ಮದ್ಯದ ಹೊಳೆ ಹರಿದು ಹಸಿರು ವಲಯ ಕೆಂಪಾದೀತು ಎಚ್ಚರ!
ಸುಮಾರು 42 ದಿನಗಳಿಂದ ಭಾರತವು ಮದ್ಯಮುಕ್ತವಾಗಿತ್ತು. ಇಂದು ಮದ್ಯಪಾನಕ್ಕೆ ನಮ್ಮ ಸರ್ಕಾರ ಅನುಮತಿ ನೀಡಿದೆ. ಅನುಮತಿ ಸಿಕ್ಕಿದ ತಡ ನಮ್ಮ ಜನ ದಾಪುಗಾಲು ಇಟ್ಟುಕೊಂಡು ಬಂದು ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಮ್ಮ ಸರ್ಕಾರ ಕೈಗೊಂಡಿರುವ ನಿರ್ಧಾರ ಸರಿ ಇಲ್ಲ ಎನ್ನುವುದು ಕೆಲವರ ಅಭಿಪ್ರಾಯವಾಗಿದೆ.
ಮದ್ಯದ ಆದೇಶದಿಂದ ಗ್ರೀನ್ ವಲಯವು ಕೆಂಪಾಗುವ ಸಾಧ್ಯತೆ ಭಾರಿ ಪ್ರಮಾಣದಲ್ಲಿ ಇದೆ. ಮದ್ಯ ಮಾರಾಟ ಆಘಾತಕಾರಿಯಾಗಿದೆ. ಈ ಮಧ್ಯೆ ಮಾರಾಟದಿಂದ ಹಲವು ಮನೆಗಳ ನೆಮ್ಮದಿ ಹಾಳಾಗುವ ಸಾಧ್ಯತೆಯಿದೆ. ನಮ್ಮ ಸರ್ಕಾರ ಈ ಮದ್ಯ ಮಾರಾಟವನ್ನು ಆದಷ್ಟು ಬೇಗ ನಿಲ್ಲಿಸಬೇಕು ಈ ಸಮಯವನ್ನು ಬಳಸಿಕೊಂಡು ನಮ್ಮ ಸರ್ಕಾರ ಸಾಧ್ಯವಾದರೆ ಸಂಪೂರ್ಣವಾಗಿ ಮದ್ಯಪಾನ ನಮ್ಮ ಭಾರತದಲ್ಲಿ ನಿಷೇಧಿಸುವುದಕ್ಕೆ ಮುಂದಾಗಬೇಕು.
ಇಷ್ಟು ದಿನ ಹೋರಾಡಿದ ಯುದ್ಧವನ್ನು ಈ ಮದ್ಯ ಮಾರಾಟದಿಂದ ನೀರಲ್ಲಿ ಹೋಮ ಮಾಡಿದಂತಾಗುವುದು ಬೇಡ. ನಮಗೆ ತಿಳಿದಿರುವ ಹಾಗೆ ಮದ್ಯ ಮಾರಾಟದಿಂದ ಅನೇಕ ಜನರು ಬೀದಿಗೆ ಬಿದ್ದಿದ್ದಾರೆ ಹಾಗೂ ಕುಡಿದ ಅಮಲಿನಲ್ಲಿ ರಸ್ತೆಯಲ್ಲೆ ಬಿದ್ದು ಇರುವುದು ನಾವು ಎಲ್ಲೆಡೆ ನೋಡುತ್ತಿದ್ದೇವೆ. ಹೀಗೆ ಮುಂದುವರೆದರೆ ಕೊರೊನಾ ವೈರಸ್ಸನ್ನು ಎಲ್ಲೆಡೆ ಹರಡುವುದಕ್ಕೆ ಸರ್ಕಾರವೇ ಕಾರಣವಾಗುತ್ತದೆ. ಮದ್ಯ ಮಾರಾಟವು ಎಲ್ಲರ ಮನೆಗಳಲ್ಲಿ ಭಾರಿ ಪ್ರಮಾಣದಲ್ಲಿ ತೊಂದರೆ ಉಂಟುಮಾಡುತ್ತದೆ.

ಈ ಮದ್ಯಪ್ರಿಯರು ಮದ್ಯದ ದರ ಜಾಸ್ತಿಯಾದರೂ ಅದನ್ನು ಕೊಟ್ಟು ಮದ್ಯಪಾನವನ್ನು ತೆಗೆದುಕೊಳ್ಳುವುದಕ್ಕೆ ಆಗುತ್ತೆ ಆದರೆ ತಮ್ಮ ದಿನಸಿಯನ್ನು ತೆಗೆದುಕೊಳ್ಳುವುದಕ್ಕೆ ಹಲವು ಜನ ತೊಂದರೆ ಎಂದು ಹೇಳಿದರು. ಇನ್ನೂ ಅನೇಕ ಮನೆಗಳಲ್ಲಿ ದಿನಸಿ ಇಲ್ಲದಿದ್ದರೂ ಈ ಮದ್ಯದ ಚಟದಿಂದ ಎಷ್ಟೋ ಮನೆ ಮಂದಿ ಊಟ ಇಲ್ಲದೆ ಉಪವಾಸ ಇರಬೇಕಾಗುತ್ತದೆ ಇದನ್ನು ಸರಕಾರ ಗಂಭೀರವಾಗಿ ಯೋಚಿಸಿ ಆದಷ್ಟು ಬೇಗ ಇನ್ನೂ ಕೆಲವು ದಿನಗಳ ಕಾಲ ಮದ್ಯವನ್ನು ನಿಷೇಧಿಸಬೇಕು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications