ಅರುಂಧತಿ ರಾಯ್ ಹೇಳಿದ್ದು ರೈಟ್!

* 23 ನಿಮಿಷ ಕಾಲ ವಿಮಾನ ನಿಲ್ದಾಣವನ್ನು ಪ್ರಯಾಣಿಕರೂ ಸೇರಿದಂತೆ ಸಾರ್ವಜನಿಕರಿಗೆ ಬಂದ್ ಮಾಡಲಾಗುತ್ತದೆ.
* ರಸ್ತೆಗಳಲ್ಲಿ ಅಂಗಡಿಮುಂಗಟ್ಟುಗಳನ್ನು ಮುಚ್ಚಿಸಲಾಗುತ್ತದೆ.
* ರಸ್ತೆ ಹಾಗೂ ಫುಟ್ಪಾತ್ಗಳಲ್ಲಿ ವಾಹನ ಸಂಚಾರ ಹಾಗೂ ಪಾದಚಾರಿಗಳ ಉಪಸ್ಥಿತಿಗಳನ್ನು ನಿರ್ಬಂಧಿಸಲಾಗುತ್ತದೆ.
* ಆತನ ಭದ್ರತಾಧಿಕಾರಿಗಳ ಮತ್ತು ಭಾರತದ ಪೋಲೀಸರ ಕೆಂಗಣ್ಣುಗಳು ಸುತ್ತಲೂ ಮನೆಮಾರುಗೂಡುಗಳೊಳಗಿರುವ ಪ್ರಜೆಗಳಮೇಲೆಲ್ಲ ಬಿದ್ದಿರುತ್ತದೆ.
* ಆತ ಸಂಚರಿಸುವ ಪ್ರದೇಶಗಳ ಸುತ್ತಮುತ್ತೆಲ್ಲ ಅಘೋಷಿತ ಕರ್ಫ್ಯೂ ಜಾರಿಯಲ್ಲಿರುತ್ತದೆ.
* ಬೃಹತ್ ಕಟ್ಟಡಗಳ ಮೇಲೆ ಬಂದೂಕು ಹಿಡಿದ ಗುರಿಕಾರರು ಪ್ರಜೆಗಳ ಎದೆಗೆ ಭಯದ ಬಾಂಬ್ ಹಾಕುತ್ತಿರುತ್ತಾರೆ.
* ಭದ್ರತಾ ಪಡೆ, ಪೋಲೀಸ್ ಪಡೆ, ಅರೆಸೇನಾಪಡೆ, ಎನ್ಎಸ್ಜಿ ಕಮಾಂಡೊ ಪಡೆ ಮೊದಲಾದ ಯಮದೂತರೆಲ್ಲ ಸೇರಿ ಪ್ರಜೆಗಳ ಬಾಳನ್ನು ನರಕ ಮಾಡಿಡುತ್ತಾರೆ.
* ಆ ಪರದೇಸಿಯ ಭಾಷಣ ಆಲಿಸಿ ಅನಂತರ ಆತನ ಸಾಮೀಪ್ಯ ಬಯಸುವ ಗಣ್ಯರನ್ನೂ ಕೂಡ ಮುಲಾಜಿಲ್ಲದೆ ದೂರ ಇಡಲಾಗುತ್ತದೆ.
* ಸುದ್ದಿಮಾಧ್ಯಮಗಳಲ್ಲಿ ಆತನ ಸುದ್ದಿಯು ದೇಶದ ಪ್ರಜೆಗಳ ಸುದ್ದಿಗಳನ್ನು ಬದಿಗೊತ್ತಿ ವಿಜೃಂಭಿಸುತ್ತದೆ.
* ಅರುಂಧತಿ ರಾಯ್ ಭಾರತವನ್ನು ಬಿಟ್ಟು ತೊಲಗುವುದೊಳ್ಳೆಯದು.
* ಪಾಕಿಸ್ಥಾನದಲ್ಲಿ ಆಕೆಗೆ ಪ್ರಜಾಪ್ರಭುತ್ವ ಗೋಚರಿಸಬಹುದೇನೋ. ಹೋಗಿ ನೋಡಲಿ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications