ಎಲ್ಲ ಸಮುದಾಯಕ್ಕೆ ಅನುಕೂಲವಾಗುವ ಬಜೆಟ್ : ಕವಟಗಿಮಠ
ನರೇಂದ್ರ ಮೋದಿಜಿಯವರ ಕೇಂದ್ರ ಸರ್ಕಾರದ ಬಜೆಟ್ನಲ್ಲಿ ರಾಷ್ಟ್ರದ ಜನರಿಗೆ ಅದರಲ್ಲೂ ವಿಶೇಷವಾಗಿ ಮಧ್ಯಮವರ್ಗದ ಜನರು ಕಾರ್ಮಿಕರು, ರೈತರು, ಹಿರಿಯ ನಾಗರೀಕರು, ಅಂಗನವಾಡಿ ಕಾರ್ಯಕರ್ತರು ಹೀಗೆ ಹತ್ತು ಹಲವಾರು ಸಮುದಾಯಕ್ಕೆ ಅನುಕೂಲವಾಗುವಂತಹ, ಅದ್ಬುತವಾದಂತಹ ಆಯವ್ಯಯವನ್ನು ಮಂಡಿಸಿದ್ದಾರೆ. ಒಟ್ಟಾರೆ ಸರ್ವೇಜನಃ ಸುಖಿನೋಭವಂತು ಎಂಬ ಪಂಕ್ತಿ ಈ ಸಂದರ್ಭದಲ್ಲಿ ನೆನೆಸಿಕೊಳ್ಳಬಹುದು.
ಮಧ್ಯಂತರ ಬಜೆಟ್ 2019: ಆದಾಯ ತೆರಿಗೆ ಮಿತಿಯಲ್ಲಿ ಏರಿಕೆ
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮಂಡಿಸಿದ ಆಯವ್ಯಯಗಳ ಇತಿಹಾಸದಲ್ಲಿ ಇದೊಂದು ದಾಖಲೆಯ ಆಯವ್ಯಯವಾಗಿದೆ. ಆದಾಯ ತೆರಿಗೆಯ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗಿದೆ. ಸಣ್ಣ ರೈತರ ಖಾತೆಗೆ ನೇರವಾಗಿ 6,000 ರೂಪಾಯಿ ಜಮೇ ಮಾಡುವ ಈ ಆಯವ್ಯಯ ದೇಶದಲ್ಲಿ 87% ರೈತರಿಗೆ ಲಾಭವಾಗುವುದು.
ಉದ್ಯೋಗಿಗಳಿಗೆ ಗಿಫ್ಟ್: ತೆರಿಗೆ ರಹಿತ ಗ್ರಾಚ್ಯುಟಿ ಮಿತಿ ಏರಿಕೆ!
ಅಂಗನವಾಡಿ ಕಾರ್ಯಕರ್ತರ ಸಂಬಳ ಹೆಚ್ಚಳ. 10 ಕೋಟಿ ಕಾರ್ಮಿಕರಿಗೆ 3,000 ಪಿಂಚಣಿ. 8 ಕೋಟಿ ಗ್ರಾಮೀಣ ಮಹಿಳೆಯರಿಗೆ ಉಚಿತ ಗ್ಯಾಸ್ ವಿತರಣೆ. ಆಹಾರ ಪದಾರ್ಥಗಳ ಉತ್ಪಾದನೆಯ ಸಹಾಯಧನ ದ್ವಿಗುಣ. 36 ಗೃಹ ಉಪಯೋಗಿ ವಸ್ತುಗಳ ಮೇಲಿನ ಜಿ.ಎಸ್.ಟಿ ಇಳಿಕೆ. ಮಧ್ಯಮ ವರ್ಗದ ಜನರಿಗೆ ಈ ಆಯವ್ಯಯದಿಂದ ಫಲ. ಕೃಷಿ ಸಾಲದ ಮೇಲೆ ಶೇ.2ರಷ್ಟು ಬಡ್ಡಿ ವಿನಾಯಿತಿ. ಗೃಹ ಸಾಲದ ಮೇಲೆ ರೂ.2 ಲಕ್ಷದವರೆಗೆ ಬಡ್ಡಿ ರಹಿತ ಸಾಲ.

ವಿರೋಧ ಪಕ್ಷದವರು ಸರ್ಕಾರದ ಅವಧಿ ಮುಗಿಯುವ ಹಂತದಲ್ಲಿ ಇಷ್ಟೊಂದು ವಿನಾಯಿತಿ ಬಜೆಟ್ ಮಂಡಿಸಲು ಅವಕಾಶವಿಲ್ಲವೆಂದು ಹೇಳಿದ್ದಾರೆ. ಆದರೆ ಪ್ರಾಯೋಗಿಕವಾಗಿ ಯಾವುದೇ ಸರ್ಕಾರಕ್ಕೂ ಆಯವ್ಯಯ ಮಂಡಿಸಲು ಸಂಪೂರ್ಣ ಅಧಿಕಾರವಿರುತ್ತದೆ. ಮಧ್ಯಾವಧಿ ಬಜೆಟ್ ಅಥವಾ ಪೂರ್ಣಾವಧಿ ಬಜೆಟ್ ಎಂಬ ಯಾವುದೇ ವಿಧಗಳಿಲ್ಲ. ಬಜೆಟ್ ಎಂಬುದು ಒಂದೇ ಒಂದು. ಒಟ್ಟಾರೆ ಹಂಗಾಮಿ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಮಂಡಿಸಿರುವ ಈ ಬಜೆಟ್ ಪ್ರಗತಿಪರ, ಜನಾನುರಾಗಿ ಎಲ್ಲ ಸಮುದಾಯಕ್ಕೂ ಅನುಕೂಲವಾಗುವ ಆಯವ್ಯಯವಾಗಿದೆ.
ಮಹಾಂತೇಶ ಮ ಕವಟಗಿಮಠ
ವಿರೋಧ ಪಕ್ಷದ ಮುಖ್ಯ ಸಚೇತಕರು,
ಕರ್ನಾಟಕ ವಿಧಾನ ಪರಿಷತ್
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications