ರಕ್ಷಣಾ ವೇದಿಕೆಯಿಂದ #NoHindiSlavery ಟ್ವೀಟ್ ಅಭಿಯಾನ
ಕರ್ನಾಟಕ ರಾಜ್ಯದಲ್ಲಿ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಯ ಹಾವಳಿಯೇ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಸಿಆರ್ಪಿಎಫ್ ಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಉಪಯೋಗಿಸದೆ ಕೇವಲ ಹಿಂದಿಯಲ್ಲಿ ನಿರೂಪಣೆ ಮಾಡಿ ಮತ್ತು ಹಿಂದಿ ಭಾಷೆಯಲ್ಲಿ ಬ್ಯಾನರುಗಳನ್ನು ಬಳಸಿದ್ದಾರೆ ಕನ್ನಡದ ಒಂದಕ್ಷರವೂ ಎಲ್ಲಿಯೂ ಇಲ್ಲ.
ಇದರಿಂದ ನಮ್ಮ ರಾಜ್ಯದಲ್ಲಿ ನಮ್ಮ ಭಾಷೆಯ ಕೊರತೆ ಕಾಣುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಎಲ್ಲರೂ ಉಪಯೋಗಿಸಬೇಕು ಅದು ಕಡ್ಡಾಯವಾಗಬೇಕು ಎಂದು ಅರ್ಥವಾಗದೆ ಇರುವುದು ಮೂರ್ಖತನದ ಪರಮಾವಧಿ. ನಮ್ಮ ನಾಡಲ್ಲಿ ಇತರ ಭಾಷೆ ಬಿಟ್ಟು ಕನ್ನಡ ಭಾಷೆ ಬಳಸಬೇಕು ಎಂಬ ಆದೇಶವನ್ನು ಸರ್ಕಾರ ತರಬೇಕು. ಈ ಭದ್ರಾವತಿಯ ಸಿಆರ್ಪಿಎಫ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಸಚಿವರು ,ಸದಸ್ಯರು ,ಭಾಗವಹಿಸಿದ್ದರು ಕನ್ನಡ ಭಾಷೆ ಯಾಕೆ ಉಪಯೋಗಿಸಿಲ್ಲ ಎಂದು ಯಾರೊಬ್ಬರೂ ಪ್ರಶ್ನೆ ಮಾಡಿಲ್ಲ ವೆಂಬುದು ಅತ್ಯಂತ ಬೇಸರದ ವಿಷಯ.

ಮೊದಲು ನಮ್ಮ ಸರ್ಕಾರಕ್ಕೆ ನಮ್ಮ ಭಾಷೆಯ ಮೇಲೆ ಗೌರವ ಪ್ರೀತಿ ಹೆಮ್ಮೆ ಬರಬೇಕು ಆಗ ಮಾತ್ರ ಕನ್ನಡಿಗರ ಮೇಲೆ ಮತ್ತು ಕನ್ನಡ ಭಾಷೆಯ ಮೇಲೆ ಹಿಂದಿಯ ದೌರ್ಜನ್ಯವನ್ನು ತಡೆಯಲಾಗುತ್ತದೆ. ಈ ದೌರ್ಜನ್ಯವನ್ನು ತಡೆಯಲು ನಾವೆಲ್ಲ ಕನ್ನಡಿಗರು ಒಂದಾಗಬೇಕು, ನಮ್ಮ ಭಾಷೆ ನಮ್ಮ ನಾಡನ್ನು ನಾವೆಂದಿಗೂ ಕೈಬಿಡಬಾರದು ನಾವು ಹಿಂದಿ ಗುಲಾಮರಾಗಬಾರದು ಇವತ್ತು ನಾವು ಈ ಹಿಂದಿ ಭಾಷೆಯನ್ನು ತಡೆಯದಿದ್ದರೆ ಮುಂದೊಂದು ದಿನ ನಮ್ಮ ನಾಡಲ್ಲಿ ಕನ್ನಡಕ್ಕಿಂತ ಹೆಚ್ಚಾಗಿ ಹಿಂದಿ ಆಡಳಿತ ಮತ್ತು ಭಾಷೆ ಹೆಚ್ಚಾಗಿರುತ್ತದೆ ಇದಕ್ಕೆ ನಾವು ಆಸ್ಪದವನ್ನು ಕೊಡಬಾರದು ಆದ್ದರಿಂದ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿ ಕಂಡಿದ್ದಾರೆ.
ನಾಡಿನ ಎಲ್ಲಾ ಕನ್ನಡಿಗರು ಇದಕ್ಕೆ ಕೈಜೋಡಿಸಿ ಹಿಂದಿ ಗುಲಾಮಗಿರಿಬೇಡ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವಿಟರ್ ಅಭಿಯಾನದಲ್ಲಿ ಭಾಗವಹಿಸಿ ಕನ್ನಡವನ್ನು ಉಳಿಸುವುದಕ್ಕೆ ಕೈಜೋಡಿಸಿ. ಜೈ ಕರ್ನಾಟಕ ಜೈ ಭುವನೇಶ್ವರಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications