ತಿರುವಳ್ಳುವರ್ ಜಯಂತಿ ಬೇಡ: ಚಿಮೂ

ಬೆಂಗಳೂರು 78ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮದಲ್ಲಿರುವಾಗಲೇ ಬೆಂಗಳೂರು ಮಹಾನಗರ ಪಾಲಿಕೆಯು ತನ್ನದೇ ವಿಶಿಷ್ಟ ಕೊಡುಗೆಯನ್ನು ನೀಡಲು ಸಜ್ಜಾಗಿರುವಂತೆ ಕಾಣುತ್ತದೆ. ತಮಿಳು ಕವಿ ತಿರುವಳ್ಳುವರ್ ಅವರ ಜಯಂತಿಯನ್ನು ಆಚರಿಸಲು ಯೋಚಿಸಿದೆಯಂತೆ!
ಕೆಂಪೇಗೌಡರ ಜಯಂತಿ, ಕುಮಾರವ್ಯಾಸ ಜಯಂತಿ, ಕನಕದಾಸ ಜಯಂತಿ ಎಲ್ಲವನ್ನೂ ಕಡೆಗಣಿಸಿದ ಮಹಾನಗರ ಪಾಲಿಕೆಯು ತಿರುವಳ್ಳುವರ್ ಜಯಂತಿಯನ್ನು ಆಚರಿಸಲು ಹೊರಟಿರುವುದು ಅದರ ಒಲವನ್ನು ತೋರಿಸುತ್ತದೆ. ಮಹಾನಗರ ಪಾಲಿಕೆಯ ಸದಸ್ಯರು ಈ ಸಲಹೆಯನ್ನು ಮಾಡಿದರೆಂದು ಅದನ್ನು ಕಾರ್ಯಗತ ಮಾಡಲು ಮಹಾನಗರಪಾಲಿಕೆಯು ಹೊರಟಿದೆ.
ಯಾವುದೇ ಸದಸ್ಯರು ಸೂಚಿಸಿದ ಸಾಹಿತಿಯ ಜಯಂತಿಯನ್ನು ಆಚರಿಸುವುದು ಈಗ ಮಹಾನಗರಪಾಲಿಕೆಯು ಅಧಿಕೃತವಾಗಿ ಸ್ವೀಕರಿಸಿರುವ ನೀತಿಯೇ? ಮಹಾನಗರ ಪಾಲಿಕೆಯು ಕೆಂಪೇಗೌಡರನ್ನು, ಕನ್ನಡ ಸಾಹಿತಿಗಳನ್ನು ಕಡೆಗಣಿಸುವುದಾದರೆ ತನ್ನ ಕನ್ನಡ ನಾಡು-ನುಡಿಗಳ ಸೇವೆಯನ್ನು ಅಷ್ಟಕ್ಕೇ ಸೀಮಿತಗೊಳಿಸಲಿ, ಕನ್ನಡಿಗರಿಗೆ
ಅಪಮಾನವನ್ನಾದರೂ ಮಾಡದಿರಲಿ. [ಬಿಬಿಎಂಪಿ]
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications