ಅಡ್ವಾಣಿ ರಥಯಾತ್ರೆ ನಾಡಿನ ಶಾಂತಿ ನೆಮ್ಮದಿ ಭಂಗ ಮಾಡದಿರಲಿ

ಮೋದಿಯವರ ಆ ಪ್ರಹಸನ ಮುಗಿಯುವ ಮೊದಲೇ ಭಾರತೀಯ ಜನತಾ ಪಕ್ಷದ ಅಗ್ರ ನಾಯಕ ಲಾಲ್ ಕೃಷ್ಣ ಕಿಶನಚಂದ್ ಅಡ್ವಾಣಿಯವರು ಅ. 11 ರಿಂದ ರಥಯಾತ್ರೆ ಆರಂಭಿಸಲು ನಿರ್ಧರಿಸಿದ್ದಾರೆ. ಅಡ್ವಾಣಿಯವರ ರಥಯಾತ್ರೆ ಎಂದ ಕೂಡಲೇ ನೆನಪಿಗೆ ಬರುವುದು 1991ರ ರಥಯಾತ್ರೆ ಸಂದರ್ಭದಲ್ಲಿ ದೇಶದಾದ್ಯಂತ ನಡೆದ ಕೊಮುಗಲಭೆಗಳು.
ನಿರಶನ, ರ್ಯಾಲಿ, ರಥ ಯಾತ್ರೆಗಳು ಸಮಾಜದ ಶಾಂತಿ ನೆಮ್ಮದಿ ಹಾಳುಮಾಡಿ ಅಮಾಯಕರ ಪ್ರಾಣಹಾನಿ, ಆಸ್ತಿಹಾನಿ ಮಾಡುವಂತಾಗಬಾರದು. ಇತ್ತೀಚಿನ ಕೆಲ ವರ್ಷಗಳಿಂದ ದೇಶದಾದ್ಯಂತ ಶಾಂತ ವಾತಾವರಣ ನಿರ್ಮಾಣವಾಗಿದೆ. ಈಗ ಮತ್ತೊಮ್ಮೆ ರಥಯಾತ್ರೆ ಎಂಬ ಸುನಾಮಿ ದೇಶದ ಹಾಗೂ ರಾಜ್ಯದ ಶಾಂತಿ ನೆಮ್ಮದಿಯನ್ನು ಭಂಗ ಮಾಡದಿರಲಿ.











Click it and Unblock the Notifications