Get Updates
Get notified of breaking news, exclusive insights, and must-see stories!

ಅತಿವೃಷ್ಟಿಯಿಂದ ಸಂತ್ರಸ್ತ ಉತ್ತರ ಕರ್ನಾಟಕ ರೈತರಿಗೆ ನ್ಯಾಯ ಸಿಗಲಿ

ಪ್ರವಾಹದಿಂದ ನಮ್ಮ ಉತ್ತರ ಕರ್ನಾಟಕಕ್ಕೆ ಭಾರಿ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಈ ಅತಿವೃಷ್ಟಿ ಇಂದ ಎಲ್ಲರಿಗೂ ದೊಡ್ಡ ಹೊಡೆತವಾಗಿದೆ.. ಬಹುಮುಖ್ಯವಾಗಿ ನಮ್ಮ ಅನ್ನದಾತರಾದ ರೈತರಿಗೆ ದೊಡ್ಡ ಸಂಕಟವಾಗಿದೆ..ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಮಾರಾಟ ಸಿಗದೆ ಎಲ್ಲವೂ ಪ್ರವಾಹದ ಪಾಲಾಗಿದೆ ಎನ್ನುವುದು ದುಃಖ ತಂದಿದೆ.

ಇನ್ನು ಕೆಲ ರೈತರ ಬೆಳೆಗಳಿಗೆ ಮಳೆ ಸಮಸ್ಯೆಯಿಂದಾಗಿ ಸೂಕ್ತ ಮಾರುಕಟ್ಟೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ದೇಶದ ಬೆನ್ನೆಲುಬು ರೈತ ಎನ್ನುವ ನಾವು ಅಂತಹ ರೈತನಿಗೆ ಈಗ ಸಂಕಷ್ಟ ಪರಿಸ್ಥಿತಿ ಬಂದಿದೆ. ನಮ್ಮ ಸರ್ಕಾರ ಆದಷ್ಟು ಬೇಗ ಮೊದಲು ರೈತ ಬೆಳೆದ ಬೆಳೆಗೆ ಸರಿಯಾದ ದರ ನಿಗದಿ ಪಡಿಸಬೇಕು. ರೈತನ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕಿದೆ. ರೈತರು ಬೆಳೆದ ಬೆಳೆಯನ್ನು ಮಧ್ಯವರ್ತಿಗಳು ಕಮ್ಮಿ ದರಕ್ಕೆ ಪಡೆದುಕೊಂಡು ಸಾಮಾನ್ಯ ಜನರಿಗೆ ಅಧಿಕ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ ಇದನ್ನು ನಮ್ಮ ಸರ್ಕಾರ ಗಮನದಲ್ಲಿಟ್ಟುಕೊಂಡು ರೈತನಿಗೆ ಸರಿಯಾದ ದರವನ್ನು ಒದಗಿಸಲು ರೈತನ‌ಪರವಾಗಿ‌ ನಿಲ್ಲಬೇಕಿದೆ.

Flood Hit North Karnataka farmers waiting for relief fund

ಆದಷ್ಟು ಬೇಗ ರೈತರ ಆದಾಯ ದ್ವಿಗುಣವಾಗುವಂತೆ ಸರ್ಕಾರ ನೋಡಿಕೊಳ್ಳಬೇಕಾಗಿದೆ ಹಾಗು ದೇಶಕ್ಕೆ ಅನ್ನಕೊಡುವವನ‌ ಕಷ್ಟವನ್ನು ನಮ್ಮ ರಾಜ್ಯ ಸರ್ಕಾರ ಶಾಶ್ವತವಾಗಿ ಪರಿಹರಿಸಬೇಕಾಗಿದೆ ಮತ್ತು ರೈತನ ಸಾಲವನ್ನು ಮನ್ನಮಾಡಬೇಕಾಗಿದೆ.ರೈತ ಬೆಳೆದ ಬೆಲೆಗೆ ಸರಿಯಾದ ಮಾರುಕಟ್ಟೆ ‌ವ್ಯವಸ್ತೆ ಆದಷ್ಟು ಬೇಗ ಮಾಡಬೇಕು. ಮಳೆಯಿಂದಾಗಿ ಹಾಳಾಗಿರುವ ರೈತನ ಬೆಳೆಯನ್ನು ಹೇಗಾದರೂ ಸರ್ಕಾರ ಸಹಾಯ ಮಾಡಬೇಕು ಮತ್ತು ಅದಕ್ಕೆ ಬೆಲೆಯನ್ನು ಕೊಡಬೇಕು.

ಇದನ್ನು ಕೃಷಿ ಇಲಾಖೆ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು.ರೈತ ಬೆಳೆದ ಬೆಳೆಗೆ ರೈತನೆ ಬೆಲೆಯನ್ನು‌ ನಿರ್ಧಾರ ಮಾಡುವಂತಾದರೆ ರೈತನ‌ ಉದ್ದಾರ ಸಾಧ್ಯ ಎಂದು ನನ್ನ ಅಭಿಪ್ರಾಯ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+