ರಾವಣ ಕೆಎಫ್ ಸಿಸಿ ಸಮರ, ಓದುಗರ ಜೈಕಾರ

ಹಿಂದಿ, ತಮಿಳು, ತೆಲುಗು, ಇಂಗ್ಲೀಷ್ ಸೇರಿದಂತೆ ಪರಭಾಷಾ ಚಿತ್ರಗಳಿಗೆ ಕರ್ನಾಟಕ ಪ್ರಾಥಮಿಕ ಮಾರುಕಟ್ಟೆಯಲ್ಲ. ಆ ಕಾರಣದಿಂದಲೇ ಅವುಗಳ ಬಿಡುಗಡೆಯನ್ನು ನಿರ್ದಿಷ್ಟ ಸಂಖ್ಯೆಗೆ ಮಂಡಳಿಯ ನಿಯಮದಂತೆ ಮಿತಿಗೊಳಿಸಲಾಗಿದೆ.
ಆದರೆ ಕನ್ನಡ ಚಿತ್ರಗಳಿಗೆ ಕರ್ನಾಟಕವೇ ಮೂಲ ಮಾರುಕಟ್ಟೆ ಆಗಿದೆ. ಪ್ರತಿ ವಾರ ಬಿಡುಗಡೆಯಾಗುವ ಕನ್ನಡ ಚಿತ್ರಗಳ ಹಿತಾಸಕ್ತಿಯನ್ನು ಕಾಪಾಡುವುದು ಈ ನಿಯಮದ ಮೂಲ ಉದ್ದೇಶವಾಗಿದೆ.ಆದ್ರೆ ಈ ನಿಯಮ ಮೀರೋ ಕೆಲಸ ಆಗಾಗ ಆಗ್ತಾ ಇರುತ್ತೆ. ಪರಭಾಷೆಯ ದೊಡ್ಡ ಚಿತ್ರಗಳು ಬಿಡುಗಡೆ ಆಗೋ ಸಂದರ್ಭದ ಇದು ಮತ್ತಷ್ಟು ತೀವ್ರತೆ ಪಡ್ಕೊಳುತ್ತೆ.
ರಿಲಯನ್ಸ್ ಬಿಗ್ ಪಿಕ್ಚರ್ಸ್ ನವರು ಕೈಟ್ಸ್ ಚಿತ್ರ ಬಿಡುಗಡೆ ಸಂದರ್ಭದಲ್ಲೂ ಇದೇ ರೀತಿ ವರ್ತಿಸಿದ್ದರು, ನಗರ ಮೈಸೂರು ರಸ್ತೆಯಲ್ಲಿನ ಬಿಗ್ ಸಿನಿಮಾಸ್ ಚಿತ್ರಮಂದಿರಕ್ಕೆ ರಾಜ್ಯದ ಸಿನಿ ಕಲಾವಿದರು, ಕೆಎಫ್ ಸಿಸಿ ಅಧಿಕಾರಿಗಳು ಮುತ್ತಿಗೆ ಹಾಕಿ ಶಕ್ತಿ ಪ್ರದರ್ಶನ ಮಾಡದಿದ್ದರೆ, ನಿಯಮಗಳನ್ನು ಗಾಳಿಪಟ ಮಾಡಿ ಆಕಾಶಕ್ಕೆ ತೂರಿ ಬಿಡುತ್ತಿದ್ದರು. ಸದ್ಯಕ್ಕೆ ಹಾಗಾಗಲಿಲ್ಲ. ಕೆಎಫ್ ಸಿಸಿ ಜೊತೆಗೆ ಕಲಾವಿದರು ಒಗ್ಗಟ್ಟಾಗಿ ಸಹಕರಿಸುವುದು ಮುಖ್ಯ
ಹಿಂದೆ ಅನೇಕ ಚಿತ್ರಗಳ ಬಿಡುಗಡೆ ಕಾಲದಲ್ಲಿ ಹೀಗೆ ಜಂಟಲ್ಮನ್ ಅಗ್ರಿಮೆಂಟ್ನ ಧಿಕ್ಕರಿಸೋದು ನಡೆದಿದೆ. ಆದ್ದರಿಂದ ಇನ್ನು ಮುಂದೆಯಾದರೂ ಇಂತಹ ನಿಯಮ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಇದರಿಂದ ಪರಭಾಷಾ ಚಿತ್ರಗಳ ಹಾವಳಿಯನ್ನು ತಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಇನ್ನಷ್ಟು ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications