ಮೆಟ್ರೋ ನಿಲ್ದಾಣಗಳಿಗೆ ಯಾರ ಹೆಸರು ಸೂಕ್ತ?

ಕೆಲವು ದಿನಗಳ ಹಿಂದೆ BMRCL ವ್ಯವಸ್ಥಾಪಕ ನಿರ್ದೇಶಕರಾದ ಶಿವಶೈಲಂರವರು ಬೆಂಗಳೂರು ಮೆಟ್ರೊ ನಿಲುಗಡೆಗಳಿಗೆ ಸಾಧಕರ ಹೆಸರಿಡುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಾಧಕರ ಹೆಸರುಗಳಲ್ಲಿ ಮಾಹಾತ್ಮ ಗಾಂಧೀ, ಸ್ವಾಮಿ ವಿವೇಕಾನಂದ, ಕೆಂಪೇಗೌಡ, ಬಸವಣ್ಣ ಮುಂತಾದ ಮಹಾಮಹಿಮರ ಹೆಸರುಗಳನ್ನು ನಿಲ್ದಾಣಗಳಿಗೆ ಇಡುವ ಪ್ರಸ್ತಾಪ ಮಾಡಿದ್ದಾರೆ.
ಆದರೆ ಈ ಸಾಧಕರ ಹೆಸರುಗಳು ಈಗಾಗಲೇ ಸಾಕು ಬೇಕಾದಷ್ಟು ಜಾಗ, ಸಂಸ್ಥೆ, ವೃತ್ತ, ಶಾಲೆ, ಊರಿನ ರಸ್ತೆ, ಬಡಾವಣೆಗಳಿಗೆ ಇಟ್ಟಾಗಿದೆ. ಅಷ್ಟು ಸಾಕು. ನಮ್ಮ ಕರ್ನಾಟಕದಲ್ಲಿ ಹುಟ್ಟಿ ಕರ್ನಾಟಕಕ್ಕೆ ಹೆಮ್ಮೆ ತಂದಿರುವ ಇತ್ತೀಚಿನ ಅನೇಕರ ಸಾಧಕರ ಹೆಸರುಗಳಿವೆ. ಅಂತೆಯೇ, ಕರ್ನಾಟಕವನ್ನು ಆಳಿದ ಸಾಮ್ರಾಜ್ಯದ ಹೆಸರುಗಳನ್ನು ಸ್ಮರಿಸಿಕೊಳ್ಳಲು ಅವುಗಳ ಹೆಸರುಗಳನ್ನು ಜೀವಂತವಾಗಿಡಬೇಕಾಗಿದೆ.
ಉದಾಹರಣೆಗೆ ಕದಂಬ, ಚಾಲುಕ್ಯ, ಹೊಯ್ಸಳ, ವಿಜಯನಗರ ಸಾಮ್ರಾಜ್ಯಗಳು, ಸಾಹಿತಿಗಳಲ್ಲಿ ಕುವೆಂಪು, ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ರನ್ನ, ಪಂಪ, ಭೈರಪ್ಪ, ವಿಜ್ಞಾನಿಗಳಾದ ರಾಜಾರಾಮಣ್ಣ, ಸಿ.ಎನ್.ಆರ್.ರಾವ್, ಸ್ವಾತಂತ್ರ್ಯ ಹೋರಾಟಗಾರರಾದ ಟಿಪ್ಪು, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಾಡುಗಾರರಾದ ಸಿ.ಅಶ್ವಥ್, ಕಾಳಿಂಗ್ ರಾವ್, ನಟರಾದ ಡಾ ರಾಜ್ ಕುಮಾರ್, ವಿಷ್ಣುವರ್ಧನ, ಎಂಜನಿಯರಿಂಗ್ ಕ್ಷೇತ್ರದ ದಿಗ್ಗಜ ಸರ್ ಎಂ ವಿಶ್ವೇಶ್ವರಯ್ಯ, ಐ.ಟಿನಲ್ಲಿ ನಾರಾಯಣ ಮೂರ್ತಿ ಮುಂತಾದವರ ಹೆರುಗಳನ್ನು ಪರಿಶೀಲಿಸುವುದು ಸೂಕ್ತ.
ಇಂತ ಸಾಧಕರ ಹೆಸರುಗಳ ಹೆಸರುಗಳನ್ನು ಮೆಟ್ರೋ ನಿಲ್ದಾಣಗಳಿಗೆ ಇಡಲಿ. ಗಾಂಧಿಗಳು, ನೆಹರುಗಳು ಸಾಕು.
* ವಿವೇಕ್ ಶಂಕರ್, ರಾಜಾಮಹಲ್ ವಿಲಾಸ್ ಬಡಾವಣೆ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications