ಕರ್ನಾಟಕಕ್ಕೆ ಪ್ರಾದೇಶಿಕ ಪಕ್ಷ ಅಗತ್ಯ

1947 ರಿಂದ ಮೊದಲು ಕಾಂಗ್ರೆಸ್ ಸರ್ಕಾರ, ನಂತರ ಸಂಸ್ಥಾ ಕಾಂಗ್ರೆಸ್ ಸರ್ಕಾರ, ಮತ್ತೆ ಕಾಂಗ್ರೆಸ್ ಸರ್ಕಾರ. ನಂತರ 1985ರಲ್ಲಿ ಜನತಾ ಪಕ್ಷದ ಸರ್ಕಾರ, ನಂತರ 1989ರಿಂದ ಮತ್ತೆ ಕಾಂಗ್ರೆಸ್ ಸರ್ಕಾರ, ನಂತರ 1994 ರಿಂದ ಜನತಾದಳ ಸರ್ಕಾರ, ನಂತರ 1999ರಿಂದ ಕಾಂಗೈ ಸರ್ಕಾರ ನಂತರ ೨೦೦೪ರಿಂದ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ.
ನಂತರ 2006ರಿಂದ ಜೆಡಿಎಸ್, ಬಿಜೆಪಿ ಸಮ್ಮಿಶ್ರ ಸರ್ಕಾರ, ನಂತರ 2008ರಿಂದ ದಕ್ಷಿಣ ಭಾರತದ ಮೊಟ್ಟ ಮೊದಲ ಬಿಜೆಪಿ ಸರ್ಕಾರ ಈಗ ಅಧಿಕಾರದಲ್ಲಿದೆ.
ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನು ಶಿಸ್ತಿನ ಪಕ್ಷವೆಂದು ರಾಜ್ಯದ ಜನತೆ ತೀರ್ಮಾನ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ಆದರೆ, ಈ ಸರ್ಕಾರದಿಂದ ರೈತರಿಗೇ ಆಗಲೀ, ಕಾರ್ಮಿಕರಿಗೇ ಆಗಲಿ, ಸರ್ಕಾರಿ ನೌಕರರಿಗೇ ಆಗಲಿ ಪ್ರಯೋಜನವಿಲ್ಲ ಎಂದು ಗಮನಿಸಿದ್ದಾರೆ.
ಬರೀ 2 ವರ್ಷಗಳಲ್ಲಿ ಅಧಿಕಾರ ಉಳಿಸಿಕೊಳ್ಳಲಿಕ್ಕೆ ಪ್ರಯತ್ನ ಮಾಡಿದರೇ ವಿನಃ ಮತ್ತೇನೂ ಇಲ್ಲ. ಬರೀ ಆಶ್ವಾಸನೆಗಳ ಸುರಿಮಳೆ, ದೊಂಬರ ಆಟ, ಮಂತ್ರಿಗಳಿಗೆ ಮಾತಿನಲ್ಲಿ ಹಿಡಿತವಿಲ್ಲ. ಬರೀ ಸಮಾವೇಶಗಳು, ಸೇಡಿನ ರಾಜಕಾರಣ. ಇವೆಲ್ಲಾ ಕಾರಣಗಳಿಂದ ರಾಜ್ಯದ ಜನತೆ ಭ್ರಮನಿರಸನ ಹೊಂದಿದ್ದಾರೆ. ಬೆಲೆಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಡೊನೇಷನ್ ಹಾವಳಿ ತಡೆಗಟ್ಟಲಿಕ್ಕೆ ಆಗಲಿಲ್ಲ. ಭ್ರಷ್ಟರನ್ನು ಬಲಿ ಹಾಕಲಿಲ್ಲ.
50 ವರ್ಷಗಳ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ. ನಾವೂ ಬರೀ 2 ವರ್ಷಗಳಲ್ಲಿ ಮಾಡಿದ್ದೇವೆ ಎಂಬುದು ಬಿಜೆಪಿಯ ಪೌರುಷದ ಮಾತುಗಳು. ಇವೆಲ್ಲಾ ನೋಡಿದರೆ ಪ್ರಸ್ತುತ ರಾಜ್ಯಕ್ಕೆ ಒಂದು ಪ್ರಾದೇಶಿಕ ಪಕ್ಷ ಅನಿವಾರ್ಯವಾಗಿದೆ ಎನಿಸುತ್ತದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications