ದುಡಿಯುವ ಕನ್ನಡ ಕೈಗಳಿಗೆ ಕೆಲ್ಸ ಕೊಡಿ

---------- Forwarded message ----------
From: Amarnath Shivashankar
Date: 2010/6/4
Subject: ಕರ್ನಾಟಕದಲ್ಲಿ ಬಂಡವಾಳ + ಉದ್ದಿಮೆ ===> ಕನ್ನಡಿಗರಿಗೆ ಕೆಲಸ
To: [email protected]
ಗೌರವಾನ್ವಿತರೇ,
ನಮಗೆಲ್ಲರಿಗೂ ತಿಳಿದಿರುವ ಹಾಗೆ ಜೂನ್ 3 ಮತ್ತು 4ರಂದು ಬೆಂಗಳೂರಿನಲ್ಲಿ "ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ" ನಡೀತು. ನಾನಾ ಕಂಪನಿಗಳು ಒಟ್ಟಾರೆಯಾಗಿ ಸುಮಾರು 5 ಲಕ್ಷ ಕೋಟಿ ರುಪಾಯಿಗಳಷ್ಟು ಬಂಡವಾಳ ಹಾಕ್ತಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಇದು ಅತ್ಯುತ್ತಮ ಬೆಳವಣಿಗೆ. ಇದಕ್ಕಾಗಿ ತುಂಬು ಹೃದಯದ ಅಭಿನಂದನೆಗಳು.
ಪ್ರತಿಯೊಬ್ಬ ಹೂಡಿಕೆದಾರನೂ ಸಾವಿರಾರು ಕೋಟಿಯಷ್ಟು ಬಂಡವಾಳ ಕರ್ನಾಟಕದಲ್ಲಿ ಹಾಕ್ತಿದ್ದಾರೆ ಅಂದರೆ ಅದರ ಅರ್ಥ, ನಮ್ಮ ಊರು, ನಮ್ಮ ಜನ, ನಮ್ಮ ನಿಸರ್ಗ, ನಮ್ಮ ವಾತಾವರಣ ಅತ್ಯಂತ ಶ್ರೇಷ್ಠ ಅಂತ ತಾನೆ?
ಇದು ಬೆಂಗಳೂರಿನ ಜೊತೆ ನಮ್ಮ ಇತರೆ ಜಿಲ್ಲೆಗಳನ್ನು, ಸಮಗ್ರ ಕರ್ನಾಟಕವನ್ನೂ ಇನ್ನಷ್ಟು ಎತ್ತರಕ್ಕೆ ಬೆಳೆಸುತ್ತೆ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಈ ಉದ್ದಿಮೆಗಳು ಕರ್ನಾಟಕದಲ್ಲಿ ಸ್ಥಾಪನೆ ಆಗುತ್ತಿರುವುದರಿಂದ ಕನ್ನಡಿಗರಿಗೆ, ಈ ಮಣ್ಣಿನ ಮಕ್ಕಳಿಗೆ ಅನುಕೂಲವಾಗಬೇಕು ಅನ್ನೋದು ಸಹಜ ಧರ್ಮವಲ್ವಾ?
ಹಾಗಾಗಿ ನಮ್ಮ ಸರ್ಕಾರಕ್ಕೆ ಇರುವ ದೊಡ್ಡ ಜವಾಬ್ದಾರಿ ಅಂದ್ರೆ "ಸರೋಜಿನಿ ಮಹಿಷಿ" ವರದೀನಾ ಅನುಷ್ಠಾನ ಮಾಡೋದು. ಕನ್ನಡಿಗರಿಗೆ ಕೆಲಸ, ಕರ್ನಾಟಕ ಸರ್ಕಾರಕ್ಕೆ ಆದಾಯ ಬರುವುದಿಂದ ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರ ಏಳಿಗೆ ಆಗುತ್ತದೆ.
ಇದು ಕನ್ನಡಪರ ಸರ್ಕಾರವಾಗಿರುವುದರಿಂದ ಕನ್ನಡಿಗರಿಗೆ ಆದ್ಯತೆ ಸಿಗುತ್ತದೆ ಎನ್ನುವ ಭರವಸೆ ನಮ್ಮಲ್ಲಿದೆ. ಇಲ್ಲದಿದ್ದರೆ ಸದ್ಯದ ಐ.ಟಿ ಕ್ಷೇತ್ರದಲ್ಲಿ ಆಗಿರೋ ತರಹ ವಲಸಿಗರ ಸಂಖ್ಯೆ ವಿಪರೀತ ಆಗುತ್ತದೆ. ಒಂದೊಳ್ಳೆ ವಲಸೆ ಕಾಯಿದೆನ ರೂಪಿಸೋದು ಹಾಗು ಸರೋಜಿನಿ ಮಹಿಷಿ ವರದಿಯ ಅನುಷ್ಠಾನ ತಕ್ಷಣ ಆಗಬೇಕು ಅನ್ನುವುದು ಪ್ರತಿಯೊಬ್ಬ ಕನ್ನಡಿಗನ ಮನದಾಳದ ಮಾತು.
ಇಂತಿ,
ಅಮರ, ಬೆಂಗಳೂರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications