ಅರುಂಧತಿ ರಾಯ್ ಲೇಖನ ಖಂಡನಾರ್ಹ

ಹೀಗೆಂದು ಮಾವೊವಾದಿ ಪಕ್ಷದ ವಕ್ತಾರ ತನಗೆ ಹೇಳಿದ್ದಾಗಿ ಅರುಂಧತಿ ರಾಯ್ ತನ್ನ ವಿವಾದಿತ 'ವಾಕಿಂಗ್ ವಿತ್ ದ ಕಾಮ್ರೇಡ್ಸ್' ಲೇಖನದಲ್ಲಿ ಬರೆದಿದ್ದಾರೆ. ಮಾವೊವಾದಿ ಪಕ್ಷದ ವಕ್ತಾರನ ಸದರಿ ಹೇಳಿಕೆಯನ್ನಷ್ಟೇ ದಾಖಲಿಸಿ, ಆ ಹೇಳಿಕೆಗೆ ಲೇಖನದಲ್ಲಿ ತಮ್ಮ ಪ್ರತಿಕ್ರಿಯೆ ದಾಖಲಿಸದಿರುವ ಮೂಲಕ ಅರುಂಧತಿ ರಾಯ್ ಅವರು 'ಮೌನಂ ಸಮ್ಮತಿ ಲಕ್ಷಣಂ' ಎಂಬ ಧೋರಣೆ ಮೆರೆದಿದ್ದಾರೆ. ಈ ಎಲ್ಲ ಬೆಳವಣಿಗೆ ಅತ್ಯಂತ ಆಕ್ಷೇಪಾರ್ಹ.
ಕ್ರಮಬದ್ಧವಾಗಿಯೇ ತೀರ್ಪು ನೀಡಿರುವ ಮತ್ತು ವಿವೇಕಿಗಳೂ ಪೂರ್ವಗ್ರಹರಹಿತರೂ ನಿಷ್ಪಕ್ಷಪಾತಿಗಳೂ ಜವಾಬ್ದಾರಿಯುತರೂ ಹಾಗೂ ನ್ಯಾಯಶೀಲರೂ ಆದಂಥ ನ್ಯಾಯಾಧೀಶರನ್ನೊಳಗೊಂಡಿರುವ ನಮ್ಮ ಸರ್ವೋಚ್ಚ ನ್ಯಾಯಾಲಯದ ಬಗ್ಗೆ ತಪ್ಪು ಕಲ್ಪನೆ ಉಂಟುಮಾಡಬಲ್ಲಂಥ ಮತ್ತು ಸೌಹಾರ್ದಶೀಲ ಭಾರತೀಯ ಸಮಾಜದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಬಲ್ಲಂಥ ಸದರಿ ಹೇಳಿಕೆಯು ಖಂಡನಾರ್ಹ.
ಭಾರತದ ಘನತೆಗೆ ಪೆಟ್ಟು ನೀಡುವಂತಿರುವ ಅರುಂಧತಿಯ ಈ ಲೇಖನ(ಭಾಗ)ವನ್ನು ದೇಶ ವಿದೇಶಗಳ ನಾಗರಿಕರು ಓದುತ್ತಿದ್ದಾರೆ. ಭಾರತದ ಪ್ರಜೆಗಳಾದ ನಾವು ಈ ಸಂದರ್ಭದಲ್ಲಿ ಸುಮ್ಮನಿರಬಾರದು. ದೇಶದ ಘನತೆಗೆ ಕುಂದುಂಟುಮಾಡುವ ಮತ್ತು ದೇಶವನ್ನು ವಿಘಟನೆಯತ್ತ ಕೊಂಡೊಯ್ಯುವ ಈ ಹೇಳಿಕೆಯನ್ನು ಮತ್ತು ಅದಕ್ಕೆ ಮೌನದ ಸಮ್ಮತಿ ಸೂಚಿಸಿರುವ ಅರುಂಧತಿಯವರ ನಡೆಯನ್ನು ವಿರೋಧಿಸುವ ಮೂಲಕ ನಾವು ದೇಶದ ಘನತೆಯನ್ನು ಎತ್ತಿಹಿಡಿಯಬೇಕು. ಹೇಳಿಕೆ ನೀಡಿದ ವ್ಯಕ್ತಿಯ ಜೊತೆಗೆ ಅರುಂಧತಿಯೂ ಇಲ್ಲಿ ಅಪರಾಧಿ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications