ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ಸಾಧ್ಯವೇ?

ಇಂದಿನ ತೀರ್ಪು ಮುಖ್ಯಮಂತ್ರಿಗಳ ಪರವಾಗಿದ್ದರೂ ಕಾನೂನಿನ ಜಟಿಲತೆ ಮತ್ತು ಸರ್ವೋಚ್ಛ ನ್ಯಾಯಾಲಯದ ವಿಚಾರಣೆಯಲ್ಲಿ ಬರಬಹುದಾದ ಹೊಸ ಹೊಸ ವಿಚಾರಗಳಿಂದಾಗಿ ಅಂತಿಮ ತೀರ್ಪು ಹೀಗೆಯೇ ಎಂದು ಹೇಳುವುದು ಕಷ್ಟ. ಸರಕಾರದಲ್ಲಿ, ರಾಜಕಾರಣಿಗಳಲ್ಲಿ ನೈತಿಕತೆ, ಸೇವಾ ಮನೋಭಾವ, ಪಾರದರ್ಶಕತೆ ಮತ್ತು ಸ್ವಚ್ಛ ಆಡಳಿತ ನೀಡುವ ಇಚ್ಛೆ ಇರದಿದರೆ ಮತ್ತೆ ಮತ್ತೆ ಇಂತಹ ಸಮಸ್ಯೆಗಳು ಹಾಗೂ ಸಂವಿಧಾನಿಕ ಬಿಕ್ಕಟ್ಟುಗಳು ಹುಟ್ಟುತ್ತಲೇ ಇರುತ್ತವೆ.
ಮೂಲಭೂತವಾಗಿ ಪಕ್ಷಾಂತರಕ್ಕೆ ಹಣ ಮತ್ತು ಅಧಿಕಾರದ ಹಪಾಹಪಿಯೇ ಕಾರಣ. ಆರೋಗ್ಯವಂತ ಪ್ರಜಾಪ್ರಭುತ್ವಕ್ಕೆ ಇವು ಮಾರಕ. ಪಕ್ಷಾಂತರ ಪಿಡುಗನ್ನು ತಪ್ಪಿಸಲು ಸಂವಿಧಾನದಲ್ಲಿ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿ ಮೂಲಭೂತ ಬದಲಾವಣೆಯಾಗಬೇಕು. ಲೋಕಸಭೆ ಮತ್ತು ವಿಧಾನಸಭೆಯ ಆಯುಷ್ಯವನ್ನು ಐದು ವರ್ಷ ಕಡ್ಡಾಯ ಮಾಡಬೇಕು.
ದೇಶದಲ್ಲಿ ದ್ವಿಪಕ್ಷೀಯ ಪದ್ಧತಿ ಜಾರಿಗೆ ತರಬೇಕು. ಪ್ರದಾನಿ, ಮುಖ್ಯಮಂತ್ರಿ ಮತ್ತು ರಾಷ್ಟ್ರಪತಿ ಹುದ್ದೆಗಳಿಗೆ ಎರಡು ಸಲ ಮಾತ್ರ ಚುನಾಯಿತರಾಗುವ ನಿರ್ಬಂಧ ಹಾಕಬೇಕು. ಚುನಾವಣಾ ವೆಚ್ಚ ಸರಕಾರವೇ ಭರಿಸಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ಉಳಿದೀತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications