ಓದುಗರ ಓಲೆ : ಹ್ಯಾಟ್ಸ್ ಆಫ್ ಡಾಕ್ಟರ್ ಅನಂತಮೂರ್ತಿ!

* ಓಮರ್
***
ಇವನಿಗೆ (ಯುಆರ್ ಅನಂತಮೂರ್ತಿಗೆ) ಅಸ್ಸಾಂನಲ್ಲಿ ಆಗಿರೋ ಗಲಾಟೆ ಬಗ್ಗೆ ಮಾತಾಡೋಕ್ಕೆ ಆಗೋಲ್ಲ. ಯಾಕಂದ್ರೆ ಅಲ್ಲಿ ಇರೋದು ಕಾಂಗ್ರೆಸ್ ಗವರ್ನಮೆಂತ್ ಅದಕ್ಕೆ. ಮೊನ್ನೆ ಅಷ್ಟೇ ಆದ ಮುಂಬೈ ಗಲಾಟೆ ಬಗ್ಗೆ ಮಾತಾಡೋಣ ಅಂದ್ರೆ ಅಲ್ಲಿ ಇರೋದು ಕಾಂಗ್ರೆಸ್ ಗವರ್ನ್ಮೆಂಟ್. ಅಲ್ಲದೆ ಅಲ್ಲಿ ಗಲಾಟೆ ಮಾಡಿದ್ದು ಇವರೇ ಕಳಸಿದ ಜೀಹಾದಿ ಮುಸ್ಲಿಮರೆ! ಪಾಪ! ಕಾಶ್ಮೀರದಲ್ಲಿ ಹುಡುಗಿ ಬುರ್ಖಾ ಹಾಕದೆ ಹೋದರೆ, ಮೊಬೈಲಿನಲ್ಲಿ ಮಾತಾಡಿದರೆ ಆಸಿಡ್ ಹಾಕುತ್ತೇವೆ ಅಂದವರು ಇವರ ಹುಡುಗರೇ ಅಲ್ವ ಸರ್? ಪಾಪ ಎಷ್ಟಾದ್ರೂ ಇವರ ಬುದ್ದಿ ಮಂಕಾಗಿದೆ! ಜನರು ನೀವ್ ಏನ್ ಹೇಳಿದ್ರು ನಂಬಿ ಬಿಡ್ತಾರೆ ಅಂತಾನ? ಖಂಡಿತ ಇಲ್ಲಪ್ಪ! ಕಾಲ ಬದಲಾಗುತ್ತೆ ಸರ್! [ಮಂಗಳೂರು ದಾಳಿ : ಯುಆರ್ಎ ಕಿಡಿನುಡಿ]
* ಪ್ರಕಾಶ್
***
ಹೇ ಜೀವಗಳ ಒಲವೆ ಹೇ ಭಾವಗಳ ವನವೇ ನೀವಿರದೆ ನಾನಿಲ್ಲ ನಾನಿರದೇ ನೀವಿಲ್ಲ ಪ್ರೀತಿ ನನ್ನ ಹೆಸರು.... ನೆನಪಿರಲಿ ನೆನಪಿರಲಿ.... ಒಲವು ಒಂಟಿಯಲ್ಲ ಒಂಟಿ ಸೂರ್ಯನಲ್ಲ ಒಂಟಿ ರೆಕ್ಕೆಯಲ್ಲಿ ಹಾರಬಲ್ಲ ಹಕ್ಕಿಯಲ್ಲ ಒಂಟಿ ಪ್ರೇಮಿಯಲ್ಲ ಹೂವು ದುಂಬಿ ಹಾಡು ಅದು..... ನೆನಪಿರಲಿ ನೆನಪಿರಲಿ..... ಪ್ರೀತಿ ಪಾಠವಲ್ಲ, ಪ್ರಣಯದೂಟವಲ್ಲ ಮಧುರ ಪದಗಳ ಪ್ರಾಸಬದ್ಧ ಹಾಡು ಅಲ್ಲ ಬರಿ ಮುತ್ತು ಅಲ್ಲ ಕಾಣಿಸದ ಕಾವ್ಯ ಅದು.... ನೆನಪಿರಲಿ ನೆನಪಿರಲಿ..... ಹಂಸಲೇಖಗೆ ಹಂಸಲೇಖರೇ ಸಾಟಿ.. ನೆನಪಿರಲಿ... ನೆನಪಿರಲಿ. [ಇಂದಿನ ಸಂಗೀತ ನಿರ್ದೇಶಕರಲ್ಲಿ ಯಾರು ಬೆಸ್ಟ್?]
* ಶ್ರೀನಿವಾಸ್
***
ಚೋರ ನಿಂದಿಸಿ ಶಶಿಯ ಬೈದರೆ, ಕ್ಷೀರವನು ಕ್ಷಯರೋಗಿ ಅಳಿದರೆ ವಾರನಸಿಯ ಹೆಳವ ನಿಂದಿಸಿ ನಕ್ಕರೆನಹುದು ಮುಂತಾಗಿ ಕುಮಾರ ವ್ಯಾಸ ಭಾರತದ ಫಲ ಶೃತಿ ಹೇಳುತ್ತದೆ. ಅಂತೆಯೇ ಕತ್ತೆಗೇನು ಗೊತ್ತು ಕಸ್ತೂರಿ ಬೆಲೆ ಎಂಬಂತೆ ಕೆಲಸಕ್ಕೆ ಬಾರದವರು ನಿಂದಿಸಿ ಸಂಶಯ ಪಟ್ಟರೆ ಏನಾಯಿತು? ಅದರ ಬಗ್ಗೆ ಒಲವು ಮತ್ತು ಸಾಧನೆ ಮಾಡುವ ಮನಸ್ಸಿನವರಿಗೆ ವಿಷ್ಣು ಸಹಸ್ರನಾಮ ಪರಮಾತ್ಮ ಒಲಿದು ಇಹ ಪರ ಎರಡರಲ್ಲೂ ಉತ್ತಮ ಗತಿ ಕರುಣಿಸುತ್ತಾನೆ. ಮತ್ತೆ, ಇಂಗ್ಲಿಷ್ ನಲ್ಲಿ ದಯಮಾಡಿ ಪಾರಾಯಣೆ ಮಾಡಲು ಹೋಗಬೇಡಿ. ನಿಮ್ಮ ನಿಮ್ಮ ಮಾತೃ ಭಾಷೆಯಲ್ಲೇ ಪಾರಾಯಣ ಮಾಡಿರಿ. ದೇವನಾಗರಿ ಬಾರದವರು ನಿಮ್ಮ ಮಾತೃ ಭಾಷೆ ಉಪಯೋಗಿಸಿ. [ವಿಷ್ಣುಸಹಸ್ರನಾಮ ಸ್ತೋತ್ರ]
* ಕೇ.ಮೂ.
***
ಅವರಿಬ್ಬರೂ ಪರಸ್ಪರ ಒಪ್ಪಿಗೆಯಿಂದಲೇ ಖಾಸಗಿಯಾಗಿ ಚುಂಬಿಸಿದ್ದಾರೆ. ಅದನ್ನು capture ಮಾಡಿ ನೆಟ್ಟಿಗೆ ಹಾಕಿದ್ದು ಬೇರೆ ಯಾರದ್ದೋ ತಪ್ಪು. ಅಷ್ಟಕ್ಕೂ ಒಪ್ಪಿಗೆಯಿಂದ ಚುಂಬಿಸಿದರೆ ಯಾರ ಗಂಟೇನು ಹೋಗುತ್ತೆ? ಸುಮ್ನೆ ಯಾಕೆ ಅವರ ಮರ್ಯಾದೆ ತೆಗೀತೀರ?[ವೈ ದಿಸ್ ಚುಂಬನ ಕೊಲವೆರಿ ಡಿ?]
* ಅನಿರುದ್ಧ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications