ನಿಖಿತಾ ನಿಷೇಧ: ನಿರ್ಮಾಪಕರ ಸಂಘದ ನೈತಿಕ ದಿವಾಳಿತನ

ದರ್ಶನ್ ಬಂಧನ ಆದಾಗಿನಿಂದ ಕನ್ನಡ ಚಲನಚಿತ್ರ ಕ್ಷೇತ್ರದ ಬಹುತೇಕ ಜನರು ಅವರನ್ನು ಸಮರ್ಥಿಸುತ್ತಿರುವ ರೀತಿ ನೋಡಿದರೆ ಅಸಹ್ಯ ಹುಟ್ಟಸುತ್ತಿದೆ. ತಮ್ಮ ಪತ್ನಿಯೊಂದಿಗೆ ಅತ್ಯಂತ ಹೀನಾಯವಾಗಿ ವರ್ತಿಸಿರುವ ಈ ನಟನನ್ನು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಮೊದಲು ನಿಷೇಧಿಸುವ ದಿಟ್ಟತನವನ್ನು ಪ್ರದರ್ಶಿಸಬೇಕಾಗಿತ್ತು.
ಆದರೆ ನಟ ದರ್ಶನ್ ರಕ್ಷಣೆಗೆ ಇಳಿದಿರುವ ಈ ಜನ ನಟಿ ನಿಖಿತಾ ಅವರನ್ನು ನಿಷೇಧಿಸುವ ಮೂಲಕ ತಮ್ಮ ಮಹಿಳಾ ವಿರೋಧಿ ಧೋರಣೆಯನ್ನು (ಸಕಾರಣವಿಲ್ಲದೆ) ಪ್ರದರ್ಶಿಸಿದ್ದಾರೆ.
ತಕ್ಷಣ ಕನ್ನಡ ಚಲನಚಿತ್ರ ರಂಗದ ಪ್ರಜ್ಞಾವಂತರು ಈ ಕ್ರಮವನ್ನು ಖಂಡಿಸಿ ನಟಿ ನಿಖಿತಾ ಪರ ಧ್ವನಿ ಎತ್ತುವುದರ ಮೂಲಕ, ಮೊದಲು ದರ್ಶನ್ ನಟನೆಯ ಚಿತ್ರಗಳನ್ನು ನಿಷೇಧಿಸಲು ಒತ್ತಾಯಿಸಬೇಕು.
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications