ಅತಿವೃಷ್ಟಿಯಿಂದ ಸಂತ್ರಸ್ತ ಉತ್ತರ ಕರ್ನಾಟಕ ರೈತರಿಗೆ ನ್ಯಾಯ ಸಿಗಲಿ
ಪ್ರವಾಹದಿಂದ ನಮ್ಮ ಉತ್ತರ ಕರ್ನಾಟಕಕ್ಕೆ ಭಾರಿ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಈ ಅತಿವೃಷ್ಟಿ ಇಂದ ಎಲ್ಲರಿಗೂ ದೊಡ್ಡ ಹೊಡೆತವಾಗಿದೆ.. ಬಹುಮುಖ್ಯವಾಗಿ ನಮ್ಮ ಅನ್ನದಾತರಾದ ರೈತರಿಗೆ ದೊಡ್ಡ ಸಂಕಟವಾಗಿದೆ..ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಮಾರಾಟ ಸಿಗದೆ ಎಲ್ಲವೂ ಪ್ರವಾಹದ ಪಾಲಾಗಿದೆ ಎನ್ನುವುದು ದುಃಖ ತಂದಿದೆ.
ಇನ್ನು ಕೆಲ ರೈತರ ಬೆಳೆಗಳಿಗೆ ಮಳೆ ಸಮಸ್ಯೆಯಿಂದಾಗಿ ಸೂಕ್ತ ಮಾರುಕಟ್ಟೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ದೇಶದ ಬೆನ್ನೆಲುಬು ರೈತ ಎನ್ನುವ ನಾವು ಅಂತಹ ರೈತನಿಗೆ ಈಗ ಸಂಕಷ್ಟ ಪರಿಸ್ಥಿತಿ ಬಂದಿದೆ. ನಮ್ಮ ಸರ್ಕಾರ ಆದಷ್ಟು ಬೇಗ ಮೊದಲು ರೈತ ಬೆಳೆದ ಬೆಳೆಗೆ ಸರಿಯಾದ ದರ ನಿಗದಿ ಪಡಿಸಬೇಕು. ರೈತನ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕಿದೆ. ರೈತರು ಬೆಳೆದ ಬೆಳೆಯನ್ನು ಮಧ್ಯವರ್ತಿಗಳು ಕಮ್ಮಿ ದರಕ್ಕೆ ಪಡೆದುಕೊಂಡು ಸಾಮಾನ್ಯ ಜನರಿಗೆ ಅಧಿಕ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ ಇದನ್ನು ನಮ್ಮ ಸರ್ಕಾರ ಗಮನದಲ್ಲಿಟ್ಟುಕೊಂಡು ರೈತನಿಗೆ ಸರಿಯಾದ ದರವನ್ನು ಒದಗಿಸಲು ರೈತನಪರವಾಗಿ ನಿಲ್ಲಬೇಕಿದೆ.

ಆದಷ್ಟು ಬೇಗ ರೈತರ ಆದಾಯ ದ್ವಿಗುಣವಾಗುವಂತೆ ಸರ್ಕಾರ ನೋಡಿಕೊಳ್ಳಬೇಕಾಗಿದೆ ಹಾಗು ದೇಶಕ್ಕೆ ಅನ್ನಕೊಡುವವನ ಕಷ್ಟವನ್ನು ನಮ್ಮ ರಾಜ್ಯ ಸರ್ಕಾರ ಶಾಶ್ವತವಾಗಿ ಪರಿಹರಿಸಬೇಕಾಗಿದೆ ಮತ್ತು ರೈತನ ಸಾಲವನ್ನು ಮನ್ನಮಾಡಬೇಕಾಗಿದೆ.ರೈತ ಬೆಳೆದ ಬೆಲೆಗೆ ಸರಿಯಾದ ಮಾರುಕಟ್ಟೆ ವ್ಯವಸ್ತೆ ಆದಷ್ಟು ಬೇಗ ಮಾಡಬೇಕು. ಮಳೆಯಿಂದಾಗಿ ಹಾಳಾಗಿರುವ ರೈತನ ಬೆಳೆಯನ್ನು ಹೇಗಾದರೂ ಸರ್ಕಾರ ಸಹಾಯ ಮಾಡಬೇಕು ಮತ್ತು ಅದಕ್ಕೆ ಬೆಲೆಯನ್ನು ಕೊಡಬೇಕು.
ಇದನ್ನು ಕೃಷಿ ಇಲಾಖೆ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು.ರೈತ ಬೆಳೆದ ಬೆಳೆಗೆ ರೈತನೆ ಬೆಲೆಯನ್ನು ನಿರ್ಧಾರ ಮಾಡುವಂತಾದರೆ ರೈತನ ಉದ್ದಾರ ಸಾಧ್ಯ ಎಂದು ನನ್ನ ಅಭಿಪ್ರಾಯ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications