ಅರುಂಧತಿ ರಾಯ್ ಹೇಳಿದ್ದು ರೈಟ್!
* 23 ನಿಮಿಷ ಕಾಲ ವಿಮಾನ ನಿಲ್ದಾಣವನ್ನು ಪ್ರಯಾಣಿಕರೂ ಸೇರಿದಂತೆ ಸಾರ್ವಜನಿಕರಿಗೆ ಬಂದ್ ಮಾಡಲಾಗುತ್ತದೆ.
* ರಸ್ತೆಗಳಲ್ಲಿ ಅಂಗಡಿಮುಂಗಟ್ಟುಗಳನ್ನು ಮುಚ್ಚಿಸಲಾಗುತ್ತದೆ.
* ರಸ್ತೆ ಹಾಗೂ ಫುಟ್ಪಾತ್ಗಳಲ್ಲಿ ವಾಹನ ಸಂಚಾರ ಹಾಗೂ ಪಾದಚಾರಿಗಳ ಉಪಸ್ಥಿತಿಗಳನ್ನು ನಿರ್ಬಂಧಿಸಲಾಗುತ್ತದೆ.
* ಆತನ ಭದ್ರತಾಧಿಕಾರಿಗಳ ಮತ್ತು ಭಾರತದ ಪೋಲೀಸರ ಕೆಂಗಣ್ಣುಗಳು ಸುತ್ತಲೂ ಮನೆಮಾರುಗೂಡುಗಳೊಳಗಿರುವ ಪ್ರಜೆಗಳಮೇಲೆಲ್ಲ ಬಿದ್ದಿರುತ್ತದೆ.
* ಆತ ಸಂಚರಿಸುವ ಪ್ರದೇಶಗಳ ಸುತ್ತಮುತ್ತೆಲ್ಲ ಅಘೋಷಿತ ಕರ್ಫ್ಯೂ ಜಾರಿಯಲ್ಲಿರುತ್ತದೆ.
* ಬೃಹತ್ ಕಟ್ಟಡಗಳ ಮೇಲೆ ಬಂದೂಕು ಹಿಡಿದ ಗುರಿಕಾರರು ಪ್ರಜೆಗಳ ಎದೆಗೆ ಭಯದ ಬಾಂಬ್ ಹಾಕುತ್ತಿರುತ್ತಾರೆ.
* ಭದ್ರತಾ ಪಡೆ, ಪೋಲೀಸ್ ಪಡೆ, ಅರೆಸೇನಾಪಡೆ, ಎನ್ಎಸ್ಜಿ ಕಮಾಂಡೊ ಪಡೆ ಮೊದಲಾದ ಯಮದೂತರೆಲ್ಲ ಸೇರಿ ಪ್ರಜೆಗಳ ಬಾಳನ್ನು ನರಕ ಮಾಡಿಡುತ್ತಾರೆ.
* ಆ ಪರದೇಸಿಯ ಭಾಷಣ ಆಲಿಸಿ ಅನಂತರ ಆತನ ಸಾಮೀಪ್ಯ ಬಯಸುವ ಗಣ್ಯರನ್ನೂ ಕೂಡ ಮುಲಾಜಿಲ್ಲದೆ ದೂರ ಇಡಲಾಗುತ್ತದೆ.
* ಸುದ್ದಿಮಾಧ್ಯಮಗಳಲ್ಲಿ ಆತನ ಸುದ್ದಿಯು ದೇಶದ ಪ್ರಜೆಗಳ ಸುದ್ದಿಗಳನ್ನು ಬದಿಗೊತ್ತಿ ವಿಜೃಂಭಿಸುತ್ತದೆ.
* ಅರುಂಧತಿ ರಾಯ್ ಭಾರತವನ್ನು ಬಿಟ್ಟು ತೊಲಗುವುದೊಳ್ಳೆಯದು.
* ಪಾಕಿಸ್ಥಾನದಲ್ಲಿ ಆಕೆಗೆ ಪ್ರಜಾಪ್ರಭುತ್ವ ಗೋಚರಿಸಬಹುದೇನೋ. ಹೋಗಿ ನೋಡಲಿ.
| ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7" title="ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7" />ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7