ನಟ ದರ್ಶನ್ ಸಾರ್ವಜನಿಕವಾಗಿ ಪತ್ನಿಯ ಕ್ಷಮೆ ಕೋರಲಿ

ಮಕ್ಕಳು ದಾರಿ ತಪ್ಪಿದಾಗ ತಂದೆ ತಾಯಿ ಗದರಿಸುತ್ತಾರೆ, ಅದಕ್ಕೂ ಸರಿಹೋಗದಿದ್ದರೆ ಅತ್ಯಂತ ವಿಷಾದದಿಂದ ಬಡಿಯುತ್ತಾರೆ. ಬಡಿದು, ಬಡಿದದ್ದಕ್ಕಾಗಿ ವಿಷಾದದಿಂದ ಅಳುತ್ತಾರೆ. ಮಕ್ಕಳು ತಾಯಿಯನ್ನು ಬಡಿಯುವುದನ್ನು ಸಮರ್ಥಿಸುವುದಂತೂ ತೀರಾ ಅನ್ಯಾಯದ ವಿಷಯ. ಪ್ರೀತಿಯಿಂದ ಗೆಲ್ಲಲಾಗದವರು ಕ್ರೌರ್ಯಕ್ಕಿಳಿಯುತ್ತಾರೆ.
ಭಿನ್ನಮತವನ್ನು ಸಹಿಸುವ, ಚರ್ಚಿಸುವ ಮನೋಧರ್ಮ ಮನ-ಮನೆಗಳಲ್ಲಿ ಬೆಳೆದು ಬರಬೇಕು. ಮನೆಗಳು ಪ್ರಜಾಪ್ರಭುತ್ವದ ತಾಣಗಳಾಗಬೇಕು. ಅಪ್ಪ ಆಳುವ ಪಕ್ಷಕ್ಕೆ ಸೇರಿದ್ದರೆ, ಅಮ್ಮ, ಮಕ್ಕಳು ಕೇಳುವ ಪಕ್ಷಕ್ಕೆ ಸೇರಿರುತ್ತಾರೆ. ಅಪ್ಪನನ್ನು ಪ್ರಶ್ನಿಸದಿದ್ದರೆ ಆತ ಸರ್ವಾಧಿಕಾರಿಯಾಗುತ್ತಾನೆ.
ದೊಡ್ಡ ಕುಟುಂಬಗಳ ಜನ ಹೊಂದಾಣಿಕೆಯಿಂದ ಬದುಕುತ್ತಿದ್ದರು. ಗಂಡ, ಹೆಂಡತಿ, ಮಕ್ಕಳ ಸಣ್ಣ ಕುಟುಂಬದ ಜನ ಗುದ್ದಾಡಿ ಹಾಳಾಗುತ್ತಿರುವುದು ಭೋಗಲಾಲಸೆಯಿಂದ. ದರ್ಶನ್ನ ತೆರೆಯ ಹಿಂದಿನ ಬದುಕು ಸರಿಯಾಗಬೇಕು. ದರ್ಶನ್ ಸಾರ್ವಜನಿಕವಾಗಿ ಪತ್ನಿಯ ಕ್ಷಮೆ ಕೋರುವುದು ಆತನ ಮನಸ್ಸಿನ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications