ಟಿವಿ ಜಾಹೀರಾತಿಗೂ ಸೆನ್ಸಾರ್ ಅಗತ್ಯ

ತಕ್ಷಣ ಮಗಳು ತಾಯಿಯ ಕಡೆ ಬೆನ್ನು ತಿರುಗಿಸಿ, ಹಾಕಿಕೊಂಡಿರುವ ಚೂಡಿದಾರ್ ಮೇಲಕ್ಕೆ ಎತ್ತಿ ಅವಳು ಪೃಷ್ಠ ಭಾಗದ ಮೇಲೆ ಹಾಕಿಸಿಕೊಂಡಿರುವ ಹೊಸ ಹಚ್ಚೆ (Tatto) ತೋರಿಸುತ್ತಾಳೆ. ನಾನು ಹೇಳುವುದೇನೆಂದರೆ, ಜಾಹೀರಾತುಗಳಿಗೆ ಸಭ್ಯತೆ ಎನ್ನುವುದಿಲ್ಲವೇ, ಜಾಹೀರಾತುದಾರರು ಮೇಲಿನ ದೃಶ್ಯ ದಲ್ಲಿ ದೇವರ ಸ್ತೋತ್ರವನ್ನೇ ಏಕೆ ಹಾಕಿದ್ದಾರೆ? ಸಿನಿಮಾ ಹಾಡು ಸಾಕಾಗಿತ್ತಲ್ಲ
ಜಾಹೀರಾತುದಾರರಿಗೆ ಹಿಂದೂ ಭಾವನೆಗಳೊಂದಿಗೆ ಏನು ಬೇಕಾದರೂ ಮಾಡಬಹುದು.ಯಾರೂ ಕೇಳುವವರಿಲ್ಲ ಎಂಬ ತಾತ್ಸಾರ. ಭಾರತ ಸಂವಿಧಾನದ ಪ್ರಕಾರ ಎಲ್ಲ ಧರ್ಮಗಳನ್ನು ಸಮನಾಗಿ ಕಾಣಬೇಕು. ಇದು ಸಣ್ಣ ವಿಷಯವೆಂದುಸುಮ್ಮನಾದರೆ, ನಾಳೆ ಇನ್ನೂ ಹೆಚ್ಚು ಪ್ರಮಾಣದಲ್ಲಿ ಹಿಂದೂ ಧರ್ಮವನ್ನು ಹೀಯಾಳಿಸುತ್ತಾರೆ. ಸಿನಿಮಾ ಗಳಿಗೆ ಇರುವ ಹಾಗೆ ಜಾಹೀರಾತುಗಳಿಗೂ, ಸಭ್ಯತೆಮೀರದಂತೆ, ಯಾವ ಧರ್ಮಕ್ಕೂ ಧಕ್ಕೆಯಾಗದಂತೆ ಸೆನ್ಸಾರ್ ಮಂಡಳಿಯ ಅಗತ್ಯ ಖಂಡಿತ ಇದೆ.
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications