜಿಯಷ್ಟು ಚಿನ್ನಾಭರಣಗಳೊ೦ದಿಗೆ 38395http://kannada.oneindia.com/img/2009/08/03-venkateswara.jpg180001ys rajasekhara reddyಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg180001ys rajasekhara reddyರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg180001ys rajasekhara reddyವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg180001ys rajasekhara reddyಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ/news/2009/09/03/us-envoy-condoles-death-of-andhra-cm-ysr.htmlನವದೆಹಲಿ, ಸೆ.3: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ದುರಂತ ಸಾವಿಗೆ ಭಾರತದಲ್ಲಿನ ಅಮೆರಿಕದ ರಾಯಭಾರಿ ತಿಮೋತಿ ಜೆ ರೋಮರ್ ಅವರು ದುಃಖ ವ್ಯಕ್ತಪಡಿಸಿದ್ದಾರೆ. ವೈಎಸ್ ಆರ್ ಸೇರಿದಂತೆ ನಾಲ್ವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದನ್ನು ಸರ್ಕಾರ ದೃಢಪಡಿಸಿದೆ. ಭಾರತ ಹಾಗೂ ಅಮೆರಿಕ ಬಾಂಧವ್ಯಕ್ಕೆ ಕೊಂಡಿಯಾಗಿದ್ದ ಆಂಧ್ರ ಸಿಎಂ ಅವರಿಗೆ ಉತ್ತಮ ಆರ್ಥಿಕ ನೋಟವಿತ್ತು. ಬಡವರಿಗೆ 38981http://kannada.oneindia.com/img/2009/09/03-ys-rajashekara-reddy2e.jpg180001ys rajasekhara reddyಹಂಗಾಮಿ ಮುಖ್ಯಮಂತ್ರಿಯಾಗಿ ರೋಸಯ್ಯ/news/2009/09/03/k-rosaiah-appointed-acting-cm-of-andhra-pradesh.htmlಹೈದರಾಬಾದ್, ಸೆ.3: ವೈಎಸ್ ರಾಜಶೇಖರ ರೆಡ್ಡಿ ಅವರ ಹಠಾತ್ ಮರಣದಿಂದ ಆಂಧ್ರಪ್ರದೇಶ ಸರಕಾರಕ್ಕೆ ದಿಕ್ಕು ತೋಚದಂತಾಗಿದೆ. ಮುಂದಿನ ಕಾರ್ಯಗಳ ಬಗ್ಗೆ ಆಂಧ್ರ ಸರಕಾರ ಗಮನ ಹರಿಸಿದೆ. ಹಂಗಾಮಿ ಮುಖ್ಯಮಂತ್ರಿಯಾಗಿ ಹಣಕಾಸು ಸಚಿವ ರೋಸಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಸೂಚಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈ ಮೇರೆಗೆ ಇಂದು 38982http://kannada.oneindia.com/img/2009/09/03-rosaiah1.jpgnews"> ಕ್ರಿಶ್ಚಿಯನ್ನರ ಕಣ್ಣು ತಿಮ್ಮಪ್ಪನ ಕಿರೀಟದ ಮೇಲೆ! | YSR | Tirupati Thimmappa | Christianity | Sonia Gandhi | Letter to editor - ಕ್ರಿಶ್ಚಿಯನ್ನರ ಕಣ್ಣು ತಿಮ್ಮಪ್ಪನ ಕಿರೀಟದ ಮೇಲೆ! - Kannada Oneindia

ಕ್ರಿಶ್ಚಿಯನ್ನರ ಕಣ್ಣು ತಿಮ್ಮಪ್ಪನ ಕಿರೀಟದ ಮೇಲೆ!

Tirupati Balaji
ಯದುಗಿರಿ ಸ೦ದಿ೦ತಿ ರಾಜಶೇಖರರೆಡ್ಡಿ ಅವರ ಹಿರಿಯರು ಕಟ್ಟಾ ಹಿ೦ದೂಗಳು. ತಾತ ವೆ೦ಕಟಾ ರೆಡ್ದಿ ಪುಲಿವೆ೦ಡುಲ ಗ್ರಾಮದಲ್ಲಿ ದೊಡ್ಡ ಜಮೀನುದಾರ. ತಿರುಪತಿಯ ಶ್ರೀನಿವಾಸನ ಪರಮ ಭಕ್ತ. ಇ೦ಗ್ಲಿಷ್ ಪಾದ್ರಿಗಳ ಮೋಸಕ್ಕೆ ಒಳಗಾಗಿ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ. ಇ೦ಗ್ಲಿಷರು ಕುತ೦ತ್ರಿಗಳು. ಅವರಿಗೆ ತಿರುಪತಿಯ ಹು೦ಡಿಯ ಮೇಲೆ ಯಾವಾಗಲೂ ಕಣ್ಣಿತ್ತು. ಶಕ್ತರಾದವರು ತಮ್ಮ ಕಡೆ ಇದ್ದರೆ ದೇವಸ್ಥಾನದ ಹಣ ತಮ್ಮ ಕಡೆ ಬರುತ್ತದೆ ಎ೦ಬುದು ಅವರ ಊಹೆ. ವೆ೦ಕಟರೆಡ್ಡಿ ಮಗ ರಾಜಾರೆಡ್ಡಿ ಒಬ್ಬ ಕೊಲೆಗಾರ. ಆ೦ಧ್ರದಲ್ಲಿ ಈ ಶ್ರೀಮ೦ತ ರೆಡ್ಡಿಗಳು ಬಡವರ ರಕ್ತ ಹೀರುವ ಪಿಶಾಚಿಗಳು. ಅದಕ್ಕೇ ನಕ್ಸಲ್, ಮಾವೋ ಆತ೦ಕವಾದಿಗಳು ಹುಟ್ಟಿಕೊ೦ಡಿರುವುದು. ರಾಜಾರೆಡ್ಡಿ ಭಯ೦ಕರ ರೀತಿ ಕೊಲೆಯಾದ.

ಕೊಲೆಗಾರ ರಾಜಾರೆಡ್ದಿಯ ಮಗನೇ ಯದುಗಿರಿ ಸ೦ದಿ೦ತಿ ರಾಜಶೇಖರರೆಡ್ಡಿ(ವೈಎಸ್ಆರ್). ವೈಎಸ್ಆರ್ ಮಗ ಜಗನ್ಮೋಹನರೆಡ್ಡಿ. ಅವನ ತಾತ ರಾಜಾರೆಡ್ಡಿಯ೦ತೆ ಕೊಲೆಗಾರ. ದೇವಸ್ಥಾನಗಳನ್ನೇ ಮದ್ದಿಟ್ಟು ಉಡಾಯಿಸುವ ಭೂಪ. ವೈಎಸ್ಆರ್ ಇ೦ಗ್ಲಿಷರ೦ತೆ ಕೈಯ್ಯಲ್ಲಿ ಶರಣು, ಕ೦ಕುಳಲ್ಲಿ ದೊಣ್ಣೆ ಮಾದರಿಯ ರಾಜಕಾರಿಣಿ. ಗುಲಬರ್ಗಾ ಮೆಡಿಕಲ್ ಕಾಲೆಜ್ ಪದವೀಧರ. ಕನ್ನಡ ಮಾತನಾಡುತ್ತಿದ್ದ. ಇವನ ಗುರು ಮಾಸ್ಟರ್ ಪ್ಲಾನರ್ ಸೋನಿಯಾ ಗಾ೦ಧಿ.

ದಲಿತರೆನ್ನೆಲ್ಲಾ ಕ್ರೈಸ್ತರನ್ನಾಗಿ ಮಾಡಿ, ಆಸೆಬುರುಕ ಬಕರಾ ಹಿ೦ದೂಗಳನ್ನೆಲ್ಲಾ ಅಧಿಕಾರದ ಆಸೆ ತೋರಿಸಿ ಜಾತಿ ಕೆಡಿಸುವ ಸೋನಿಯಾ ಗಾ೦ಧಿ ಮಾಸ್ಟರ್ ಪ್ಲಾನ್ ಎಕ್ಸಿಕುಟರ್ ಹೆಲಿಕಾಪ್ಟರ್ ಅಪಘಾತದಲ್ಲಿ ಹತನಾದ ವೈಎಸ್ಆರ್. ಬ್ರ೦ಹಣಿ ಸ್ಟೀಲ್ಸ್ ಉಕ್ಕು ಕಾರ್ಖನೆಗೆ ಕರ್ನಾಟಕದ ಗಣಿ ದೊರೆಗಳ ಮೂಲಕ ಅದಿರನ್ನು ಸಾಗಿಸಿ ಉಕ್ಕು ತಯಾರು ಮಾಡಿ ಹಣ ಗಳಿಸುವ ಪ್ಲಾನ್ ವೈಎಸ್ಆರ್ ಅವರದಾಗಿತ್ತು. ಜೊತೆಗೆ ತಿಮ್ಮಪ್ಪನಿಗೆ ಚೂರೂ ಪಾರೂ ಒಡವೆ ಮಾಡಿಸುವುದು, ಕೋಟ್ಯ೦ತರ ಹಣ ಬರುವ ಲಡ್ಡು ಮಾಡುವ ಕೆಲಸವನ್ನು ಕ್ರೈಸ್ತರಿಗೆ ಒಪ್ಪಿಸುವುದು. ಇವನಿಗೆ ಸಹಾಯಕಿ ವೀಣಾ ನೋಬಲ್ ದಾಸ್ ಎ೦ಬ ಹೆಣ್ಣು. ಪದ್ಮಾವತೀ ಕಾಲೇಜ್ ಪ್ರಿನ್ಸಿಪಾಲ್. ಹಿ೦ದೂ ಹೆಣ್ಣುಮಕ್ಕಳನ್ನು ಜಾತಿ ಕೆಡಿಸುವುದು.

ವೈಎಸ್ಆರ್ ಪಾಪದ ಕೊಡ ತು೦ಬಿತ್ತು. ಇವನ ಸ೦ತಾನ ಜಗನ್ ಮೋಹನರೆಡ್ಡಿ ಬೆ೦ಗಳೂರಿನಲ್ಲಿ ಕರ್ನಾಟಕ ಸರ್ಕಾರ ಕೊಟ್ಟಿರುವ ಸೆಕ್ಯೂರೆಟಿ ಸಮೇತ ವಾಸವಾಗಿದ್ದಾನೆ. ಇವನಿ೦ದ ಇನ್ನೂ ಅನೇಕ ಕಾರ್ಯಗಳು ನಡೆಯಬೇಕಾಗಿದೆ. ಮು೦ದೆ ಆ೦ಧ್ರದ ಸಿಎಮ್ ಆದರೂ ಆಗಬಹುದು. ಇದಕ್ಕೆಲ್ಲಾ ಕಾರಣರು ನಮ್ಮ ಹಿ೦ದೂ ಬಕರಾಗಳು. ಕೋಲಾರದ ಚಿನ್ನ ಹೋಯಿತು, ಈಗ ತಿರುಪತಿಯ ವಜ್ರ ವೈಢೂರ್ಯಕ್ಕೆ ಸಂಚಕಾರ ಬ೦ದಿದೆ. ಇಟಲಿಯ ಪೋಪಿನ ಕಣ್ಣು ವಜ್ರಕಿರೀಟದ ಮೇಲೆ ಬಿದ್ದಿದೆ. ಸೋನಿಯಾ ಕುಣಿಸಿದ೦ತೆ ಕುಣಿಯುವ ಬಕರಾ ಹಿ೦ದೂ ರಾಜಕಾರಿಣಿಗಳು ಇದಕ್ಕೆ ಸಹಾಯಕರು. ಹಿ೦ದೂಸ್ಥಾನದ ಕೈಗೆ ಚೆ೦ಬು ಕೊಡುವ ಮುನ್ನ ಸೋನಿಯಾ ಅವರನ್ನು ರಾಜಕೀಯ ಅಂಗಳದಿಂದ ಆಚೆ ಇಟ್ಟರೆ ಎಲ್ಲರಿಗೂ ಕ್ಷೇಮ. ಇದಕ್ಕೆ ತಿಮ್ಮಪ್ಪನ ಸಹಾಯ ಅಗತ್ಯವಾಗಿದೆ. ನಮೋ ವೆ೦ಕಟೇಶ, ನಮೋ ತಿರುಮಲೇಶ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+