ರವಿ ಬೆಳಗೆರೆಗೆ ವಿಧಿಸಿದ ಶಿಕ್ಷೆ ಖಂಡನಾರ್ಹ: ಸನತ್ ಕುಮಾರ್ ಬೆಳಗಲಿ
ಬೆಂಗಳೂರು, ಜೂನ್ 24: ವಿಧಾನಾಮಂಡಲದ ಕೆಲಸ ಕಾನೂನು ರಚನೆ ಮಾಡುವುದೇ ಹೊರತು, ಶಿಕ್ಷೆ ನೀಡುವುದಲ್ಲ. ಪತ್ರಕರ್ತ ರವಿ ಬೆಳಗೆರೆ ಅವರ ವಿರುದ್ಧ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದಕ್ಕೆ ಸೂಚನೆ ಮಾಡಿರುವುದು ದಮನಕಾರಿ ನೀತಿ. ಇದನ್ನು ಖಂಡಿಸುತ್ತೇನೆ ಎಂದು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಅವರು ಶನಿವಾರ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಸಂವಿಧಾನವೇ ಈ ವಿಚಾರವನ್ನು ಸ್ಪಷ್ಟಪಡಿಸುತ್ತದೆ ಶಾಸಕಾಂಗದ ಕೆಲಸ ಕಾನೂನು ರಚನೆ ಮಾಡುವುದೇ ವಿನಾ ಜಾರಿಯ ಜವಾಬ್ದಾರಿ ನ್ಯಾಯಾಂಗದ್ದಾಗಿರುತ್ತದೆ. ಬಹಳ ಹಿಂದಿನಿಂದಲೂ ಈ ವಿಚಾರದಲ್ಲಿ ಸಂಘರ್ಷಗಳು ನಡೆದುಕೊಂಡು ಬರುತ್ತಿವೆ. ಈ ರೀತಿಯ ಕ್ರಮಗಳು ಪತ್ರಿಕಾ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕಾರಿ ನೀತಿ ಎಂದು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದರು.

ಸದನದಿಂದ ರಚನೆಯಾದ ಸಮಿತಿಯ ಮುಂದೆ ರವಿ ಬೆಳಗೆರೆಯವರು ಹಾಜರಾಗಿ ತಮ್ಮ ಅಭಿಪ್ರಾಯ ಅಥವಾ ಉತ್ತರ ದಾಖಲಿಸಬೇಕಿತ್ತು ಅನ್ನೋದು ನಿಜ. ಆದರೆ ಅದು ಸಣ್ಣ ಮಟ್ಟದ ತಾಂತ್ರಿಕ ದೋಷ ಅಷ್ಟೇ. ಅಂಥ ಸಣ್ಣ ದೋಷಕ್ಕೆ ಇಂಥ ಶಿಕ್ಷೆ ವಿಧಿಸುವುದು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications