ಪತ್ರ : ಕರ್ನಾಟಕಕ್ಕೆ ಮುಂದೆ ಒಳ್ಳೆ ದಿನಗಳು ಬರಲಿವೆ
ಇನ್ನು ಮುಂದೆ ಸನ್ಮಾನ್ಯ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಒಳ್ಳೆ ಸರ್ಕಾರ ಕೊಡುವುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗೇನಾದರು ವಿಫಲರಾದರೆ ಸರ್ಕಾರದ ಕಿವಿ ಹಿಂಡಲು ಹಾಗೂ ಸರಿದಾರಿಗೆ ತರಲು ವಿಪಕ್ಷನಾಯಕರಾಗಿ ಮಾನ್ಯ ಕುಮಾರಸ್ವಾಮಿಯವರು ಸಮರ್ಥರಾಗಿರುತ್ತಾರೆ. ಒಟ್ಟಿನಲ್ಲಿ ಕರ್ನಾಟಕಕ್ಕೆ ಮುಂದೆ ಒಳ್ಳೆ ದಿನಗಳು ಬರಲಿವೆ. ಜೈ ಕರ್ನಾಟಕ. [ಸಿದ್ದು ವಿರುದ್ಧ ಕುಮಾರಸ್ವಾಮಿ]
ನಟರಾಜ
***
ಕುಮಾರಸ್ವಾಮಿ ಅವರೇ ಸಿದ್ದು ಅವರ ಚರಿತ್ರೆಯನ್ನು ತೆರೆದಿಟ್ಟ ನಿಮಗೆ, ನಿಮ್ಮ ಚರಿತ್ರೆ ಬಗ್ಗೆ ನಮಗೆ ಅರಿವಿದೆ? ನೀವು ಮತ್ತು ನಿಮ್ಮ ತಂದೆ ಅವರು ಎಷ್ಟು ಜನರಿಗೆ ಕೈ ಕೊಟ್ಟಿದಿರಿ ಅಂತ ಕರ್ನಾಟಕದ ಜನಕೆ ಗೊತ್ತು. ಮೊದಲು ನಿಮ್ಮ ಚರಿತ್ರೆಯನ್ನು ಆತ್ಮಾವಲೋಕನ ಮಾಡಿಕೊಳ್ಳಿ. ಇನ್ನೊಬರ ಚರಿತ್ರೆ ಬಗ್ಗೆ ಮಾತನಾಡಲು ನೀವೇನು ಆದರ್ಶ ಪುರುಷರಲ್ಲ. There is an old saying "Caesar's wife must be above suspicion". The associates of public figures must not even be suspected of wrongdoing. [ಕಾಂಗ್ರೆಸ್ ಬೆನ್ನಿಗೂ ಚೂರಿ]
ಇನ್ ಸೈಟ್
***
ಕರ್ಣಾಟಕದಲ್ಲಿ ಬ್ರಾಹ್ಮಣರು ಪ್ರಮುಖವಾಗಿ ಕನ್ನಡ ಅಥವಾ ತುಳು ಮಾತನಾಡುವ ಮಾಧ್ವರು ಹಾಗೂ ಶುಕ್ಲಯಜುರ್ವೇದೀಯ ಕಣ್ವ ಶಾಖೀಯ ಮಾಧ್ವರು (ಶ್ರೀ ಮಧ್ವಾಚಾರ್ಯರ ಅನುಯಾಯಿಗಳು), ಮತ್ತು ಸ್ಮಾರ್ತರು (ಶ್ರೀ ಶಂಕರಾಚಾರ್ಯರ ಅನುಯಾಯಿಗಳು) ಎಂದು ಪ್ರಮುಖವಾಗಿ ವಿಂಗಡಿತವಾಗಿದ್ದು, ಸ್ಮಾರ್ತರು ಮತ್ತೂ ವಿಂಗಡಿತಗೊಂಡು ಹವಿಗನ್ನಡ ಮಾತನಾಡುವ ಹವ್ಯಕರು, ಕನ್ನಡ ಮಾತನಾಡುವ ಹೊಯ್ಸಳಕರ್ಣಾಟಕರು, ತುಳು ಮಾತನಾಡುವ ಶಿವಾಲಿ ಮತ್ತು ಸ್ಥಾನಿಕ ಬ್ರಾಹ್ಮಣರು, ಕನ್ನಡ ಮಾತನಾಡುವ ಕೋಟಾ ಬ್ರಾಹ್ಮಣರು, ಮರಾಠಿ ಮಾತನಾಡುವ ಕರ್ಹಾಡ ಬ್ರಾಹ್ಮಣರೆಂದು ವಿಂಗಡಿಸಲಾಗಿದ್ದು, ಎಲ್ಲರೂ ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿದ್ದಾರೆ. ಕರ್ಣಾಟಕದ ಇತರ ಪ್ರಮುಖ ಬ್ರಾಹ್ಮಣ ಪಂಗಡವೆಂದರೆ ಹೆಬ್ಬಾರ್ ಶ್ರೀವೈಷ್ಣವರು. ಹೆಬ್ಬಾರ ಶ್ರೀವೈಷ್ಣವರು ಪುರಾತನ ತಮಿಳು ಮತ್ತು ಕನ್ನಡದ ವಿಶಿಷ್ಟ ಮಿಶ್ರಣವಾದ ಭಾಷೆಯಲ್ಲಿ ಮಾತನಾಡುತ್ತಾರೆ. ಮುಂಚಿನ ದಿನಗಳಲ್ಲಿ ಅವರು ಹಾಸನ ಜಿಲ್ಲೆಯ ಬೇಲೂರು, ಶಾಂತಿಗ್ರಾಮ, ನುಗ್ಗೇಹಳ್ಳಿ, ನೊಣವಿನಕೆರೆ, ಬಿಂಡಿಗನವಿಲೆ ಪಟ್ಟಣಗಳು ಮತ್ತು ಹಿರೇಮಗಳೂರಿಗೆ ಸೀಮಿತವಾಗಿದ್ದರು (ಈ ಎಲ್ಲವೂ ಕಾವೇರಿ
ನದಿಗುಂಟ ದಕ್ಷಿಣ ಕನ್ನಡದಲ್ಲಿದೆ). ವೈಷ್ಣವರ ಗುರುವಾದ ಆಚಾರ್ಯ ಶ್ರೀ ರಾಮಾನುಜರೊಡನೆ ತಮಿಳು ನಾಡಿನಿಂದ ವಲಸೆ ಬಂದ ಶ್ರೀವೈಷ್ಣವರ ವಂಶಜರೇ ಹೆಬ್ಬಾರರು ಎಂದು ನಂಬಲಾಗಿದೆ. He is no different from fanatic RSS gang today! [ದೊಡ್ಡ ಕೊಲೆಪಾತಕಿ]
ಸುಮನ್
***
ಸ್ಪಾಟ್ ಫಿಕ್ಸಿಂಗ್ ನಿಂದ ಇಡೀ ಭಾರತದ ಕ್ರೀಡಾಲೋಕದ ಸ್ಥಾನಮಾನ ಮೂರು ಕಾಸಿಗೆ ಹರಾಜು ಹಾಕಿದ್ದಾರೆ. ದುಡ್ಡಿಗಾಗಿ ದೇಶದ ಮರ್ಯಾದೆ ತೆಗೆದಿದ್ದಾರೆ. ಇವರಿಗೆ ಕಠಿಣ ಶಿಕ್ಷೆ ಅಗಬೇಕು. ಅದನ್ನ ನೋಡಿ ಬೇರೆ ಆಟಗಾರರು ಮುಂದೆ ಇಂಥ ನೀಚ ಕೆಲಸಕ್ಕೆ ಕೈ ಹಾಕೋದಿಲ್ಲ. ಆಟ ನಡೆಯುವಾಗ ಬಿಸಿಸಿಐ ಎಲ್ಲಾ ಆಟಗಾರರ ಮೇಲೆ ಒಂದು ಕಣ್ಣು ಇಡಬೇಕಿತ್ತು. ಊರೆಲ್ಲ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂಗಾಗಿದೆ. ಮುಂದಾದರು ಎಚ್ಚೆತ್ತುಕೊಂಡು ನಿಯಮಗಳನ್ನು ರೂಪಿಸಬೇಕು. [ಸ್ಪಾಟ್ ಫಿಕ್ಸಿಂಗ್ ನಡೆದದ್ದು ಹೇಗೆ?]
ಜ್ಞಾನೇಶ್
***

ಸ್ವಾಮಿ ಕೆಬಿಕೆ
***
ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ, ಎದೆಗೆ ಒದ್ದರಂತೆ ಅನ್ನೋ ಹಾಗೆ ಆಯಿತು ಇದು. ಭಾ.ಜ.ಪ.ವೂ ಕೂಡ ಇನ್ನೊಂದು ಕಾಂಗ್ರೆಸ್ ಆಗುವ ಎಲ್ಲ ಲಕ್ಷಣಗಳು ಕಾಣಿಸ್ತಾ ಇವೆ. ಸ್ಪಷ್ಟೀಕರಣ ಕೇಳಿದಕ್ಕೆ ಈ ರೀತಿ ಮಾಡಬಾರದಿತ್ತು. ಒಂದು ಸಾಂವಿಧಾನಿಕ ಸಂಸ್ಥೆ ಯಾವತ್ತೂ ಈ ರೀತಿ ಮಾಡುವುದಿಲ್ಲ. ಇದು ಒಂದು ರೀತಿ "ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದಕ್ಕೆ ಸುಣ್ಣ" ಅನ್ನೋ ಥರ. ಏನೇ ಮಾತನಾಡಿದರೂ ಜೇಠ್ಮಲಾನಿ ಅವ್ರ ಮೇಲೆ ಯಾವುದೇ ಕ್ರಮ ತೆಗುದುಕೊಳ್ಳದ ಹಲ್ಲಿಲ್ಲದ ಭಾ.ಜ.ಪ. ಹೈ-ಕಮಾಂಡ್ ಲೆಹರ್ ಸಿಂಗ್ ಮೇಲೆ ಆತುರಾತುರವಾಗಿ ಕ್ರಮ ತೆಗೆದುಕೊಂಡಿರುವುದನ್ನು ನೋಡಿದರೆ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲವೆಂದು ತೋರುತ್ತಿದೆ. [ಅಡ್ವಾನಿಗೆ ಲೆಹರ್ ಸಿಂಗ್ ಪತ್ರ]
ನಾಗರಾಜ
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications