ಕನಕಪುರ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಆಗ್ರಹ

ಕನಕಪುರ ಮಾರ್ಗದಿಂದ ಚಾಮರಾಜನಗರವರೆಗೂ ರೈಲು ಸಂಚಾರ ಮಾರ್ಗಕ್ಕೆ ಸರ್ವೆ ಕಾರ್ಯಮುಗಿದು ಹತ್ತಾರು ವರ್ಷ ಕಳೆದಿದೆ. ಆದರೂ ಕಾಯಕಲ್ಪವಾಗಿಲ್ಲ ಎಂದು ದೂರಿದರು. ಬೆಂಗಳೂರು ನಗರದಿಂದ ಕನಕಪುರ 55 ಕಿಲೋ ಮೀಟರ್ ಸಮೀಪದಲ್ಲಿದ್ದರೂ ತಾಲೂಕು ಅತ್ಯಂತ ಹಿಂದುಳಿದ ಸ್ಥಾನದಲ್ಲಿದೆ. ಇಲ್ಲಿಗೆ ರೈಲು ಸಂಚಾರವಿಲ್ಲದಿರು ವುದು ಇದಕ್ಕೆ ಮುಖ್ಯ ಕಾರಣವಾಗಿದೆ.
ಜನಜಾಗೃತಿ ಮೆರವಣಿಗೆ: ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಬೆಂಗಳೂರು ಸತ್ಯಮಂಗಲ ಹೊಸ ರೈಲುಮಾರ್ಗ ಯೋಜನೆ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಕನಕಪುರ ರೈಲ್ವೆ ಹೋರಾಟ ಸಮಿತಿ ಫೆ.14 ರಂದು ಬೆಳಗ್ಗೆ 11 ಗಂಟೆಗೆ ಬೃಹತ್ ಸಾರ್ವಜನಿಕ ಜನಜಾಗತಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಹಾಲಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಸೇರಿದಂತೆ ಸಂಘ ಸಂಸ್ಥೆಯ ಸಾರ್ವಜನಿಕರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯನ್ನು ಯಶಸ್ವಿಗೊಳಿಸಬೇಕೆಂಬುದು ನಮ್ಮ ಮನವಿ .
ತಮ್ಮ ವಿಶ್ವಾಸಿಗಳು
ಆನಮಾನಹಳ್ಳಿ ನಾಗರಾಜ್, ಕನಕಪುರ ತಾಲೂಕು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಸಂಪತ್ಕುಮಾರ್, ಪುರದಯ್ಯ, ಗಜೇಂದ್ರ ಸಿಂಗ್, ರೈತಸಂಘ
ರಾಮಚಂದ್ರ, ಜಯಕರ್ನಾಟಕ
ಗೋವಿಂದಪ್ಪ,ವರ್ತಕರ ಸಂಘದ ಅಧ್ಯಕ್ಷ
ಕಬ್ಬಾಳೇಗೌಡ, ಡಿ.ಆರ್.ಸಂತೋಷ್, ಕುಮಾರ್, ಇಲ್ಯಾಸ್ ಷರೀಫ್ ಮುಂತಾದ ಗ್ರಾಮಸ್ಥರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications