ಮೆಟ್ರೋ ನಿಲ್ದಾಣಗಳಿಗೆ ಯಾರ ಹೆಸರು ಸೂಕ್ತ?

ಕೆಲವು ದಿನಗಳ ಹಿಂದೆ BMRCL ವ್ಯವಸ್ಥಾಪಕ ನಿರ್ದೇಶಕರಾದ ಶಿವಶೈಲಂರವರು ಬೆಂಗಳೂರು ಮೆಟ್ರೊ ನಿಲುಗಡೆಗಳಿಗೆ ಸಾಧಕರ ಹೆಸರಿಡುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಾಧಕರ ಹೆಸರುಗಳಲ್ಲಿ ಮಾಹಾತ್ಮ ಗಾಂಧೀ, ಸ್ವಾಮಿ ವಿವೇಕಾನಂದ, ಕೆಂಪೇಗೌಡ, ಬಸವಣ್ಣ ಮುಂತಾದ ಮಹಾಮಹಿಮರ ಹೆಸರುಗಳನ್ನು ನಿಲ್ದಾಣಗಳಿಗೆ ಇಡುವ ಪ್ರಸ್ತಾಪ ಮಾಡಿದ್ದಾರೆ.
ಆದರೆ ಈ ಸಾಧಕರ ಹೆಸರುಗಳು ಈಗಾಗಲೇ ಸಾಕು ಬೇಕಾದಷ್ಟು ಜಾಗ, ಸಂಸ್ಥೆ, ವೃತ್ತ, ಶಾಲೆ, ಊರಿನ ರಸ್ತೆ, ಬಡಾವಣೆಗಳಿಗೆ ಇಟ್ಟಾಗಿದೆ. ಅಷ್ಟು ಸಾಕು. ನಮ್ಮ ಕರ್ನಾಟಕದಲ್ಲಿ ಹುಟ್ಟಿ ಕರ್ನಾಟಕಕ್ಕೆ ಹೆಮ್ಮೆ ತಂದಿರುವ ಇತ್ತೀಚಿನ ಅನೇಕರ ಸಾಧಕರ ಹೆಸರುಗಳಿವೆ. ಅಂತೆಯೇ, ಕರ್ನಾಟಕವನ್ನು ಆಳಿದ ಸಾಮ್ರಾಜ್ಯದ ಹೆಸರುಗಳನ್ನು ಸ್ಮರಿಸಿಕೊಳ್ಳಲು ಅವುಗಳ ಹೆಸರುಗಳನ್ನು ಜೀವಂತವಾಗಿಡಬೇಕಾಗಿದೆ.
ಉದಾಹರಣೆಗೆ ಕದಂಬ, ಚಾಲುಕ್ಯ, ಹೊಯ್ಸಳ, ವಿಜಯನಗರ ಸಾಮ್ರಾಜ್ಯಗಳು, ಸಾಹಿತಿಗಳಲ್ಲಿ ಕುವೆಂಪು, ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ರನ್ನ, ಪಂಪ, ಭೈರಪ್ಪ, ವಿಜ್ಞಾನಿಗಳಾದ ರಾಜಾರಾಮಣ್ಣ, ಸಿ.ಎನ್.ಆರ್.ರಾವ್, ಸ್ವಾತಂತ್ರ್ಯ ಹೋರಾಟಗಾರರಾದ ಟಿಪ್ಪು, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಾಡುಗಾರರಾದ ಸಿ.ಅಶ್ವಥ್, ಕಾಳಿಂಗ್ ರಾವ್, ನಟರಾದ ಡಾ ರಾಜ್ ಕುಮಾರ್, ವಿಷ್ಣುವರ್ಧನ, ಎಂಜನಿಯರಿಂಗ್ ಕ್ಷೇತ್ರದ ದಿಗ್ಗಜ ಸರ್ ಎಂ ವಿಶ್ವೇಶ್ವರಯ್ಯ, ಐ.ಟಿನಲ್ಲಿ ನಾರಾಯಣ ಮೂರ್ತಿ ಮುಂತಾದವರ ಹೆರುಗಳನ್ನು ಪರಿಶೀಲಿಸುವುದು ಸೂಕ್ತ.
ಇಂತ ಸಾಧಕರ ಹೆಸರುಗಳ ಹೆಸರುಗಳನ್ನು ಮೆಟ್ರೋ ನಿಲ್ದಾಣಗಳಿಗೆ ಇಡಲಿ. ಗಾಂಧಿಗಳು, ನೆಹರುಗಳು ಸಾಕು.
* ವಿವೇಕ್ ಶಂಕರ್, ರಾಜಾಮಹಲ್ ವಿಲಾಸ್ ಬಡಾವಣೆ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications