ಅತಿವೃಷ್ಟಿಯಿಂದ ಸಂತ್ರಸ್ತ ಉತ್ತರ ಕರ್ನಾಟಕ ರೈತರಿಗೆ ನ್ಯಾಯ ಸಿಗಲಿ
ಪ್ರವಾಹದಿಂದ ನಮ್ಮ ಉತ್ತರ ಕರ್ನಾಟಕಕ್ಕೆ ಭಾರಿ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಈ ಅತಿವೃಷ್ಟಿ ಇಂದ ಎಲ್ಲರಿಗೂ ದೊಡ್ಡ ಹೊಡೆತವಾಗಿದೆ.. ಬಹುಮುಖ್ಯವಾಗಿ ನಮ್ಮ ಅನ್ನದಾತರಾದ ರೈತರಿಗೆ ದೊಡ್ಡ ಸಂಕಟವಾಗಿದೆ..ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಮಾರಾಟ ಸಿಗದೆ ಎಲ್ಲವೂ ಪ್ರವಾಹದ ಪಾಲಾಗಿದೆ ಎನ್ನುವುದು ದುಃಖ ತಂದಿದೆ.
ಇನ್ನು ಕೆಲ ರೈತರ ಬೆಳೆಗಳಿಗೆ ಮಳೆ ಸಮಸ್ಯೆಯಿಂದಾಗಿ ಸೂಕ್ತ ಮಾರುಕಟ್ಟೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ದೇಶದ ಬೆನ್ನೆಲುಬು ರೈತ ಎನ್ನುವ ನಾವು ಅಂತಹ ರೈತನಿಗೆ ಈಗ ಸಂಕಷ್ಟ ಪರಿಸ್ಥಿತಿ ಬಂದಿದೆ. ನಮ್ಮ ಸರ್ಕಾರ ಆದಷ್ಟು ಬೇಗ ಮೊದಲು ರೈತ ಬೆಳೆದ ಬೆಳೆಗೆ ಸರಿಯಾದ ದರ ನಿಗದಿ ಪಡಿಸಬೇಕು. ರೈತನ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕಿದೆ. ರೈತರು ಬೆಳೆದ ಬೆಳೆಯನ್ನು ಮಧ್ಯವರ್ತಿಗಳು ಕಮ್ಮಿ ದರಕ್ಕೆ ಪಡೆದುಕೊಂಡು ಸಾಮಾನ್ಯ ಜನರಿಗೆ ಅಧಿಕ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ ಇದನ್ನು ನಮ್ಮ ಸರ್ಕಾರ ಗಮನದಲ್ಲಿಟ್ಟುಕೊಂಡು ರೈತನಿಗೆ ಸರಿಯಾದ ದರವನ್ನು ಒದಗಿಸಲು ರೈತನಪರವಾಗಿ ನಿಲ್ಲಬೇಕಿದೆ.

ಆದಷ್ಟು ಬೇಗ ರೈತರ ಆದಾಯ ದ್ವಿಗುಣವಾಗುವಂತೆ ಸರ್ಕಾರ ನೋಡಿಕೊಳ್ಳಬೇಕಾಗಿದೆ ಹಾಗು ದೇಶಕ್ಕೆ ಅನ್ನಕೊಡುವವನ ಕಷ್ಟವನ್ನು ನಮ್ಮ ರಾಜ್ಯ ಸರ್ಕಾರ ಶಾಶ್ವತವಾಗಿ ಪರಿಹರಿಸಬೇಕಾಗಿದೆ ಮತ್ತು ರೈತನ ಸಾಲವನ್ನು ಮನ್ನಮಾಡಬೇಕಾಗಿದೆ.ರೈತ ಬೆಳೆದ ಬೆಲೆಗೆ ಸರಿಯಾದ ಮಾರುಕಟ್ಟೆ ವ್ಯವಸ್ತೆ ಆದಷ್ಟು ಬೇಗ ಮಾಡಬೇಕು. ಮಳೆಯಿಂದಾಗಿ ಹಾಳಾಗಿರುವ ರೈತನ ಬೆಳೆಯನ್ನು ಹೇಗಾದರೂ ಸರ್ಕಾರ ಸಹಾಯ ಮಾಡಬೇಕು ಮತ್ತು ಅದಕ್ಕೆ ಬೆಲೆಯನ್ನು ಕೊಡಬೇಕು.
ಇದನ್ನು ಕೃಷಿ ಇಲಾಖೆ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು.ರೈತ ಬೆಳೆದ ಬೆಳೆಗೆ ರೈತನೆ ಬೆಲೆಯನ್ನು ನಿರ್ಧಾರ ಮಾಡುವಂತಾದರೆ ರೈತನ ಉದ್ದಾರ ಸಾಧ್ಯ ಎಂದು ನನ್ನ ಅಭಿಪ್ರಾಯ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications