ಪತ್ರ : ಕರ್ನಾಟಕಕ್ಕೆ ಮುಂದೆ ಒಳ್ಳೆ ದಿನಗಳು ಬರಲಿವೆ
ಇನ್ನು ಮುಂದೆ ಸನ್ಮಾನ್ಯ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಒಳ್ಳೆ ಸರ್ಕಾರ ಕೊಡುವುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗೇನಾದರು ವಿಫಲರಾದರೆ ಸರ್ಕಾರದ ಕಿವಿ ಹಿಂಡಲು ಹಾಗೂ ಸರಿದಾರಿಗೆ ತರಲು ವಿಪಕ್ಷನಾಯಕರಾಗಿ ಮಾನ್ಯ ಕುಮಾರಸ್ವಾಮಿಯವರು ಸಮರ್ಥರಾಗಿರುತ್ತಾರೆ. ಒಟ್ಟಿನಲ್ಲಿ ಕರ್ನಾಟಕಕ್ಕೆ ಮುಂದೆ ಒಳ್ಳೆ ದಿನಗಳು ಬರಲಿವೆ. ಜೈ ಕರ್ನಾಟಕ. [ಸಿದ್ದು ವಿರುದ್ಧ ಕುಮಾರಸ್ವಾಮಿ]
ನಟರಾಜ
***
ಕುಮಾರಸ್ವಾಮಿ ಅವರೇ ಸಿದ್ದು ಅವರ ಚರಿತ್ರೆಯನ್ನು ತೆರೆದಿಟ್ಟ ನಿಮಗೆ, ನಿಮ್ಮ ಚರಿತ್ರೆ ಬಗ್ಗೆ ನಮಗೆ ಅರಿವಿದೆ? ನೀವು ಮತ್ತು ನಿಮ್ಮ ತಂದೆ ಅವರು ಎಷ್ಟು ಜನರಿಗೆ ಕೈ ಕೊಟ್ಟಿದಿರಿ ಅಂತ ಕರ್ನಾಟಕದ ಜನಕೆ ಗೊತ್ತು. ಮೊದಲು ನಿಮ್ಮ ಚರಿತ್ರೆಯನ್ನು ಆತ್ಮಾವಲೋಕನ ಮಾಡಿಕೊಳ್ಳಿ. ಇನ್ನೊಬರ ಚರಿತ್ರೆ ಬಗ್ಗೆ ಮಾತನಾಡಲು ನೀವೇನು ಆದರ್ಶ ಪುರುಷರಲ್ಲ. There is an old saying "Caesar's wife must be above suspicion". The associates of public figures must not even be suspected of wrongdoing. [ಕಾಂಗ್ರೆಸ್ ಬೆನ್ನಿಗೂ ಚೂರಿ]
ಇನ್ ಸೈಟ್
***
ಕರ್ಣಾಟಕದಲ್ಲಿ ಬ್ರಾಹ್ಮಣರು ಪ್ರಮುಖವಾಗಿ ಕನ್ನಡ ಅಥವಾ ತುಳು ಮಾತನಾಡುವ ಮಾಧ್ವರು ಹಾಗೂ ಶುಕ್ಲಯಜುರ್ವೇದೀಯ ಕಣ್ವ ಶಾಖೀಯ ಮಾಧ್ವರು (ಶ್ರೀ ಮಧ್ವಾಚಾರ್ಯರ ಅನುಯಾಯಿಗಳು), ಮತ್ತು ಸ್ಮಾರ್ತರು (ಶ್ರೀ ಶಂಕರಾಚಾರ್ಯರ ಅನುಯಾಯಿಗಳು) ಎಂದು ಪ್ರಮುಖವಾಗಿ ವಿಂಗಡಿತವಾಗಿದ್ದು, ಸ್ಮಾರ್ತರು ಮತ್ತೂ ವಿಂಗಡಿತಗೊಂಡು ಹವಿಗನ್ನಡ ಮಾತನಾಡುವ ಹವ್ಯಕರು, ಕನ್ನಡ ಮಾತನಾಡುವ ಹೊಯ್ಸಳಕರ್ಣಾಟಕರು, ತುಳು ಮಾತನಾಡುವ ಶಿವಾಲಿ ಮತ್ತು ಸ್ಥಾನಿಕ ಬ್ರಾಹ್ಮಣರು, ಕನ್ನಡ ಮಾತನಾಡುವ ಕೋಟಾ ಬ್ರಾಹ್ಮಣರು, ಮರಾಠಿ ಮಾತನಾಡುವ ಕರ್ಹಾಡ ಬ್ರಾಹ್ಮಣರೆಂದು ವಿಂಗಡಿಸಲಾಗಿದ್ದು, ಎಲ್ಲರೂ ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿದ್ದಾರೆ. ಕರ್ಣಾಟಕದ ಇತರ ಪ್ರಮುಖ ಬ್ರಾಹ್ಮಣ ಪಂಗಡವೆಂದರೆ ಹೆಬ್ಬಾರ್ ಶ್ರೀವೈಷ್ಣವರು. ಹೆಬ್ಬಾರ ಶ್ರೀವೈಷ್ಣವರು ಪುರಾತನ ತಮಿಳು ಮತ್ತು ಕನ್ನಡದ ವಿಶಿಷ್ಟ ಮಿಶ್ರಣವಾದ ಭಾಷೆಯಲ್ಲಿ ಮಾತನಾಡುತ್ತಾರೆ. ಮುಂಚಿನ ದಿನಗಳಲ್ಲಿ ಅವರು ಹಾಸನ ಜಿಲ್ಲೆಯ ಬೇಲೂರು, ಶಾಂತಿಗ್ರಾಮ, ನುಗ್ಗೇಹಳ್ಳಿ, ನೊಣವಿನಕೆರೆ, ಬಿಂಡಿಗನವಿಲೆ ಪಟ್ಟಣಗಳು ಮತ್ತು ಹಿರೇಮಗಳೂರಿಗೆ ಸೀಮಿತವಾಗಿದ್ದರು (ಈ ಎಲ್ಲವೂ ಕಾವೇರಿ
ನದಿಗುಂಟ ದಕ್ಷಿಣ ಕನ್ನಡದಲ್ಲಿದೆ). ವೈಷ್ಣವರ ಗುರುವಾದ ಆಚಾರ್ಯ ಶ್ರೀ ರಾಮಾನುಜರೊಡನೆ ತಮಿಳು ನಾಡಿನಿಂದ ವಲಸೆ ಬಂದ ಶ್ರೀವೈಷ್ಣವರ ವಂಶಜರೇ ಹೆಬ್ಬಾರರು ಎಂದು ನಂಬಲಾಗಿದೆ. He is no different from fanatic RSS gang today! [ದೊಡ್ಡ ಕೊಲೆಪಾತಕಿ]
ಸುಮನ್
***
ಸ್ಪಾಟ್ ಫಿಕ್ಸಿಂಗ್ ನಿಂದ ಇಡೀ ಭಾರತದ ಕ್ರೀಡಾಲೋಕದ ಸ್ಥಾನಮಾನ ಮೂರು ಕಾಸಿಗೆ ಹರಾಜು ಹಾಕಿದ್ದಾರೆ. ದುಡ್ಡಿಗಾಗಿ ದೇಶದ ಮರ್ಯಾದೆ ತೆಗೆದಿದ್ದಾರೆ. ಇವರಿಗೆ ಕಠಿಣ ಶಿಕ್ಷೆ ಅಗಬೇಕು. ಅದನ್ನ ನೋಡಿ ಬೇರೆ ಆಟಗಾರರು ಮುಂದೆ ಇಂಥ ನೀಚ ಕೆಲಸಕ್ಕೆ ಕೈ ಹಾಕೋದಿಲ್ಲ. ಆಟ ನಡೆಯುವಾಗ ಬಿಸಿಸಿಐ ಎಲ್ಲಾ ಆಟಗಾರರ ಮೇಲೆ ಒಂದು ಕಣ್ಣು ಇಡಬೇಕಿತ್ತು. ಊರೆಲ್ಲ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂಗಾಗಿದೆ. ಮುಂದಾದರು ಎಚ್ಚೆತ್ತುಕೊಂಡು ನಿಯಮಗಳನ್ನು ರೂಪಿಸಬೇಕು. [ಸ್ಪಾಟ್ ಫಿಕ್ಸಿಂಗ್ ನಡೆದದ್ದು ಹೇಗೆ?]
ಜ್ಞಾನೇಶ್
***

ಸ್ವಾಮಿ ಕೆಬಿಕೆ
***
ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ, ಎದೆಗೆ ಒದ್ದರಂತೆ ಅನ್ನೋ ಹಾಗೆ ಆಯಿತು ಇದು. ಭಾ.ಜ.ಪ.ವೂ ಕೂಡ ಇನ್ನೊಂದು ಕಾಂಗ್ರೆಸ್ ಆಗುವ ಎಲ್ಲ ಲಕ್ಷಣಗಳು ಕಾಣಿಸ್ತಾ ಇವೆ. ಸ್ಪಷ್ಟೀಕರಣ ಕೇಳಿದಕ್ಕೆ ಈ ರೀತಿ ಮಾಡಬಾರದಿತ್ತು. ಒಂದು ಸಾಂವಿಧಾನಿಕ ಸಂಸ್ಥೆ ಯಾವತ್ತೂ ಈ ರೀತಿ ಮಾಡುವುದಿಲ್ಲ. ಇದು ಒಂದು ರೀತಿ "ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದಕ್ಕೆ ಸುಣ್ಣ" ಅನ್ನೋ ಥರ. ಏನೇ ಮಾತನಾಡಿದರೂ ಜೇಠ್ಮಲಾನಿ ಅವ್ರ ಮೇಲೆ ಯಾವುದೇ ಕ್ರಮ ತೆಗುದುಕೊಳ್ಳದ ಹಲ್ಲಿಲ್ಲದ ಭಾ.ಜ.ಪ. ಹೈ-ಕಮಾಂಡ್ ಲೆಹರ್ ಸಿಂಗ್ ಮೇಲೆ ಆತುರಾತುರವಾಗಿ ಕ್ರಮ ತೆಗೆದುಕೊಂಡಿರುವುದನ್ನು ನೋಡಿದರೆ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲವೆಂದು ತೋರುತ್ತಿದೆ. [ಅಡ್ವಾನಿಗೆ ಲೆಹರ್ ಸಿಂಗ್ ಪತ್ರ]
ನಾಗರಾಜ
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications