ಸಂಪಾದಕರಿಗೆ ಪತ್ರ: ಪ್ರಗತಿಪರರಿಗೆ ಬಹಿರಂಗ ಸವಾಲ್

ತಾವಾಗಿ ಇಷ್ಟಪಟ್ಟು ಆಚರಿಸುವ ಪದ್ಧತಿಯನ್ನು ವಿರೋಧ ಮಾಡುವುದಕ್ಕೆ ಇವರಿಗೆ ಯಾರು ಅಧಿಕಾರ ನೀಡಿದರು ಎನ್ನುವುದನ್ನು ಪ್ರಶ್ನೆ ಹಾಕಿಕೊಳ್ಳಬೇಕಾಗುತ್ತದೆ. ಆದರೆ ಯಾರದೇ ಒತ್ತಡ, ಬಲವಂತವಿಲ್ಲದೆಆಚರಿಸುತ್ತಾರೆಂದರೆ ಈ ದೇಶದಲ್ಲಿ ಆ ಹಕ್ಕು ಪ್ರತಿಯೊಬ್ಬರಿಗೂ ಇದೆ.
ಹಾಗೆ ಆಚರಣೆ ಮಾಡದೆ ಇರುವ ಹಕ್ಕೂ ಇದೆ. ಬೇಡವಾದವರು ಅದರಿಂದ ದೂರವಿದ್ದರಾಯಿತು. ಅವರನ್ನು ಯಾರೂಬಲವಂತ ಮಾಡುವುದಿಲ್ಲ. ಆದರೆ ವಿರೋಧ ಮಾಡುವುದು, ನಿಲ್ಲಿಸುವುದು ಇದಕ್ಕೆ ಇವರಿಗೆಯಾರು ಅಧಿಕಾರ ಕೊಟ್ಟಿದ್ದಾರೆ?
ಒಟ್ಟಾರೆ ಈಗ ನಡೆಯುತ್ತಿರುವ ಆಚರಣೆಗಳೆಲ್ಲಾ ಸರಿ ಇಲ್ಲಾ ಎನ್ನುವುದಾದರೆ, ಎಲ್ಲರೂ ಮನುಷ್ಯರೇ ಎಲ್ಲರೂ ಸಮಾನರು ಎಂದು ಭಾವಿಸುವುದಾದರೆ ಮೊದಲು ಶಾಲೆಯಲ್ಲಿ ನಿಮ್ಮ ಮಕ್ಕಳನ್ನು ಸೇರಿಸುವಾಗ ಧರ್ಮ ಮತ್ತು ಜಾತಿ ಕಾಲಂಗಳಲ್ಲಿ ಭಾರತೀಯ ಎಂದು ಬರೆಸಿ ಪ್ರಗತಿಪರರೇ ...
ಮನೆಯಲ್ಲಿ ಹೆಂಡತಿ ಬಿಸಿ ನೀರು ಕಾಯಿಸಿಕೊಡುತ್ತಾಳೆ. ನೀವು ತಿಂದ ಎಂಜಲು ತಟ್ಟೆಯನ್ನು ತೊಳೆಯುತ್ತಾಳೆ. ನಿಮ್ಮ ಬಟ್ಟೆ ಒಗೆಯುತ್ತಾಳೆ ಅದು ಶೋಷಣೆಯಲ್ಲವೇ... ಮನೆಯ ಹೆಂಡತಿ ಮೇಲೆ ಶೋಷಣೆ ಮಾಡುವ ನೀವು ಇನ್ನೊಬ್ಬರು ಭಕ್ತಿಯಿಂದ ಹೆಗಲ ಮೇಲೆ ಪಲ್ಲಕ್ಕಿ ಹೊತ್ತರೆ ನಿಮ್ಮ ಹೆಗಲು ನೋವು ಬಂದ ತರಹ ವರ್ತಿಸುತ್ತೀರಲ್ಲಾ. ಮೊದಲು ನಿಮ್ಮ ಹೆಂಡತಿಯನ್ನು ಸಮಾನವಾಗಿ ಕಾಣಿ. ಮುಸುರೆ ತಿಕ್ಕಿ ... ನೀವು ಉಂಡ ತಟ್ಟೆ ನೀವು ತೊಳೆದು ಸಮಾಜಕ್ಕೆ ಭೊಧನೆ ಮಾಡಿ ಪ್ರಗತಿಪರರೇ
ತಾಳಿ ಕಟ್ಟುವುದು ಮೌಢ್ಯವಲ್ಲವೇ ಧರ್ಮ,ಆಚಾರ, ವಿಚಾರ, ಪರಂಪರೆ ಬಗ್ಗೆ ನಂಬಿಕೆ ಇಲ್ಲವೆಂದರೆ ತಾಳಿ ಯಾಕೆ ಕಟ್ಟುತ್ತೀರಿ... ಕಟ್ಟಿದ ಪ್ರಗತಿಪರರು ತಾಳಿ ಕಿತ್ತೆಸೆದುಬಿಡಿ.
ಬೇರೆ ಬೇರೆ ಧರ್ಮಗಳಲ್ಲಿ ನಡೆಯುವ ಮಹಿಳೆಯರ ಮೇಲಿನ ಶೋಷಣೆಗಿಂತ ಹಿಂದೂ ವೀರಶೈವ ಧರ್ಮಗಳ ಬಗ್ಗೆ ಮಾತನಾಡುತ್ತೀರಲ್ಲ... ಬೇರೆ ಧರ್ಮಗಳ ಅಮಾನವೀಯ ಪದ್ಧತಿಗಳ ಬಗ್ಗೆ ಮಾತನಾಡುವ ಗಂಡಸುತನ ತೋರಿಸಿ ಪ್ರಗತಿಪರರೇ
ಈ ದೇಶದಲ್ಲಿ ಧರ್ಮ ದೇವರು ಪತಿ ಪತ್ನಿ ತಂದೆ ತಾಯಿ ಎಂಬ ಬಿಗಿ ಬಂಧವಿಲ್ಲದಿದ್ದರೆ ಹುಟ್ಟಿದ ಮಕ್ಕಳು ವಿದೇಶಿ ವ್ಯವಸ್ಥೆಯಂತೆ ಬೀದಿ ಪಾಲಾಗಿ ಹೋಗುತ್ತಿದ್ದವು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications