ಚಂಪಾ ಅವರೇ ಇದಕ್ಕಿಂತ ಸಂಕ್ರಮಣ ಕಾಲ ಇನ್ನಿದೆಯೇ?
ಮೈಸೂರಿನಲ್ಲಿ ನವೆಂಬರ್ ನಲ್ಲಿ ನಿಗದಿಯಾಗಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಚಂದ್ರಶೇಖರ ಪಾಟೀಲ ಆಯ್ಕೆಯಾಗಿದ್ದಾರೆ. ಸದ್ಯದ ಸನ್ನಿವೇಶದ ಹಿನ್ನೆಲೆಯಲ್ಲಿ ಒನ್ಇಂಡಿಯಾ ಕನ್ನಡದ ಓದುಗರೊಬ್ಬರು ಚಂಪಾಗೆ ಪತ್ರ ಬರೆದಿದ್ದಾರೆ. ಅದನ್ನು ಇಲ್ಲಿ ಪ್ರಕಟಿಸಲಾಗಿದೆ. -ಸಂಪಾದಕ
ಮಾನ್ಯ ಚಂಪಾ ಅವರಲ್ಲೊಂದು ವಿನಂತಿ.
ಪ್ರೊ. ಕಲಬುರ್ಗಿಯವರ ಕೊಲೆಗಾರರನ್ನು ಈ ಸರಕಾರ ಇದುವರೆಗೂ ಬಂಧಿಸಿಲ್ಲ.
ಗೌರಿ ಲಂಕೇಶರ ಹತ್ಯೆಗೈದವರನ್ನೂ ಬಂಧಿಸಿಲ್ಲ.
ರಸ್ತೆಯಲ್ಲಿ ಅಪಘಾತ ಮಾಡಿದ ಆರೋಪಿ ಆಸ್ಪತ್ರೆಯಿಂದ ಪರಾರಿಯಾಗಲು ಸರಕಾರದ ಸಿಬ್ಬಂದಿಯೇ ಸಹಕರಿಸಿದ್ದಾರೆ.

ಇನ್ನು ಕೊಲೆಗೀಡಾಗಿರುವ ಹಿಂದೂ ಬಲಪಂಥೀಯರ ಬಗ್ಗೆ ತಮಗೆ ಚಿಂತೆ ಬೇಡ ಬಿಡಿ.
ಅದರ ಪಟ್ಟಿ ಉದ್ದ ಇದೆ.
ಹೀಗಿರುವಾಗ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಈ ರಾಜ್ಯದಲ್ಲಿ ತಾವು ಸರಕಾರದ ಕೃಪಾಪೋಷಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಸ್ಥಾನವನ್ನು ಒಪ್ಪಿಕೊಂಡಿದ್ದಾದರೂ ಹೇಗೆ?
ಪ್ರಶಸ್ತಿ ವಾಪಸಿ ಮಾಡುತ್ತಿದ್ದವರಲ್ಲವೇ ತಾವೆಲ್ಲಾ?
ಈ ಅಧ್ಯಕ್ಷಗಿರಿಯ ಸಮ್ಮಾನವನ್ನಾದರೂ ತಿರಸ್ಕರಿಸಿ, ಈ ಸರಕಾರಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಬಾರದೇಕೆ?
ಇದಕ್ಕಿಂತ ಉತ್ತಮ "ಸಂಕ್ರಮಣ" ಕಾಲ ಇನ್ನಿದೆಯೇ?
ಸಾಹಿತ್ಯ ಸಮ್ಮೇಳನಗಳೇ ದೊಂಬರಾಟಗಳಾಗಿರುವಾಗ, ಅದಕ್ಕೆ ಯಾರು ಅಧ್ಯಕ್ಷರಾದರೇನು, ಎಂದು ಅನ್ನುತ್ತಿದ್ದವನು ನಾನು.
ಆದರೂ ಹೀಗೊಂದು ವಿನಂತಿ ಮಾಡಿಕೊಳ್ಳುವ ಮನಸ್ಸಾಯ್ತು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications