ಕನ್ನಡ ಬಾವುಟದಲ್ಲಿ ಸತ್ಯ ಮೇವ ಜಯತೇ..ಮರೆತಿರಾ?
"ಸತ್ಯಮೇವ ಜಯತೇ" ( सत्यमेव जयते; ಅಂದರೆ ಸತ್ಯವೊಂದೇ ಸದಾ ಗೆಲ್ಲುತ್ತದೆ ) ಇದು ಪ್ರಾಚೀನ ಭಾರತೀಯ ಗ್ರಂಥ ಮುಂಡಕ ಉಪನಿಷತ್ತಿನಲ್ಲಿನ ಒಂದು ಮಂತ್ರ. ಭಾರತ ದೇಶವು ಸ್ವಾತಂತ್ರ್ಯ ಪಡೆದಾಗ, ಇದನ್ನು ಭಾರತದ ರಾಷ್ಟ್ರೀಯ ಧ್ಯೇಯ ವಾಕ್ಯವನ್ನಾಗಿ ಅಳವಡಿಸಿಕೊಂಡಿತು.
ರಾಷ್ಟ್ರೀಯ ಲಾಂಛನದ ತಳಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಇದನ್ನು ಕೆತ್ತಲಾಗಿದೆ. ಲಾಂಛನ ಮತ್ತು "ಸತ್ಯಮೇವ ಜಯತೇ" ಪದಗಳನ್ನು ಎಲ್ಲಾ ಭಾರತೀಯ ನಾಣ್ಯ ಮತ್ತು ನಗದು ನೋಟುಗಳಲ್ಲಿ ಅಚ್ಚು ಮಾಡಲಾಗುತ್ತದೆ.
ನೂತನ ನಾಡಧ್ವಜಕ್ಕೆ ವಾಟಾಳ್ ನಾಗರಾಜ್ ವಿರೋಧ
ಭಾರತದ ಉತ್ತರ ಪ್ರದೇಶ ರಾಜ್ಯದ ವಾರಣಾಸಿ ಸಮೀಪದ ಸಾರಾನಾಥದಲ್ಲಿ ಕ್ರಿ.ಪೂ. 250 ರ ಸುಮಾರಿನಲ್ಲಿ ನಿಲ್ಲಿಸಲಾದ ಅಶೋಕ ಸ್ತಂಭದಲ್ಲಿರುವ ಸಿಂಹಲಾಂಛನದ ರೂಪಾಂತರ ಈ ವಾಕ್ಯವಾಗಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ದೇವನಾಗರಿ ಲಿಪಿಯಲ್ಲಿ
सत्यमेव जयते नानृतं
सत्येन पन्था विततो देवयानः ।
येनाक्रमन्त्यृषयो ह्याप्तकामा
यत्र तत् सत्यस्य परमं निधानम् ॥६॥
ಕನ್ನಡದಲ್ಲಿ ಅರ್ಥ
ಸತ್ಯ ಮಾತ್ರ ಗೆಲ್ಲುವುದು ಸುಳ್ಳುತನ ಅಲ್ಲ
ಯಾವುದರ ಮೂಲಕ ಆಸೆಗಳನ್ನು ಸಂಪೂರ್ಣವಾಗಿ ಗೆದ್ದ ಋಷಿಗಳು ನಡೆದು
ಸತ್ಯದ ಪರಮ ನಿಧಿಯನ್ನು ಹೊಂದುವರೋ
ಆ ದೈವಿಕ ಪಥವು ಸತ್ಯದ ಮೂಲಕವೇ ಸಾಗುವುದು
ಸತ್ಯದಲ್ಲಿ ಪರಮಾತ್ಮನ ನಿಧಿ ವಾಸಿಸುತ್ತದೆ.
ಮೈಸೂರು ರಾಜ್ಯದ ಕೊಡುಗೆಯಾದ ರಾಜ್ಯ ಲಾಂಛನದಲ್ಲಿ ಇರುವ ಶರಭ (ಗಜಕೇಸರಿ) ಅರಿಶಿನ ಬಣ್ಣದಲ್ಲಿ ಇರಬೇಕು, ಗಂಡಭೇರುಂಡ ಬಿಳಿ ಬಣ್ಣದಲ್ಲಿದ್ದು ಗೆರೆಗಳು ನೀಲಿ ಬಣ್ಣದಲ್ಲಿ ಇರಬೇಕು, ಶರಭದ ಕೇಶ ಕೆಂಪುಬಣ್ಣದಲ್ಲಿರಬೇಕು, ಹೀಗೆ ಪ್ರತಿಯೊಂದು ಬಣ್ಣಕ್ಕೂ ತನ್ನದ ಆದ ಇತಿಹಾಸ ಹಾಗು ಪಾವಿತ್ರ್ಯತೆ ಇದೆ.
ಆದರೆ, ಸಿದ್ದರಾಮಯ್ಯರವರು ಹೊಸ ಧ್ವಜ ನೀಡುವ ಭರಾಟೆಯಲ್ಲಿ ಕನ್ನಡ ಧ್ವಜದ ಇತಿಹಾಸ ಮರೆತರಾ ? ಇಲ್ಲಾ ಸತ್ಯ ಮೇವ ಜಯತೆ ಅನ್ನೋದು, ಹಿಂದೂಗಳ ಮಂತ್ರ, ಅಲ್ಪಸಂಖ್ಯಾತರ ಮನಸ್ಸಿಗೆ ಎಲ್ಲಿ ನೋವಾಗುತ್ತೋ ಎಂದು ಗೊತ್ತಿದ್ದೂ, ಬೇಕೆಂತಲೇ ಈ ರೀತಿ ಮಾಡಿದ್ದಾರಾ ? ಅನ್ನೋ ಅನುಮಾನ ಕನ್ನಡಿಗರನ್ನು ಕಾಡುತ್ತಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications