ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ಸಾಧ್ಯವೇ?

ಇಂದಿನ ತೀರ್ಪು ಮುಖ್ಯಮಂತ್ರಿಗಳ ಪರವಾಗಿದ್ದರೂ ಕಾನೂನಿನ ಜಟಿಲತೆ ಮತ್ತು ಸರ್ವೋಚ್ಛ ನ್ಯಾಯಾಲಯದ ವಿಚಾರಣೆಯಲ್ಲಿ ಬರಬಹುದಾದ ಹೊಸ ಹೊಸ ವಿಚಾರಗಳಿಂದಾಗಿ ಅಂತಿಮ ತೀರ್ಪು ಹೀಗೆಯೇ ಎಂದು ಹೇಳುವುದು ಕಷ್ಟ. ಸರಕಾರದಲ್ಲಿ, ರಾಜಕಾರಣಿಗಳಲ್ಲಿ ನೈತಿಕತೆ, ಸೇವಾ ಮನೋಭಾವ, ಪಾರದರ್ಶಕತೆ ಮತ್ತು ಸ್ವಚ್ಛ ಆಡಳಿತ ನೀಡುವ ಇಚ್ಛೆ ಇರದಿದರೆ ಮತ್ತೆ ಮತ್ತೆ ಇಂತಹ ಸಮಸ್ಯೆಗಳು ಹಾಗೂ ಸಂವಿಧಾನಿಕ ಬಿಕ್ಕಟ್ಟುಗಳು ಹುಟ್ಟುತ್ತಲೇ ಇರುತ್ತವೆ.
ಮೂಲಭೂತವಾಗಿ ಪಕ್ಷಾಂತರಕ್ಕೆ ಹಣ ಮತ್ತು ಅಧಿಕಾರದ ಹಪಾಹಪಿಯೇ ಕಾರಣ. ಆರೋಗ್ಯವಂತ ಪ್ರಜಾಪ್ರಭುತ್ವಕ್ಕೆ ಇವು ಮಾರಕ. ಪಕ್ಷಾಂತರ ಪಿಡುಗನ್ನು ತಪ್ಪಿಸಲು ಸಂವಿಧಾನದಲ್ಲಿ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿ ಮೂಲಭೂತ ಬದಲಾವಣೆಯಾಗಬೇಕು. ಲೋಕಸಭೆ ಮತ್ತು ವಿಧಾನಸಭೆಯ ಆಯುಷ್ಯವನ್ನು ಐದು ವರ್ಷ ಕಡ್ಡಾಯ ಮಾಡಬೇಕು.
ದೇಶದಲ್ಲಿ ದ್ವಿಪಕ್ಷೀಯ ಪದ್ಧತಿ ಜಾರಿಗೆ ತರಬೇಕು. ಪ್ರದಾನಿ, ಮುಖ್ಯಮಂತ್ರಿ ಮತ್ತು ರಾಷ್ಟ್ರಪತಿ ಹುದ್ದೆಗಳಿಗೆ ಎರಡು ಸಲ ಮಾತ್ರ ಚುನಾಯಿತರಾಗುವ ನಿರ್ಬಂಧ ಹಾಕಬೇಕು. ಚುನಾವಣಾ ವೆಚ್ಚ ಸರಕಾರವೇ ಭರಿಸಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ಉಳಿದೀತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications