ಕನ್ನಡ ಬಾವುಟದಲ್ಲಿ ಸತ್ಯ ಮೇವ ಜಯತೇ..ಮರೆತಿರಾ?
"ಸತ್ಯಮೇವ ಜಯತೇ" ( सत्यमेव जयते; ಅಂದರೆ ಸತ್ಯವೊಂದೇ ಸದಾ ಗೆಲ್ಲುತ್ತದೆ ) ಇದು ಪ್ರಾಚೀನ ಭಾರತೀಯ ಗ್ರಂಥ ಮುಂಡಕ ಉಪನಿಷತ್ತಿನಲ್ಲಿನ ಒಂದು ಮಂತ್ರ. ಭಾರತ ದೇಶವು ಸ್ವಾತಂತ್ರ್ಯ ಪಡೆದಾಗ, ಇದನ್ನು ಭಾರತದ ರಾಷ್ಟ್ರೀಯ ಧ್ಯೇಯ ವಾಕ್ಯವನ್ನಾಗಿ ಅಳವಡಿಸಿಕೊಂಡಿತು.
ರಾಷ್ಟ್ರೀಯ ಲಾಂಛನದ ತಳಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಇದನ್ನು ಕೆತ್ತಲಾಗಿದೆ. ಲಾಂಛನ ಮತ್ತು "ಸತ್ಯಮೇವ ಜಯತೇ" ಪದಗಳನ್ನು ಎಲ್ಲಾ ಭಾರತೀಯ ನಾಣ್ಯ ಮತ್ತು ನಗದು ನೋಟುಗಳಲ್ಲಿ ಅಚ್ಚು ಮಾಡಲಾಗುತ್ತದೆ.
ನೂತನ ನಾಡಧ್ವಜಕ್ಕೆ ವಾಟಾಳ್ ನಾಗರಾಜ್ ವಿರೋಧ
ಭಾರತದ ಉತ್ತರ ಪ್ರದೇಶ ರಾಜ್ಯದ ವಾರಣಾಸಿ ಸಮೀಪದ ಸಾರಾನಾಥದಲ್ಲಿ ಕ್ರಿ.ಪೂ. 250 ರ ಸುಮಾರಿನಲ್ಲಿ ನಿಲ್ಲಿಸಲಾದ ಅಶೋಕ ಸ್ತಂಭದಲ್ಲಿರುವ ಸಿಂಹಲಾಂಛನದ ರೂಪಾಂತರ ಈ ವಾಕ್ಯವಾಗಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ದೇವನಾಗರಿ ಲಿಪಿಯಲ್ಲಿ
सत्यमेव जयते नानृतं
सत्येन पन्था विततो देवयानः ।
येनाक्रमन्त्यृषयो ह्याप्तकामा
यत्र तत् सत्यस्य परमं निधानम् ॥६॥
ಕನ್ನಡದಲ್ಲಿ ಅರ್ಥ
ಸತ್ಯ ಮಾತ್ರ ಗೆಲ್ಲುವುದು ಸುಳ್ಳುತನ ಅಲ್ಲ
ಯಾವುದರ ಮೂಲಕ ಆಸೆಗಳನ್ನು ಸಂಪೂರ್ಣವಾಗಿ ಗೆದ್ದ ಋಷಿಗಳು ನಡೆದು
ಸತ್ಯದ ಪರಮ ನಿಧಿಯನ್ನು ಹೊಂದುವರೋ
ಆ ದೈವಿಕ ಪಥವು ಸತ್ಯದ ಮೂಲಕವೇ ಸಾಗುವುದು
ಸತ್ಯದಲ್ಲಿ ಪರಮಾತ್ಮನ ನಿಧಿ ವಾಸಿಸುತ್ತದೆ.
ಮೈಸೂರು ರಾಜ್ಯದ ಕೊಡುಗೆಯಾದ ರಾಜ್ಯ ಲಾಂಛನದಲ್ಲಿ ಇರುವ ಶರಭ (ಗಜಕೇಸರಿ) ಅರಿಶಿನ ಬಣ್ಣದಲ್ಲಿ ಇರಬೇಕು, ಗಂಡಭೇರುಂಡ ಬಿಳಿ ಬಣ್ಣದಲ್ಲಿದ್ದು ಗೆರೆಗಳು ನೀಲಿ ಬಣ್ಣದಲ್ಲಿ ಇರಬೇಕು, ಶರಭದ ಕೇಶ ಕೆಂಪುಬಣ್ಣದಲ್ಲಿರಬೇಕು, ಹೀಗೆ ಪ್ರತಿಯೊಂದು ಬಣ್ಣಕ್ಕೂ ತನ್ನದ ಆದ ಇತಿಹಾಸ ಹಾಗು ಪಾವಿತ್ರ್ಯತೆ ಇದೆ.
ಆದರೆ, ಸಿದ್ದರಾಮಯ್ಯರವರು ಹೊಸ ಧ್ವಜ ನೀಡುವ ಭರಾಟೆಯಲ್ಲಿ ಕನ್ನಡ ಧ್ವಜದ ಇತಿಹಾಸ ಮರೆತರಾ ? ಇಲ್ಲಾ ಸತ್ಯ ಮೇವ ಜಯತೆ ಅನ್ನೋದು, ಹಿಂದೂಗಳ ಮಂತ್ರ, ಅಲ್ಪಸಂಖ್ಯಾತರ ಮನಸ್ಸಿಗೆ ಎಲ್ಲಿ ನೋವಾಗುತ್ತೋ ಎಂದು ಗೊತ್ತಿದ್ದೂ, ಬೇಕೆಂತಲೇ ಈ ರೀತಿ ಮಾಡಿದ್ದಾರಾ ? ಅನ್ನೋ ಅನುಮಾನ ಕನ್ನಡಿಗರನ್ನು ಕಾಡುತ್ತಿದೆ.
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications