ವಿತಂಡವಾದದ 'ದರ್ಶನ': ಬೆಚ್ಚಿದ ಹರಿಣಿ ವಿಜಯಲಕ್ಷ್ಮಿ

ದರ್ಶನ್ ಅವರನ್ನು ಬಂಧಿಸಿದಾಗ ಪೊಲೀಸ್ ಠಾಣೆ ಎದುರು ಅಭಿಮಾನಿಗಳ ಘೋಷಣೆ, ಕೂಗಾಟ, ಬಿಎಂಟಿಸಿ ಬಸ್ ಮೇಲೆ ಕಲ್ಲೆಸೆತ! ಮಂಡ್ಯದ ಮಹಿಳಾ ಮಣಿಗಳಿಗಂತೂ ದರ್ಶನ್ ಅವರ ಭವಿಷ್ಯ ಕುರಿತೇ ಚಿಂತೆ.
ಮಹಿಳಾ ಸಬಲೀಕರಣ - ಸಂಘಟನೆ ಸಾರ್ಥಕವಾಯಿತು! ಟಿವಿ ಗಳಲ್ಲಿ ಪ್ರಸಾರವಾದ ವರದಿಯನ್ವಯ ತಕ್ಷಣ ಸ್ಪಂದಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಅವರ ಕಾರ್ಯವೈಖರಿ ಅಭಿನಂದನೀಯ. ಆದರೆ ಇಷ್ಟೊಂದು ಹುಯಿಲೆದ್ದರೂ ರಾಜ್ಯ ಮಾನವ ಹಕ್ಕುಗಳ ಆಯೋಗದ ದರ್ಶನವೇ ಇಲ್ಲ!
ಅಬಲೆಯರ ಪರ ಯಾವ ಮಹಿಳಾ ಸಂಘಗಳೂ ನಿಲ್ಲುವುದಿರಲಿ, ವಿಜಯಲಕ್ಷ್ಮಿಯ ಹಿತಾಸಕ್ತಿಗೆ ವಿರೋಧವಾಗಿ ವರ್ತಿಸಿ 'ದರ್ಶನ' ಪಡೆಯಲು ಆಗ್ರಹ. ಕುಟುಂಬದ ಬಗ್ಗೆ ಏನೇನೂ ಅರಿಯದೆ, ಪೂರ್ವಗ್ರಹಪೀಡಿತರಾಗಿ ಅಂಧ ಅಭಿಮಾನದ 'ಪ್ರದರ್ಶನ'.
ಎಲ್ಲವೂ ನಿಚ್ಚಳ. ಹಣ, ತೋಳ್ಬಲ, ಪ್ರಭಾವದ ಗುಂಪುಗಾರಿಕೆ ಪರ ಕೆಲವು ಆಸಕ್ತ ಜನರ ಒಲವು-ನಿಲುವು ಕಂಡು ಬೆಚ್ಚಿದ ಹರಿಣಿ ವಿಜಯಲಕ್ಷ್ಮಿ ಆತ್ಮವಂಚನೆಗೊಳಗಾಗಿ (ಅ)ನ್ಯಾಯದ ಪರ ರಾಜಿಯಾದದ್ದು ಸಹಜ!
ಒಂದು ವೇಳೆ ಪೊಲೀಸರು ಅಗತ್ಯ ಕ್ರಮಕೈಗೊಳ್ಳದಿದ್ದರೆ ಅಧಿಕಾರಸ್ಥರ ಪ್ರಭಾವಕ್ಕೊಳಗಾಗಿದ್ದಾರೆ ಎಂಬ ಆರೋಪ ಹೊರಬೇಕಾದ ದುಃಸ್ಥಿತಿ. ಎಲ್ಲಿದೆ ನ್ಯಾಯ?
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications